AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿನಕ್ಕೆ ಒಂದು ಹಿಡಿ ಗೋಡಂಬಿ ತಿಂದರೆ ಸಾಕು; ಪ್ರಯೋಜನ ಸಾಕಷ್ಟಿವೆ

28 ಗ್ರಾಂ ಗೋಡಂಬಿ ದೇಹಕ್ಕೆ ದೈನಂದಿನ ಅಗತ್ಯ ಪ್ರೋಟೀನ್ (5 ಗ್ರಾಂ), ಫೈಬರ್ (1 ಗ್ರಾಂ), 20 ಪ್ರತಿಶತ ಮೆಗ್ನೀಸಿಯಮ್ ಮತ್ತು 15 ಪ್ರತಿಶತ ಸತುವನ್ನು ಒದಗಿಸುತ್ತದೆ. ಗೋಡಂಬಿ ತಿನ್ನುವುದರಿಂದ ಆಗುವ ಆರೋಗ್ಯ ಪ್ರಯೋಜನಗಳನ್ನು ಇಲ್ಲಿ ತಿಳಿದುಕೊಳ್ಳಿ.

ದಿನಕ್ಕೆ ಒಂದು ಹಿಡಿ ಗೋಡಂಬಿ ತಿಂದರೆ ಸಾಕು; ಪ್ರಯೋಜನ ಸಾಕಷ್ಟಿವೆ
Follow us
ಅಕ್ಷತಾ ವರ್ಕಾಡಿ
|

Updated on: Aug 22, 2024 | 6:14 PM

ಪೋಷಕಾಂಶಗಳಿಂದ ಸಮೃದ್ಧವಾಗಿರುವ ಗೋಡಂಬಿ ತಿಂದರೆ ದೇಹಕ್ಕೆ ಹಲವಾರು ಪ್ರಯೋಜನಗಳಿವೆ. ಪ್ರತಿದಿನ ಗೋಡಂಬಿ ಸ್ವಲ್ಪ ಪ್ರಮಾಣದಲ್ಲಿ ಸೇವಿಸುವುದರಿಂದ ವಿವಿಧ ರೋಗಗಳಿಂದ ರಕ್ಷಣೆ ಪಡೆಯಬಹುದು ಎನ್ನುತ್ತಾರೆ ಆರೋಗ್ಯ ತಜ್ಞರು. ಈ ಗೋಡಂಬಿ ಸೇವನೆಯು ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು, ರಕ್ತದೊತ್ತಡ ಮತ್ತು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುವಲ್ಲಿ ಪರಿಣಾಮಕಾರಿಯಾಗಿದೆ. ಹಾಗಾದರೆ ಗೋಡಂಬಿ ತಿನ್ನುವುದರಿಂದ ಆಗುವ ಆರೋಗ್ಯ ಪ್ರಯೋಜನಗಳನ್ನು ಇಲ್ಲಿ ತಿಳಿದುಕೊಳ್ಳಿ.

28 ಗ್ರಾಂ ಗೋಡಂಬಿ ದೈನಂದಿನ ಅಗತ್ಯ ಪ್ರೋಟೀನ್ (5 ಗ್ರಾಂ), ಫೈಬರ್ (1 ಗ್ರಾಂ), 20 ಪ್ರತಿಶತ ಮೆಗ್ನೀಸಿಯಮ್ ಮತ್ತು 15 ಪ್ರತಿಶತ ಸತುವನ್ನು ಒದಗಿಸುತ್ತದೆ. ಇದು ಹೃದ್ರೋಗದ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ತೂಕ ಇಳಿಸಿಕೊಳ್ಳಲು ಬಯಸುವವರು ಗೋಡಂಬಿಯನ್ನು ಪ್ರತಿದಿನ ಸೇವಿಸಬಹುದು. 3-4 ಗೋಡಂಬಿ ತಿಂದರೆ ಅದು ತೂಕ ನಿಯಂತ್ರಣಕ್ಕೆ ಸಹಾಯ ಮಾಡುತ್ತದೆ. ಗೋಡಂಬಿ ಸೇವನೆಯಿಂದ ಬೊಜ್ಜು ಕಡಿಮೆಯಾಗುತ್ತದೆ ಎಂದು ಅಧ್ಯಯನಗಳು ಕಂಡುಕೊಂಡಿವೆ.

