AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಹೊಟ್ಟೆಯ ಕೊಬ್ಬು ಕರಗಿಸಲು ಇಲ್ಲಿದೆ 7 ಆಹಾರಗಳು

ನಿಮ್ಮ ಹೊಟ್ಟೆಯ ಕೊಬ್ಬು ಕರಗಿಸಿಕೊಳ್ಳಲು ಇಲ್ಲಿದೆ 7 ಆಹಾರಗಳು. ಇದನ್ನು ಅನುಸರಿಸಿದರೆ ನಿಮ್ಮ ಹೊಟ್ಟೆಯ ಭಾಗದ ಕೊಬ್ಬು ಕರಗುತ್ತದೆ

TV9 Web
| Edited By: ವಿವೇಕ ಬಿರಾದಾರ|

Updated on: Aug 16, 2022 | 6:39 PM

Share
ನಿಮ್ಮ ಹೊಟ್ಟೆಯ   ಕೊಬ್ಬು ಕರಗಿಸಲು ಇಲ್ಲಿದೆ 7 ಆಹಾರಗಳು

Health Tips: Reduce your Belly Fat by Adding These 7 Food Items

1 / 7
ಮೊಟ್ಟೆ

ಮೊಟ್ಟೆಯಲ್ಲಿ ಅಧೀಕ ಪೋಷಕಾಂಶ ಇರುವುದರಿಂದ ನಿಮ್ಮ ಡಯಟ್​ನ ಆಹಾರ ಕ್ರಮದಲ್ಲಿ ಇದನ್ನು ಕೂಡ ಸೇರಿಸಿಕೊಳ್ಳಬಹುದಾಗಿದೆ.

Health Tips: Reduce your Belly Fat by Adding These 7 Food Items

2 / 7
Health Tips: Reduce your Belly Fat by Adding These 7 Food Items

ಸೇಬು ಸೇಬು ಹಣ್ಣು ಸೇವಿಸುವುದರಿಂದ ವಿಟಾಮಿನ್​ ಸಿ ಮತ್ತು ಫೈಬರ್​ ಪೋಷಕಾಂಶ ಹೆಚ್ಚುತ್ತದೆ ಇದರಿದಂ ನಿಮ್ಮ ಹೊಟ್ಟೆಯ ಕೊಬ್ಬು ಕಡಿಮೆ ಮಾಡಿಕೊಳ್ಳಬಹುದು.

3 / 7
Health Tips: Reduce your Belly Fat by Adding These 7 Food Items

ಸೊಪ್ಪು ಸೊಪ್ಪು ಸೇವನೆಯಿಂದ ನಿಮ್ಮ ದೇಹದಲ್ಲಿ ವಿಟಮಿನ್, ಫೈಟೋಕೆಮಿಕಲ್ಸ್ ಮತ್ತು ಕಬ್ಬಿಣಾಂಶ ದೇಹದಲ್ಲಿ ವೃದ್ಧಿಯಾಗುತ್ತದೆ. ಇದು ಹೊಟ್ಟೆಯ ಕೊಬ್ಬನ್ನು ಕಡಿಮೆ ಮಾಡಿಕೊಳ್ಳಲು ಸಹಾಯಕವಾಗಿದೆ.

4 / 7
Health Tips: Reduce your Belly Fat by Adding These 7 Food Items

ಗ್ರೀನ್​ ಚಹಾ (Green Tea) ಗ್ರೀನ್ ಟೀ ಕೂಡ ಹೊಟ್ಟೆಯ ಕೊಬ್ಬನ್ನು ಕರಗಿಸಿಕೊಳ್ಳಲು ಬಹಳ ದೊಡ್ಡ ಸಹಾಯ ಮಾಡುತ್ತದೆ.

5 / 7
Health Tips: Reduce your Belly Fat by Adding These 7 Food Items

ಮೊಳಕೆ ಒಡೆಯುವ ಧಾನ್ಯಗಳು ಮೊಳಕೆ ಒಡೆಯುವ ಧಾನ್ಯಗಳು ಬೆಳಗ್ಗೆಯ ಉಪಹಾರಕ್ಕೆ ಬಹಳ ಒಳ್ಳೆಯದು ಮತ್ತು ಜೀರ್ಣಕ್ರಿಯೆ ಬಹಳ ಸರಳವಾಗಿ ಆಗುತ್ತದೆ. ಹೊಟ್ಟೆಯ ಕೊಬ್ಬನ್ನು ಕಡಿಮೆ ಮಾಡಿಕೊಳ್ಳಲು ಸಹಾಯ ಮಾಡುತ್ತದೆ

6 / 7
Health Tips: Reduce your Belly Fat by Adding These 7 Food Items

ಕಾಲೋಚಿತ ಹಣ್ಣುಗಳು (Seasonal Fruits) ಕಾಲಕ್ಕೆ ತಕ್ಕ ಹಾಗೆ ಹಣ್ಣುಗಳನ್ನು ಸೇವಿಸುವುದರಿಂದಲೂ ನಿಮ್ಮ ಹೊಟ್ಟೆಯ ಕೊಬ್ಬನ್ನು ಕಡಿಮೆ ಮಾಡಿಕೊಳ್ಳಬುದು

7 / 7
Follow Us
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