AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಯಾರೆಲ್ಲಾ ಕಾಲೇಜಿಗೆ ಹೋಗುವ ಮೊದಲು ತಿಂಡಿ ಮಾಡಲ್ಲಾ? ಒಮ್ಮೆ ಇಲ್ಲಿ ಗಮನಿಸಿ

ಶಾಲೆ- ಕಾಲೇಜುಗಳಿಗೆ ಹೋಗುವ ಮಕ್ಕಳು ಬೆಳಗಿನ ಉಪಹಾರ ಮಾಡುವುದಿಲ್ಲ. ಇದರ ಪರಿಣಾಮ ಹೇಗಿರಬಹುದು ಎಂಬುದು ಅವರಿಗೆ ತಿಳಿದಿರುವುದಿಲ್ಲ. ಬಿಸಿ ರಕ್ತ, ಬೇಕಾದಷ್ಟು ಶಕ್ತಿ ಇರುತ್ತದೆ. ತಿಂಡಿ ಮಿಸ್ ಆದರೆ ಏನ್ ತೊಂದರೆ ಎಂದು ಕೊಳ್ಳುತ್ತಾರೆ. ನೀವು ಕೂಡ ಇಂತಹ ಅಭ್ಯಾಸ ಬೆಳೆಸಿಕೊಂಡಿದ್ದೀರಾ? ಹಾಗಾದರೆ ಇದರಿಂದ ಎಷ್ಟೆಲ್ಲಾ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ? ಆರೋಗ್ಯಕ್ಕೆ ಯಾವ ರೀತಿಯಲ್ಲಿ ಹಾನಿ ಮಾಡುತ್ತದೆ ಎಂಬುದನ್ನು ತಿಳಿದುಕೊಳ್ಳಿ.

Health Tips: ಯಾರೆಲ್ಲಾ ಕಾಲೇಜಿಗೆ ಹೋಗುವ ಮೊದಲು ತಿಂಡಿ ಮಾಡಲ್ಲಾ? ಒಮ್ಮೆ ಇಲ್ಲಿ ಗಮನಿಸಿ
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Jun 18, 2024 | 9:47 AM

Share

ಬೆಳಗಿನ ಸಮಯದಲ್ಲಿ ತಿಂಡಿ ತಿನ್ನುವುದು ಅವಶ್ಯಕ. ಆದರೆ ಕೆಲವರು ಮಧ್ಯಾಹ್ನ ಒಂದೇ ಸರಿ ಊಟ ಮಾಡಿದರಾಯಿತು ಎಂದುಕೊಳ್ಳುತ್ತಾರೆ. ಅದರಲ್ಲಿಯೂ ಶಾಲೆ- ಕಾಲೇಜುಗಳಿಗೆ ಹೋಗುವ ಮಕ್ಕಳು ಬೆಳಗಿನ ಉಪಹಾರ ಮಾಡುವುದಿಲ್ಲ. ಇದರ ಪರಿಣಾಮ ಹೇಗಿರಬಹುದು ಎಂಬುದು ಅವರಿಗೆ ತಿಳಿದಿರುವುದಿಲ್ಲ. ಬಿಸಿ ರಕ್ತ, ಬೇಕಾದಷ್ಟು ಶಕ್ತಿ ಇರುತ್ತದೆ. ತಿಂಡಿ ಮಿಸ್ ಆದರೆ ಏನ್ ತೊಂದರೆ ಎಂದು ಕೊಳ್ಳುತ್ತಾರೆ. ನೀವು ಕೂಡ ಇಂತಹ ಅಭ್ಯಾಸ ಬೆಳೆಸಿಕೊಂಡಿದ್ದೀರಾ? ಹಾಗಾದರೆ ಇದರಿಂದ ಎಷ್ಟೆಲ್ಲಾ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ? ಆರೋಗ್ಯಕ್ಕೆ ಯಾವ ರೀತಿಯಲ್ಲಿ ಹಾನಿ ಮಾಡುತ್ತದೆ ಎಂಬುದನ್ನು ತಿಳಿದುಕೊಳ್ಳಿ.

