Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಯಾರೆಲ್ಲಾ ಕಾಲೇಜಿಗೆ ಹೋಗುವ ಮೊದಲು ತಿಂಡಿ ಮಾಡಲ್ಲಾ? ಒಮ್ಮೆ ಇಲ್ಲಿ ಗಮನಿಸಿ

ಶಾಲೆ- ಕಾಲೇಜುಗಳಿಗೆ ಹೋಗುವ ಮಕ್ಕಳು ಬೆಳಗಿನ ಉಪಹಾರ ಮಾಡುವುದಿಲ್ಲ. ಇದರ ಪರಿಣಾಮ ಹೇಗಿರಬಹುದು ಎಂಬುದು ಅವರಿಗೆ ತಿಳಿದಿರುವುದಿಲ್ಲ. ಬಿಸಿ ರಕ್ತ, ಬೇಕಾದಷ್ಟು ಶಕ್ತಿ ಇರುತ್ತದೆ. ತಿಂಡಿ ಮಿಸ್ ಆದರೆ ಏನ್ ತೊಂದರೆ ಎಂದು ಕೊಳ್ಳುತ್ತಾರೆ. ನೀವು ಕೂಡ ಇಂತಹ ಅಭ್ಯಾಸ ಬೆಳೆಸಿಕೊಂಡಿದ್ದೀರಾ? ಹಾಗಾದರೆ ಇದರಿಂದ ಎಷ್ಟೆಲ್ಲಾ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ? ಆರೋಗ್ಯಕ್ಕೆ ಯಾವ ರೀತಿಯಲ್ಲಿ ಹಾನಿ ಮಾಡುತ್ತದೆ ಎಂಬುದನ್ನು ತಿಳಿದುಕೊಳ್ಳಿ.

Health Tips: ಯಾರೆಲ್ಲಾ ಕಾಲೇಜಿಗೆ ಹೋಗುವ ಮೊದಲು ತಿಂಡಿ ಮಾಡಲ್ಲಾ? ಒಮ್ಮೆ ಇಲ್ಲಿ ಗಮನಿಸಿ
ಸಾಂದರ್ಭಿಕ ಚಿತ್ರ
Follow us
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​

Updated on: Jun 18, 2024 | 9:47 AM

ಬೆಳಗಿನ ಸಮಯದಲ್ಲಿ ತಿಂಡಿ ತಿನ್ನುವುದು ಅವಶ್ಯಕ. ಆದರೆ ಕೆಲವರು ಮಧ್ಯಾಹ್ನ ಒಂದೇ ಸರಿ ಊಟ ಮಾಡಿದರಾಯಿತು ಎಂದುಕೊಳ್ಳುತ್ತಾರೆ. ಅದರಲ್ಲಿಯೂ ಶಾಲೆ- ಕಾಲೇಜುಗಳಿಗೆ ಹೋಗುವ ಮಕ್ಕಳು ಬೆಳಗಿನ ಉಪಹಾರ ಮಾಡುವುದಿಲ್ಲ. ಇದರ ಪರಿಣಾಮ ಹೇಗಿರಬಹುದು ಎಂಬುದು ಅವರಿಗೆ ತಿಳಿದಿರುವುದಿಲ್ಲ. ಬಿಸಿ ರಕ್ತ, ಬೇಕಾದಷ್ಟು ಶಕ್ತಿ ಇರುತ್ತದೆ. ತಿಂಡಿ ಮಿಸ್ ಆದರೆ ಏನ್ ತೊಂದರೆ ಎಂದು ಕೊಳ್ಳುತ್ತಾರೆ. ನೀವು ಕೂಡ ಇಂತಹ ಅಭ್ಯಾಸ ಬೆಳೆಸಿಕೊಂಡಿದ್ದೀರಾ? ಹಾಗಾದರೆ ಇದರಿಂದ ಎಷ್ಟೆಲ್ಲಾ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ? ಆರೋಗ್ಯಕ್ಕೆ ಯಾವ ರೀತಿಯಲ್ಲಿ ಹಾನಿ ಮಾಡುತ್ತದೆ ಎಂಬುದನ್ನು ತಿಳಿದುಕೊಳ್ಳಿ.

