AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿಬ್ಬೊಟ್ಟೆ ನೋಯುತ್ತಿದೆಯಾ? ನಿಮಗೆ ಈ ಸಮಸ್ಯೆಗಳಿರಬಹುದು ಎಚ್ಚರ

ಅಜೀರ್ಣದಿಂದಾಗಿ ಕಾಣಿಸಿಕೊಳ್ಳುವ ಹೊಟ್ಟೆ ನೋವು ಸಾಮಾನ್ಯ ಸಮಸ್ಯೆಯಾಗಿದೆ. ಆದರೆ ಈ ಸಮಸ್ಯೆಯು ನಿಮ್ಮನ್ನು ಮತ್ತೆ ಮತ್ತೆ ಕಾಡಿದಾಗ, ಅದನ್ನು ತಪ್ಪಾಗಿಯೂ ನಿರ್ಲಕ್ಷಿಸಬಾರದು.

ಕಿಬ್ಬೊಟ್ಟೆ ನೋಯುತ್ತಿದೆಯಾ? ನಿಮಗೆ ಈ ಸಮಸ್ಯೆಗಳಿರಬಹುದು ಎಚ್ಚರ
Stomach Pain
TV9 Web
| Updated By: ನಯನಾ ರಾಜೀವ್|

Updated on: Nov 26, 2022 | 8:00 AM

Share

ಅಜೀರ್ಣದಿಂದಾಗಿ ಕಾಣಿಸಿಕೊಳ್ಳುವ ಹೊಟ್ಟೆ ನೋವು ಸಾಮಾನ್ಯ ಸಮಸ್ಯೆಯಾಗಿದೆ. ಆದರೆ ಈ ಸಮಸ್ಯೆಯು ನಿಮ್ಮನ್ನು ಮತ್ತೆ ಮತ್ತೆ ಕಾಡಿದಾಗ, ಅದನ್ನು ತಪ್ಪಾಗಿಯೂ ನಿರ್ಲಕ್ಷಿಸಬಾರದು. ಈ ಪರಿಸ್ಥಿತಿಯಲ್ಲಿ, ಕಿಬ್ಬೊಟ್ಟೆಯ ನೋವಿಗೆ ಚಿಕಿತ್ಸೆ ನೀಡುವುದು ಅವಶ್ಯಕ. ಕಿಬ್ಬೊಟ್ಟೆಯ ನೋವು ಯಾವುದೇ ವಯಸ್ಸಿನಲ್ಲಿ ಮತ್ತು ಯಾವುದೇ ಸಮಯದಲ್ಲಿ ಕಾಣಿಸಿಕೊಳ್ಳಬಹುದು.

ಆದರೆ ಕೆಲವರಿಗೆ ಹೊಟ್ಟೆಯ ಮಧ್ಯದಲ್ಲಿ ಯಾವಾಗಲೂ ಸೌಮ್ಯವಾದ ನೋವು ಕಾಣಿಸಿಕೊಳ್ಳುತ್ತದೆ, ಆದ್ದರಿಂದ ತಪ್ಪಾಗಿಯೂ ಅದನ್ನು ನಿರ್ಲಕ್ಷಿಸಬೇಡಿ, ಹೊಟ್ಟೆಯ ಮಧ್ಯದಲ್ಲಿ ಕಾಣಿಸಿಕೊಳ್ಳುವ ನೋವಿಗೆ ಕಾರಣಗಳ ತಿಳಿಯಿರಿ.