ಕ್ಯಾನ್ಸರ್ ತಡೆಗಟ್ಟುತ್ತದೆ:

ಗೋಡಂಬಿಯಲ್ಲಿ ಆ್ಯಂಟಿ ಆಕ್ಸಿಡೆಂಟ್ ಗಳು ಸಮೃದ್ಧವಾಗಿವೆ. ಇದು ಜೀರ್ಣಕಾರಿ ಸಮಸ್ಯೆಗಳನ್ನು ತಡೆಯುತ್ತದೆ. ಗೋಡಂಬಿಯನ್ನು ಪ್ರತಿದಿನ ಸೇವಿಸುವುದರಿಂದ ಕ್ಯಾನ್ಸರ್ ಬರದಂತೆ ತಡೆಯಬಹುದು ಎಂದು ಹಲವು ಅಧ್ಯಯನಗಳು ಕಂಡುಕೊಂಡಿವೆ. ಗೋಡಂಬಿಯನ್ನು ತಿನ್ನುವುದರಿಂದ ಪ್ರಾಸ್ಟೇಟ್ ಕ್ಯಾನ್ಸರ್ ಮತ್ತು ಕರುಳಿನ ಕ್ಯಾನ್ಸರ್ನಂತಹ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆ.

ಕಣ್ಣುಗಳಿಗೆ ಒಳ್ಳೆಯದು:

ಕಣ್ಣಿನ ಆರೋಗ್ಯಕ್ಕೆ ವಿಟಮಿನ್ ಎ, ಕೆ ಮತ್ತು ಇ ಅತ್ಯಗತ್ಯ. ಗೋಡಂಬಿಯಲ್ಲಿರುವ ವಿಟಮಿನ್‌ಗಳು ಮತ್ತು ಆ್ಯಂಟಿಆಕ್ಸಿಡೆಂಟ್‌ಗಳು ದೃಷ್ಟಿಯನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ದೃಷ್ಟಿ ಮಂದವಾಗಿರುವ ಜನರು ತಮ್ಮ ದೈನಂದಿನ ಆಹಾರದಲ್ಲಿ 5 ರಿಂದ 6 ಸಂಪೂರ್ಣ ಗೋಡಂಬಿಯನ್ನು ತೆಗೆದುಕೊಳ್ಳಬಹುದು.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಎರಡ್ಮೂರು ಮಹಾನ್ ನಾಯಕರಿಗೆ ಅಪಮೃತ್ಯು, ಡೆಲ್ಲಿಗೂ ಅಪಾಯ: ಕೋಡಿಶ್ರೀ ಭವಿಷ್ಯ
ಎರಡ್ಮೂರು ಮಹಾನ್ ನಾಯಕರಿಗೆ ಅಪಮೃತ್ಯು, ಡೆಲ್ಲಿಗೂ ಅಪಾಯ: ಕೋಡಿಶ್ರೀ ಭವಿಷ್ಯ
ಕೊರೋನಾ ತರ ಮತ್ತೊಂದು ರೋಗ ಅಪಾಯದ ಭವಿಷ್ಯ ನುಡಿದ ಕೋಡಿಮಠ ಸ್ವಾಮೀಜಿ
ಕೊರೋನಾ ತರ ಮತ್ತೊಂದು ರೋಗ ಅಪಾಯದ ಭವಿಷ್ಯ ನುಡಿದ ಕೋಡಿಮಠ ಸ್ವಾಮೀಜಿ
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಕೋಡಿಶ್ರೀ ಮತ್ತೆ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಕೋಡಿಶ್ರೀ ಮತ್ತೆ ಸ್ಫೋಟಕ ಭವಿಷ್ಯ
ಕ್ರಿಮಿ ಕೊಲ್ಲಬಾರದೆಂದು ಕುರಾನ್​​ನಲ್ಲಿದೆ, ಆದ್ರೆ..ಕೋಡಿಮಠಶ್ರೀ ಮಾತು
ಕ್ರಿಮಿ ಕೊಲ್ಲಬಾರದೆಂದು ಕುರಾನ್​​ನಲ್ಲಿದೆ, ಆದ್ರೆ..ಕೋಡಿಮಠಶ್ರೀ ಮಾತು
ಸ್ಕೂಟಿ ಸ್ಟಾರ್ಟ್​ ಮಾಡುತ್ತಲೇ ಕುಸಿದುಬಿದ್ದು ವ್ಯಕ್ತಿ ಸಾವು
ಸ್ಕೂಟಿ ಸ್ಟಾರ್ಟ್​ ಮಾಡುತ್ತಲೇ ಕುಸಿದುಬಿದ್ದು ವ್ಯಕ್ತಿ ಸಾವು
RCB vs CSK: ರೂಲ್ಸ್ ಗೊತ್ತಿಲ್ದೆ ಪಂದ್ಯ ಸೋತ ಚೆನ್ನೈ ಸೂಪರ್ ಕಿಂಗ್ಸ್
RCB vs CSK: ರೂಲ್ಸ್ ಗೊತ್ತಿಲ್ದೆ ಪಂದ್ಯ ಸೋತ ಚೆನ್ನೈ ಸೂಪರ್ ಕಿಂಗ್ಸ್
ಆಕ್ರೋಶ... ವಿರಾಟ್ ಕೊಹ್ಲಿ ಔಟಾದಾಗ ಖಲೀಲ್ ಅಹ್ಮದ್ ಸಂಭ್ರಮ ಹೇಗಿತ್ತು ನೋಡಿ
ಆಕ್ರೋಶ... ವಿರಾಟ್ ಕೊಹ್ಲಿ ಔಟಾದಾಗ ಖಲೀಲ್ ಅಹ್ಮದ್ ಸಂಭ್ರಮ ಹೇಗಿತ್ತು ನೋಡಿ
ಊಟಿಯಲ್ಲಿ ದೆವ್ವದ ಅನುಭವ: ಪ್ರಿಯಾಂಕಾ ಉಪೇಂದ್ರ ಮಾತು ಕೇಳಿ ಸೃಜನ್ ಶಾಕ್
ಊಟಿಯಲ್ಲಿ ದೆವ್ವದ ಅನುಭವ: ಪ್ರಿಯಾಂಕಾ ಉಪೇಂದ್ರ ಮಾತು ಕೇಳಿ ಸೃಜನ್ ಶಾಕ್
ಗರ್ಲ್​ಫ್ರೆಂಡ್​ ಜತೆ ಸುತ್ತುತ್ತಿದ್ದ ಮಗ, ಇಬ್ಬರಿಗೂ ಬಿತ್ತು ಏಟು
ಗರ್ಲ್​ಫ್ರೆಂಡ್​ ಜತೆ ಸುತ್ತುತ್ತಿದ್ದ ಮಗ, ಇಬ್ಬರಿಗೂ ಬಿತ್ತು ಏಟು
ಕಳೆದು ಹೋದ ಮೊಬೈಲ್ ಕೊರಗಜ್ಜನ ಕೃಪೆಯಿಂದ ಸಿಕ್ತು: ನಟಿ ಇಳಾ ವಿಟ್ಲಾ
ಕಳೆದು ಹೋದ ಮೊಬೈಲ್ ಕೊರಗಜ್ಜನ ಕೃಪೆಯಿಂದ ಸಿಕ್ತು: ನಟಿ ಇಳಾ ವಿಟ್ಲಾ