ಸಮತೋಲನ ಆಹಾರ ಪದ್ಧತಿಯನ್ನು ಅನುಸರಿಸಿದರೆ ನಮ್ಮ ದೇಹಕ್ಕೆ ಅಗತ್ಯವಾಗಿ ಬೇಕಾದ ಎಲ್ಲಾ ಬಗೆಯ ಪೌಷ್ಟಿಕಾಂಶಗಳು ನಮಗೆ ಸುಲಭವಾಗಿ ಸಿಗುತ್ತವೆ. ಆದರೆ ಬೆಳಗ್ಗೆ ತಿಂಡಿ ತಿನ್ನುವುದನ್ನು ಬಿಡುವುದರಿಂದ ಇವೆಲ್ಲವೂ ನಮಗೆ ಸಿಗುವುದಿಲ್ಲ. ಇದರಿಂದ ನಮ್ಮ ಶುಗರ್ ಲೆವೆಲ್ ತುಂಬಾ ಕಡಿಮೆಯಾಗಿ ಬಿಡುತ್ತದೆ. ಇದು ಹೃದಯದ ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಜೊತೆಗೆ ದೇಹಕ್ಕೆ ಯಾವುದೇ ರೀತಿಯ ವಿಟಮಿನ್ ಮತ್ತು ಖನಿಜಾಂಶಗಳು ಸರಿಯಾಗಿ ಸಿಗುವುದಿಲ್ಲ.

ಇದನ್ನೂ ಓದಿ: ಮೊಳಕೆಯೊಡೆದ ಗೋಧಿಯಿಂದ ಇದೆ ಹತ್ತಾರು ಆರೋಗ್ಯ ಲಾಭಗಳು! ಅದನ್ನ ತಯಾರಿಸುವುದು ಹೇಗೆ?

ಪರಿಣಾಮವೇನು?

ಬೆಳಿಗ್ಗೆ ತಿಂಡಿ ಮಾಡದಿದ್ದರೆ ಅಂತವರ ಮೆದುಳು ನಿಧಾನವಾಗಿ ಹಾನಿಯಾಗುತ್ತದೆ. ಈ ರೀತಿ ಅಭ್ಯಾಸವನ್ನು ದೀರ್ಘ ಕಾಲದವರೆಗೆ ಮುಂದುವರೆಸಿಕೊಂಡು ಹೋದರೆ ಮೆದುಳು ಕೆಲಸ ಮಾಡುವ ವೇಗ ಮತ್ತು ಸಾಮರ್ಥ್ಯ ಕಡಿಮೆ ಆಗುತ್ತದೆ. ಇದರಿಂದ ಮೆಮೊರಿ ಲಾಸ್ ನಂತಹ ಗಂಭೀರ ಸಮಸ್ಯೆ ಕೂಡ ಬರುತ್ತದೆ.

ತೂಕ ಕಡಿಮೆ ಮಾಡಿಕೊಳ್ಳಲು ನೀವು ಬೆಳಗ್ಗಿನ ಉಪಹಾರ ಸೇವನೆ ಮಾಡುತ್ತಿಲ್ಲವಾದರೆ ಅದನ್ನು ಇಂದೇ ಬಿಟ್ಟು ಬಿಡಿ. ತೂಕ ಕಡಿಮೆ ಮಾಡಬೇಕಾದರೆ ಆರೋಗ್ಯಕರವಾದ ಆಹಾರ ಸೇವನೆ ಮಾಡಿ. ಇದರಿಂದ ಮೆಟಬಾಲಿಸಂ ಚೆನ್ನಾಗಿ ನಡೆಯುತ್ತದೆ. ದೇಹದಲ್ಲಿ ಕೊಲೆಸ್ಟ್ರಾಲ್ ಕಡಿಮೆಯಾಗಿ ತೂಕ ಕಡಿಮೆಯಾಗುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು