AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರಂತರ ಕೆಮ್ಮಿನಿಂದ ಬಳಲುತ್ತಿದ್ದೀರಾ? ಹಾಗಿದ್ದರೆ ಈ ಟಿಪ್ಸ್ ಫಾಲೋ ಮಾಡಿ

ನಿರಂತರವಾಗಿ ದೀರ್ಘಕಾಲದ ಕೆಮ್ಮು ಇದ್ದರೆ ಕೆಲಸ ಮಾಡಲು ಸಾಧ್ಯವಾಗುವುದಿಲ್ಲ, ನಿದ್ರಿಸುವಾಗಲೂ ಕೆಮ್ಮು ಬಂದು ನಿದ್ರೆಯನ್ನು ಕೂಡ ಹಾಳುಮಾಡುತ್ತದೆ. ಇದಕ್ಕೆ ಕೆಲವೊಂದು ಪರಿಹಾರಗಳು ಇವೆ. ದೀರ್ಘಕಾಲದ ವರೆಗೆ ಇರುವ ಕೆಮ್ಮು ನಿವಾರಣೆಗೆ ವೈದ್ಯರನ್ನು ಸಂಪರ್ಕಿಸುವುದು ಬಹುಮುಖ್ಯವಾಗಿದೆ.

TV9 Web
| Edited By: Rakesh Nayak Manchi|

Updated on: Aug 08, 2022 | 3:38 PM

Share
ಬಿಸಿ ನೀರಿಗೆ ವಿಕ್ಸ್​ ಹಾಕಿ ತೇವಾಂಶವನ್ನು ಹೀರಿಕೊಳ್ಳಿ.

health Tips Suffering from a persistent cough simple remedy for cough relief

1 / 6
ಯಾವುದೇ ಕಾರಣಕ್ಕೂ ತಣ್ಣೀರು ಕುಡಿಯಬೇಡಿ, ಬಿಸಿ ನೀರನ್ನೇ ಕುಡಿಯಿರಿ.

health Tips Suffering from a persistent cough simple remedy for cough relief

2 / 6
health Tips Suffering from a persistent cough simple remedy for cough relief

ದೀರ್ಘಕಾಲದ ಕೆಮ್ಮು ಬಹುಶಃ ಸೈನಸ್ ಸೋಂಕು ಅಥವಾ ಅಲರ್ಜಿಯಿಂದ ಉಂಟಾಗಬಹುದು. ಹೀಗಿದ್ದಾಗ ಅಲರ್ಜಿಯನ್ನು ಉಂಟುಮಾಡುವ ಪ್ರಚೋದಕವನ್ನು ತಪ್ಪಿಸುವ ಮೂಲಕ ಇದಕ್ಕೆ ಸಾಮಾನ್ಯವಾಗಿ ಚಿಕಿತ್ಸೆ ನೀಡಲಾಗುತ್ತದೆ. ಅಲರ್ಜಿಯ ಉರಿಯೂತವನ್ನು ನಿಗ್ರಹಿಸಲು ಕೆಲವೊಮ್ಮೆ ಆಂಟಿಹಿಸ್ಟಮೈನ್​ಗಳು ಮತ್ತು ಸ್ಟೀರಾಯ್ಡ್ ಅನ್ನು ಮೂಗಿನ ಸಿಂಪಡಣೆಗೆ ಬಳಸಲಾಗುತ್ತದೆ.

3 / 6
health Tips Suffering from a persistent cough simple remedy for cough relief

ಒಣ ಅಥವಾ ಕಚಗುಳಿ ಇಡುವ ಕೆಮ್ಮುಗಳನ್ನು ಕೆಮ್ಮು ಲೋಝೆಂಜಸ್ ಅಥವಾ ಗಟ್ಟಿಯಾದ ಕ್ಯಾಂಡಿಯನ್ನು ಹೀರುವ ಮೂಲಕ ನಿವಾರಿಸಬಹುದು. ಮಕ್ಕಳಿಗೆ ನೀಡಬಾರದು.

4 / 6
health Tips Suffering from a persistent cough simple remedy for cough relief

ಶೀತ ಅಥವಾ ಜ್ವರದ ರೋಗಲಕ್ಷಣಗಳನ್ನು ಹೊಂದಿರುವ ವ್ಯಕ್ತಿಗಳಿಂದ ದೂರ ಇರಿ ಮತ್ತು ಧೂಮಪಾನವನ್ನು ತ್ಯಜಿಸಿ.

5 / 6
health Tips Suffering from a persistent cough simple remedy for cough relief

ಕೈಗಳ ಮೂಲಕ ಬ್ಯಾಕ್ಟೀರಿಯಾಗಳು ದೇಹದೊಳಗೆ ಸೇರುವ ಸಂಭವ ಹೆಚ್ಚು. ಹೀಗಾಗಿ ಕೈಗಳನ್ನು ಪದೇಪದೇ ತೊಳೆಯುತ್ತಿರಬೇಕು.

6 / 6
Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು