Health Tips: ಯಾರೆಲ್ಲಾ ಕಾಲೇಜಿಗೆ ಹೋಗುವ ಮೊದಲು ತಿಂಡಿ ಮಾಡಲ್ಲಾ? ಒಮ್ಮೆ ಇಲ್ಲಿ ಗಮನಿಸಿ

ಶಾಲೆ- ಕಾಲೇಜುಗಳಿಗೆ ಹೋಗುವ ಮಕ್ಕಳು ಬೆಳಗಿನ ಉಪಹಾರ ಮಾಡುವುದಿಲ್ಲ. ಇದರ ಪರಿಣಾಮ ಹೇಗಿರಬಹುದು ಎಂಬುದು ಅವರಿಗೆ ತಿಳಿದಿರುವುದಿಲ್ಲ. ಬಿಸಿ ರಕ್ತ, ಬೇಕಾದಷ್ಟು ಶಕ್ತಿ ಇರುತ್ತದೆ. ತಿಂಡಿ ಮಿಸ್ ಆದರೆ ಏನ್ ತೊಂದರೆ ಎಂದು ಕೊಳ್ಳುತ್ತಾರೆ. ನೀವು ಕೂಡ ಇಂತಹ ಅಭ್ಯಾಸ ಬೆಳೆಸಿಕೊಂಡಿದ್ದೀರಾ? ಹಾಗಾದರೆ ಇದರಿಂದ ಎಷ್ಟೆಲ್ಲಾ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ? ಆರೋಗ್ಯಕ್ಕೆ ಯಾವ ರೀತಿಯಲ್ಲಿ ಹಾನಿ ಮಾಡುತ್ತದೆ ಎಂಬುದನ್ನು ತಿಳಿದುಕೊಳ್ಳಿ.

Health Tips: ಯಾರೆಲ್ಲಾ ಕಾಲೇಜಿಗೆ ಹೋಗುವ ಮೊದಲು ತಿಂಡಿ ಮಾಡಲ್ಲಾ? ಒಮ್ಮೆ ಇಲ್ಲಿ ಗಮನಿಸಿ
ಸಾಂದರ್ಭಿಕ ಚಿತ್ರ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: Jun 18, 2024 | 9:47 AM

ಬೆಳಗಿನ ಸಮಯದಲ್ಲಿ ತಿಂಡಿ ತಿನ್ನುವುದು ಅವಶ್ಯಕ. ಆದರೆ ಕೆಲವರು ಮಧ್ಯಾಹ್ನ ಒಂದೇ ಸರಿ ಊಟ ಮಾಡಿದರಾಯಿತು ಎಂದುಕೊಳ್ಳುತ್ತಾರೆ. ಅದರಲ್ಲಿಯೂ ಶಾಲೆ- ಕಾಲೇಜುಗಳಿಗೆ ಹೋಗುವ ಮಕ್ಕಳು ಬೆಳಗಿನ ಉಪಹಾರ ಮಾಡುವುದಿಲ್ಲ. ಇದರ ಪರಿಣಾಮ ಹೇಗಿರಬಹುದು ಎಂಬುದು ಅವರಿಗೆ ತಿಳಿದಿರುವುದಿಲ್ಲ. ಬಿಸಿ ರಕ್ತ, ಬೇಕಾದಷ್ಟು ಶಕ್ತಿ ಇರುತ್ತದೆ. ತಿಂಡಿ ಮಿಸ್ ಆದರೆ ಏನ್ ತೊಂದರೆ ಎಂದು ಕೊಳ್ಳುತ್ತಾರೆ. ನೀವು ಕೂಡ ಇಂತಹ ಅಭ್ಯಾಸ ಬೆಳೆಸಿಕೊಂಡಿದ್ದೀರಾ? ಹಾಗಾದರೆ ಇದರಿಂದ ಎಷ್ಟೆಲ್ಲಾ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ? ಆರೋಗ್ಯಕ್ಕೆ ಯಾವ ರೀತಿಯಲ್ಲಿ ಹಾನಿ ಮಾಡುತ್ತದೆ ಎಂಬುದನ್ನು ತಿಳಿದುಕೊಳ್ಳಿ.

