AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರಂತರ ಕೆಮ್ಮಿನಿಂದ ಬಳಲುತ್ತಿದ್ದೀರಾ? ಹಾಗಿದ್ದರೆ ಈ ಟಿಪ್ಸ್ ಫಾಲೋ ಮಾಡಿ

ನಿರಂತರವಾಗಿ ದೀರ್ಘಕಾಲದ ಕೆಮ್ಮು ಇದ್ದರೆ ಕೆಲಸ ಮಾಡಲು ಸಾಧ್ಯವಾಗುವುದಿಲ್ಲ, ನಿದ್ರಿಸುವಾಗಲೂ ಕೆಮ್ಮು ಬಂದು ನಿದ್ರೆಯನ್ನು ಕೂಡ ಹಾಳುಮಾಡುತ್ತದೆ. ಇದಕ್ಕೆ ಕೆಲವೊಂದು ಪರಿಹಾರಗಳು ಇವೆ. ದೀರ್ಘಕಾಲದ ವರೆಗೆ ಇರುವ ಕೆಮ್ಮು ನಿವಾರಣೆಗೆ ವೈದ್ಯರನ್ನು ಸಂಪರ್ಕಿಸುವುದು ಬಹುಮುಖ್ಯವಾಗಿದೆ.

TV9 Web
| Edited By: |

Updated on: Aug 08, 2022 | 3:38 PM

Share
ಬಿಸಿ ನೀರಿಗೆ ವಿಕ್ಸ್​ ಹಾಕಿ ತೇವಾಂಶವನ್ನು ಹೀರಿಕೊಳ್ಳಿ.

health Tips Suffering from a persistent cough simple remedy for cough relief

1 / 6
ಯಾವುದೇ ಕಾರಣಕ್ಕೂ ತಣ್ಣೀರು ಕುಡಿಯಬೇಡಿ, ಬಿಸಿ ನೀರನ್ನೇ ಕುಡಿಯಿರಿ.

health Tips Suffering from a persistent cough simple remedy for cough relief

2 / 6
health Tips Suffering from a persistent cough simple remedy for cough relief

ದೀರ್ಘಕಾಲದ ಕೆಮ್ಮು ಬಹುಶಃ ಸೈನಸ್ ಸೋಂಕು ಅಥವಾ ಅಲರ್ಜಿಯಿಂದ ಉಂಟಾಗಬಹುದು. ಹೀಗಿದ್ದಾಗ ಅಲರ್ಜಿಯನ್ನು ಉಂಟುಮಾಡುವ ಪ್ರಚೋದಕವನ್ನು ತಪ್ಪಿಸುವ ಮೂಲಕ ಇದಕ್ಕೆ ಸಾಮಾನ್ಯವಾಗಿ ಚಿಕಿತ್ಸೆ ನೀಡಲಾಗುತ್ತದೆ. ಅಲರ್ಜಿಯ ಉರಿಯೂತವನ್ನು ನಿಗ್ರಹಿಸಲು ಕೆಲವೊಮ್ಮೆ ಆಂಟಿಹಿಸ್ಟಮೈನ್​ಗಳು ಮತ್ತು ಸ್ಟೀರಾಯ್ಡ್ ಅನ್ನು ಮೂಗಿನ ಸಿಂಪಡಣೆಗೆ ಬಳಸಲಾಗುತ್ತದೆ.

3 / 6
health Tips Suffering from a persistent cough simple remedy for cough relief

ಒಣ ಅಥವಾ ಕಚಗುಳಿ ಇಡುವ ಕೆಮ್ಮುಗಳನ್ನು ಕೆಮ್ಮು ಲೋಝೆಂಜಸ್ ಅಥವಾ ಗಟ್ಟಿಯಾದ ಕ್ಯಾಂಡಿಯನ್ನು ಹೀರುವ ಮೂಲಕ ನಿವಾರಿಸಬಹುದು. ಮಕ್ಕಳಿಗೆ ನೀಡಬಾರದು.

4 / 6
health Tips Suffering from a persistent cough simple remedy for cough relief

ಶೀತ ಅಥವಾ ಜ್ವರದ ರೋಗಲಕ್ಷಣಗಳನ್ನು ಹೊಂದಿರುವ ವ್ಯಕ್ತಿಗಳಿಂದ ದೂರ ಇರಿ ಮತ್ತು ಧೂಮಪಾನವನ್ನು ತ್ಯಜಿಸಿ.

5 / 6
health Tips Suffering from a persistent cough simple remedy for cough relief

ಕೈಗಳ ಮೂಲಕ ಬ್ಯಾಕ್ಟೀರಿಯಾಗಳು ದೇಹದೊಳಗೆ ಸೇರುವ ಸಂಭವ ಹೆಚ್ಚು. ಹೀಗಾಗಿ ಕೈಗಳನ್ನು ಪದೇಪದೇ ತೊಳೆಯುತ್ತಿರಬೇಕು.

6 / 6
Follow Us
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ
ಸಿಕ್ಕಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದ ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ
ಸಿಕ್ಕಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದ ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