ಕಿಬ್ಬೊಟ್ಟೆ ನೋವಿಗೆ ಕಾರಣಗಳೇನು? ಅಜೀರ್ಣ ಸಮಸ್ಯೆ ಹೊಟ್ಟೆಯ ಮಧ್ಯ ಭಾಗದಲ್ಲಿ ಕಾಣಿಸಿಕೊಳ್ಳುವ ನೋವಿಗೆ ಅಜೀರ್ಣ ಕಾರಣವಾಗಿರಬಹುದು. ಹೊಟ್ಟೆಯ ಮೇಲ್ಭಾಗದಲ್ಲಿ ಬಹಳಷ್ಟು ಅಸ್ವಸ್ಥತೆ ಇರುತ್ತದೆ. ಈ ಕಾರಣದಿಂದಾಗಿ ನೀವು ತುಂಬಿರುವ ಹೊಟ್ಟೆ ತುಂಬಿದ ಭಾವನೆ ಎದುರಿಸುತ್ತೀರಿ. ಅದಕ್ಕಾಗಿಯೇ ಹೊಟ್ಟೆ ನೋವು ಕಾಣಿಸಿಕೊಂಡರೆ ನಿರ್ಲಕ್ಷಿಸಬೇಡಿ.

ಪಿತ್ತಕೋಶದ ಕಲ್ಲುಗಳು ಪಿತ್ತಕೋಶದ ಕಲ್ಲುಗಳಿದ್ದರೂ, ಕಿಬ್ಬೊಟ್ಟೆಯಲ್ಲಿ ನೋವು ಉಂಟಾಗುತ್ತದೆ. ಏಕೆಂದರೆ ಪಿತ್ತಕೋಶದಲ್ಲಿ ಕಲ್ಲು ಇದ್ದಾಗ ಹೊಟ್ಟೆಯಲ್ಲಿ ಹೆಚ್ಚಿನ ಪ್ರಮಾಣದ ಗ್ಯಾಸ್ ಉತ್ಪತ್ತಿಯಾಗುತ್ತದೆ.ಇದರಿಂದ ಹೊಟ್ಟೆಯ ಮೇಲ್ಭಾಗದಲ್ಲಿ ಸಾಕಷ್ಟು ನೋವು ಕಾಣಿಸಿಕೊಳ್ಳಬಹುದು. ಆದ್ದರಿಂದ, ಹೊಟ್ಟೆಯಲ್ಲಿ ನೋವು ಇದ್ದರೆ, ಅದನ್ನು ನಿರ್ಲಕ್ಷಿಸಬೇಡಿ.

ಮೂತ್ರನಾಳದ ಸೋಂಕು ಮೂತ್ರನಾಳದ ಸೋಂಕಿನಿಂದ ಬಳಲುತ್ತಿರುವ ಜನರು ಹೊಟ್ಟೆಯ ಮಧ್ಯದಲ್ಲಿ ನೋವು ಅನುಭವಿಸಬಹುದು. ಮಹಿಳೆಯರಲ್ಲಿ ಈ ಸಮಸ್ಯೆ ಹೆಚ್ಚಾಗಿ ಕಂಡು ಬರುತ್ತದೆ. ಇದರಿಂದ ಹೊಟ್ಟೆ ನೋವು ಮಾತ್ರವಲ್ಲ, ಜ್ವರವೂ ಬರಬಹುದು.

ಮೇದೋಜ್ಜೀರಕ ಗ್ರಂಥಿಯಲ್ಲಿನ ಸಮಸ್ಯೆ ಮೇದೋಜ್ಜೀರಕ ಗ್ರಂಥಿಯು ನಮ್ಮ ಹೊಟ್ಟೆಯಲ್ಲಿರುವ ಒಂದು ಅಂಗವಾಗಿದೆ. ಇದು ಗ್ಲೂಕೋಸ್ ಅನ್ನು ಉತ್ಪಾದಿಸಲು ನಮಗೆ ಸಹಾಯ ಮಾಡುತ್ತದೆ. ಇದರಲ್ಲಿ ಯಾವುದೇ ರೀತಿಯ ಸಮಸ್ಯೆಯಾದರೆ ಹೊಟ್ಟೆ ನೋವು ಅನುಭವಿಸಬಹುದು. ಈ ಕಾರಣದಿಂದಾಗಿ, ಹೊಟ್ಟೆಯ ಮಧ್ಯ ಭಾಗದಲ್ಲಿ ನೋವು ಇರುತ್ತದೆ. ಆದ್ದರಿಂದ ನಿರ್ಲಕ್ಷಿಸಬೇಡಿ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