ಸಮತೋಲನ ಆಹಾರ ಪದ್ಧತಿಯನ್ನು ಅನುಸರಿಸಿದರೆ ನಮ್ಮ ದೇಹಕ್ಕೆ ಅಗತ್ಯವಾಗಿ ಬೇಕಾದ ಎಲ್ಲಾ ಬಗೆಯ ಪೌಷ್ಟಿಕಾಂಶಗಳು ನಮಗೆ ಸುಲಭವಾಗಿ ಸಿಗುತ್ತವೆ. ಆದರೆ ಬೆಳಗ್ಗೆ ತಿಂಡಿ ತಿನ್ನುವುದನ್ನು ಬಿಡುವುದರಿಂದ ಇವೆಲ್ಲವೂ ನಮಗೆ ಸಿಗುವುದಿಲ್ಲ. ಇದರಿಂದ ನಮ್ಮ ಶುಗರ್ ಲೆವೆಲ್ ತುಂಬಾ ಕಡಿಮೆಯಾಗಿ ಬಿಡುತ್ತದೆ. ಇದು ಹೃದಯದ ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಜೊತೆಗೆ ದೇಹಕ್ಕೆ ಯಾವುದೇ ರೀತಿಯ ವಿಟಮಿನ್ ಮತ್ತು ಖನಿಜಾಂಶಗಳು ಸರಿಯಾಗಿ ಸಿಗುವುದಿಲ್ಲ.

ಇದನ್ನೂ ಓದಿ: ಮೊಳಕೆಯೊಡೆದ ಗೋಧಿಯಿಂದ ಇದೆ ಹತ್ತಾರು ಆರೋಗ್ಯ ಲಾಭಗಳು! ಅದನ್ನ ತಯಾರಿಸುವುದು ಹೇಗೆ?

ಪರಿಣಾಮವೇನು?

ಬೆಳಿಗ್ಗೆ ತಿಂಡಿ ಮಾಡದಿದ್ದರೆ ಅಂತವರ ಮೆದುಳು ನಿಧಾನವಾಗಿ ಹಾನಿಯಾಗುತ್ತದೆ. ಈ ರೀತಿ ಅಭ್ಯಾಸವನ್ನು ದೀರ್ಘ ಕಾಲದವರೆಗೆ ಮುಂದುವರೆಸಿಕೊಂಡು ಹೋದರೆ ಮೆದುಳು ಕೆಲಸ ಮಾಡುವ ವೇಗ ಮತ್ತು ಸಾಮರ್ಥ್ಯ ಕಡಿಮೆ ಆಗುತ್ತದೆ. ಇದರಿಂದ ಮೆಮೊರಿ ಲಾಸ್ ನಂತಹ ಗಂಭೀರ ಸಮಸ್ಯೆ ಕೂಡ ಬರುತ್ತದೆ.