ಸಮತೋಲನ ಆಹಾರ ಪದ್ಧತಿಯನ್ನು ಅನುಸರಿಸಿದರೆ ನಮ್ಮ ದೇಹಕ್ಕೆ ಅಗತ್ಯವಾಗಿ ಬೇಕಾದ ಎಲ್ಲಾ ಬಗೆಯ ಪೌಷ್ಟಿಕಾಂಶಗಳು ನಮಗೆ ಸುಲಭವಾಗಿ ಸಿಗುತ್ತವೆ. ಆದರೆ ಬೆಳಗ್ಗೆ ತಿಂಡಿ ತಿನ್ನುವುದನ್ನು ಬಿಡುವುದರಿಂದ ಇವೆಲ್ಲವೂ ನಮಗೆ ಸಿಗುವುದಿಲ್ಲ. ಇದರಿಂದ ನಮ್ಮ ಶುಗರ್ ಲೆವೆಲ್ ತುಂಬಾ ಕಡಿಮೆಯಾಗಿ ಬಿಡುತ್ತದೆ. ಇದು ಹೃದಯದ ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಜೊತೆಗೆ ದೇಹಕ್ಕೆ ಯಾವುದೇ ರೀತಿಯ ವಿಟಮಿನ್ ಮತ್ತು ಖನಿಜಾಂಶಗಳು ಸರಿಯಾಗಿ ಸಿಗುವುದಿಲ್ಲ.

ಇದನ್ನೂ ಓದಿ: ಮೊಳಕೆಯೊಡೆದ ಗೋಧಿಯಿಂದ ಇದೆ ಹತ್ತಾರು ಆರೋಗ್ಯ ಲಾಭಗಳು! ಅದನ್ನ ತಯಾರಿಸುವುದು ಹೇಗೆ?

ಪರಿಣಾಮವೇನು?

ಬೆಳಿಗ್ಗೆ ತಿಂಡಿ ಮಾಡದಿದ್ದರೆ ಅಂತವರ ಮೆದುಳು ನಿಧಾನವಾಗಿ ಹಾನಿಯಾಗುತ್ತದೆ. ಈ ರೀತಿ ಅಭ್ಯಾಸವನ್ನು ದೀರ್ಘ ಕಾಲದವರೆಗೆ ಮುಂದುವರೆಸಿಕೊಂಡು ಹೋದರೆ ಮೆದುಳು ಕೆಲಸ ಮಾಡುವ ವೇಗ ಮತ್ತು ಸಾಮರ್ಥ್ಯ ಕಡಿಮೆ ಆಗುತ್ತದೆ. ಇದರಿಂದ ಮೆಮೊರಿ ಲಾಸ್ ನಂತಹ ಗಂಭೀರ ಸಮಸ್ಯೆ ಕೂಡ ಬರುತ್ತದೆ.

ತೂಕ ಕಡಿಮೆ ಮಾಡಿಕೊಳ್ಳಲು ನೀವು ಬೆಳಗ್ಗಿನ ಉಪಹಾರ ಸೇವನೆ ಮಾಡುತ್ತಿಲ್ಲವಾದರೆ ಅದನ್ನು ಇಂದೇ ಬಿಟ್ಟು ಬಿಡಿ. ತೂಕ ಕಡಿಮೆ ಮಾಡಬೇಕಾದರೆ ಆರೋಗ್ಯಕರವಾದ ಆಹಾರ ಸೇವನೆ ಮಾಡಿ. ಇದರಿಂದ ಮೆಟಬಾಲಿಸಂ ಚೆನ್ನಾಗಿ ನಡೆಯುತ್ತದೆ. ದೇಹದಲ್ಲಿ ಕೊಲೆಸ್ಟ್ರಾಲ್ ಕಡಿಮೆಯಾಗಿ ತೂಕ ಕಡಿಮೆಯಾಗುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್