ತೂಕ ಕಡಿಮೆ ಮಾಡಿಕೊಳ್ಳಲು ನೀವು ಬೆಳಗ್ಗಿನ ಉಪಹಾರ ಸೇವನೆ ಮಾಡುತ್ತಿಲ್ಲವಾದರೆ ಅದನ್ನು ಇಂದೇ ಬಿಟ್ಟು ಬಿಡಿ. ತೂಕ ಕಡಿಮೆ ಮಾಡಬೇಕಾದರೆ ಆರೋಗ್ಯಕರವಾದ ಆಹಾರ ಸೇವನೆ ಮಾಡಿ. ಇದರಿಂದ ಮೆಟಬಾಲಿಸಂ ಚೆನ್ನಾಗಿ ನಡೆಯುತ್ತದೆ. ದೇಹದಲ್ಲಿ ಕೊಲೆಸ್ಟ್ರಾಲ್ ಕಡಿಮೆಯಾಗಿ ತೂಕ ಕಡಿಮೆಯಾಗುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ತಾಜಾ ಸುದ್ದಿ
ದರ್ಶನ್​ ಪ್ರಕರಣದ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ನಟಿ ಭಾವನಾ
ದರ್ಶನ್​ ಪ್ರಕರಣದ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ನಟಿ ಭಾವನಾ
ಆಟೋರಿಕ್ಷಾ ದರವೂ ಹೆಚ್ಚಳವಾಗಲಿದೆಯೇ? ರಾಮಲಿಂಗಾರೆಡ್ಡಿ ಹೇಳುವಂತೆ ಹೌದು!
ಆಟೋರಿಕ್ಷಾ ದರವೂ ಹೆಚ್ಚಳವಾಗಲಿದೆಯೇ? ರಾಮಲಿಂಗಾರೆಡ್ಡಿ ಹೇಳುವಂತೆ ಹೌದು!
ಹೈಕಮಾಂಡ್ ಹೇಳಿದ್ದನ್ನು ರಾಜ್ಯದ ನಾಯಕರಿಗೆ ಜ್ಞಾಪಿಸುತ್ತಿದ್ದೇನೆ: ರಾಜಣ್ಣ
ಹೈಕಮಾಂಡ್ ಹೇಳಿದ್ದನ್ನು ರಾಜ್ಯದ ನಾಯಕರಿಗೆ ಜ್ಞಾಪಿಸುತ್ತಿದ್ದೇನೆ: ರಾಜಣ್ಣ
ಹಾಲಿನ ದರ ಏರಿಕೆ ಹಣ ರೈತರಿಗೆ ಹೋಗೋದು ಬಿಜೆಪಿ ನಾಯಕರಿಗೆ ಇಷ್ಟವಿಲ್ಲ:ಡಿಕೆಶಿ
ಹಾಲಿನ ದರ ಏರಿಕೆ ಹಣ ರೈತರಿಗೆ ಹೋಗೋದು ಬಿಜೆಪಿ ನಾಯಕರಿಗೆ ಇಷ್ಟವಿಲ್ಲ:ಡಿಕೆಶಿ
ಕೆಂಪೇಗೌಡ ಜಯಂತಿ; ನಮ್ಮ ಹೆಸರಿಲ್ಲದಿರುವುದು ದೊಡ್ಡ ವಿಷಯವಲ್ಲ: ಕುಮಾರಸ್ವಾಮಿ
ಕೆಂಪೇಗೌಡ ಜಯಂತಿ; ನಮ್ಮ ಹೆಸರಿಲ್ಲದಿರುವುದು ದೊಡ್ಡ ವಿಷಯವಲ್ಲ: ಕುಮಾರಸ್ವಾಮಿ
ಮುಸ್ಲಿಂ ವೋಟು ವನ್-ಸೈಡೆಡ್ ಆಗಿ ಸಾಗರ್ ಸಿಕ್ಕಿದ್ದು ಅಂತ ಹೇಳಿದ್ದು: ಜಮೀರ್
ಮುಸ್ಲಿಂ ವೋಟು ವನ್-ಸೈಡೆಡ್ ಆಗಿ ಸಾಗರ್ ಸಿಕ್ಕಿದ್ದು ಅಂತ ಹೇಳಿದ್ದು: ಜಮೀರ್
ಉಡುಪಿ: ಬಿರುಸುಗೊಂಡ ಮುಂಗಾರು ಮಳೆ; ಕಾಪು, ಮಲ್ಪೆ ಕಡಲ ಕಿನಾರೆ ಪ್ರಕ್ಷುಬ್ಧ
ಉಡುಪಿ: ಬಿರುಸುಗೊಂಡ ಮುಂಗಾರು ಮಳೆ; ಕಾಪು, ಮಲ್ಪೆ ಕಡಲ ಕಿನಾರೆ ಪ್ರಕ್ಷುಬ್ಧ
ಸಂಸತ್ ಭವನದಲ್ಲಿ ಪರಸ್ಪರ ಕೈ ಕುಲುಕಿದ ಪ್ರಧಾನಿ ಮೋದಿ ಮತ್ತು ರಾಹುಲ್ ಗಾಂಧಿ
ಸಂಸತ್ ಭವನದಲ್ಲಿ ಪರಸ್ಪರ ಕೈ ಕುಲುಕಿದ ಪ್ರಧಾನಿ ಮೋದಿ ಮತ್ತು ರಾಹುಲ್ ಗಾಂಧಿ
‘ದರ್ಶನ್ ಇರುವ ಫ್ಲೋರ್​ನಲ್ಲಿ ಹೆಣ್ಣು ಮಕ್ಕಳು ಇರುವಂತಿರಲಿಲ್ಲ’
‘ದರ್ಶನ್ ಇರುವ ಫ್ಲೋರ್​ನಲ್ಲಿ ಹೆಣ್ಣು ಮಕ್ಕಳು ಇರುವಂತಿರಲಿಲ್ಲ’
ವಿರೋಧ ಪಕ್ಷದ ನಾಯಕ ಆರ್ ಅಶೋಕರನ್ನು ತರಾಟೆಗೆ ತೆಗೆದುಕೊಂಡ ಹೆಚ್ ವಿಶ್ವನಾಥ್
ವಿರೋಧ ಪಕ್ಷದ ನಾಯಕ ಆರ್ ಅಶೋಕರನ್ನು ತರಾಟೆಗೆ ತೆಗೆದುಕೊಂಡ ಹೆಚ್ ವಿಶ್ವನಾಥ್