Food Care: ದಿನನಿತ್ಯ ಸೇವಿಸುವ ಈ ಆಹಾರಗಳು ವಿಷವಾಗಿ ಬದಲಾಗಬಹುದು!

ನಾವು ಯಾವ ರೀತಿಯ ಆಹಾರ ಸೇವಿಸುತ್ತೇವೆ, ಎಷ್ಟು ಸೇವಿಸುತ್ತೇವೆ ಎಂಬುದು ನಮ್ಮ ಆರೋಗ್ಯವನ್ನು ನಿರ್ಧರಿಸುತ್ತದೆ. ಹೀಗಾಗಿ, ಉತ್ತಮವಾದ ಆಹಾರಗಳ ಆಯ್ಕೆ, ಸರಿಯಾದ ಸಮಯಕ್ಕೆ ಅವುಗಳ ಸೇವನೆಯ ಜೊತೆಗೆ ಸರಿಯಾದ ರೀತಿಯನ್ನು ಆ ಆಹಾರಗಳನ್ನು ಸೇವಿಸುವುದು ಕೂಡ ಬಹಳ ಮುಖ್ಯ. ಇಲ್ಲವಾದರೆ ಫುಡ್ ಪಾಯ್ಸನ್​ನಂತಹ ಆರೋಗ್ಯ ಸಮಸ್ಯೆಗಳು ಎದುರಾಗುವ ಸಾಧ್ಯತೆ ಇರುತ್ತದೆ.

Food Care: ದಿನನಿತ್ಯ ಸೇವಿಸುವ ಈ ಆಹಾರಗಳು ವಿಷವಾಗಿ ಬದಲಾಗಬಹುದು!
ಅಣಬೆImage Credit source: iStock
Follow us
|

Updated on: Mar 12, 2024 | 4:38 PM

ನಾವು ಸೇವಿಸುವ ಆಹಾರಗಳು (Foods) ಆರೋಗ್ಯಕರವಾಗಿದ್ದರೂ ಕೆಲವೊಮ್ಮೆ ಅವು ನಮ್ಮ ದೇಹಕ್ಕೆ ವಿಷವಾಗಿ (Poison) ಪರಿವರ್ತನೆಯಾಗುವ ಸಾಧ್ಯತೆಯೂ ಇರುತ್ತದೆ. ಹೀಗಾಗಿ, ನಾವು ಸೇವಿಸುವ ಆಹಾರ ನಮ್ಮ ದೇಹಕ್ಕೆ ಹೊಂದುತ್ತದೆಯೇ ಎಂದು ಗಮನಿಸುವುದು ಅತಿ ಮುಖ್ಯ. ಏಕೆಂದರೆ, ನಾವು ದಿನನಿತ್ಯ ಸೇವಿಸುವ ಸಾಮಾನ್ಯ ಆಹಾರಗಳು ಕೂಡ ವಿಷವಾಗಿ ಬದಲಾಗಬಹುದು ಮತ್ತು ಹಾನಿಕಾರಕವಾಗಬಹುದು. ಅಂತಹ ಆಹಾರಗಳು ಯಾವುವು? ಅವು ಹೇಗೆ ನಮ್ಮ ಆರೋಗ್ಯಕ್ಕೆ ತೊಂದರೆ ಮಾಡುತ್ತವೆ? ಎಂಬ ಕುರಿತು ಮಾಹಿತಿ ಇಲ್ಲಿದೆ.

ಚೆರಿಗಳು:

ಚೆರಿ ಹಣ್ಣುಗಳು ತಮ್ಮ ಎಲೆಗಳು ಮತ್ತು ಬೀಜಗಳಲ್ಲಿ ಹೆಚ್ಚು ವಿಷಕಾರಿ ಸಂಯುಕ್ತಗಳನ್ನು ಹೊಂದಿರುತ್ತವೆ.

ಅಣಬೆಗಳು:

ಪ್ರಪಂಚದಲ್ಲಿ ಸುಮಾರು 12 ಮಾರಣಾಂತಿಕ ವಿಷಕಾರಿ ಅಣಬೆ ಪ್ರಭೇದಗಳಿವೆ.

ಇದನ್ನೂ ಓದಿ: ಮೊಟ್ಟೆಗಿಂತ ಹೆಚ್ಚು ಪ್ರೋಟೀನ್ ಹೊಂದಿರುವ 7 ಆಹಾರಗಳು ಯಾವುವು ಗೊತ್ತಾ?

ಮೊಟ್ಟೆ ಮತ್ತು ಅನ್ನ:

ಮೊಟ್ಟೆ ಮತ್ತು ಅನ್ನಯನ್ನು ಮತ್ತೆ ಬಿಸಿ ಮಾಡುವುದರಿಂದ ಅದರಲ್ಲಿ ಸಾಲ್ಮೊನೆಲ್ಲಾ ಬ್ಯಾಕ್ಟೀರಿಯಾ ಉತ್ಪತ್ತಿಯಾಗುತ್ತದೆ. ಅದು ಆಹಾರ ವಿಷವನ್ನು ಉಂಟುಮಾಡಬಹುದು.

ಜಾಯಿಕಾಯಿ:

ಜಾಯಿಕಾಯಿಯನ್ನು ಹೆಚ್ಚು ಪ್ರಮಾಣದಲ್ಲಿ ಸೇವಿಸಿದರೆ ಅದು ವಾಕರಿಕೆ, ನಿರ್ಜಲೀಕರಣ ಮತ್ತು ಬಡಿತದಂತಹ ಅಡ್ಡ ಪರಿಣಾಮಗಳನ್ನು ಉಂಟುಮಾಡಬಹುದು.

ಆಲೂಗಡ್ಡೆ:

ಆಲೂಗಡ್ಡೆ ಸೋಲನೈನ್ ಎಂದು ಕರೆಯಲ್ಪಡುವ ವಿಷಕಾರಿ ಅಂಶಗಳನ್ನು ಹೊಂದಿರುತ್ತದೆ. ಇದು ನರ ಮತ್ತು ಜೀರ್ಣಾಂಗ ವ್ಯವಸ್ಥೆಗಳ ಮೇಲೆ ಪರಿಣಾಮ ಬೀರುವ ಮೂಲಕ ವಿಷಕ್ಕೆ ಕಾರಣವಾಗಬಹುದು.

ಇದನ್ನೂ ಓದಿ: ಚಾಕೋಲೇಟ್ ತಿಂದ ನಂತರ ಮಕ್ಕಳಿಗೆ ಬಾದಾಮಿ ಕೊಡಿ

ಹಸಿ ಗೋಡಂಬಿ:

ಇದು ಉರುಶಿಯೋಲ್ ಎಂಬ ರಾಸಾಯನಿಕವನ್ನು ಹೊಂದಿರುತ್ತದೆ. ಇದು ವಿಷಯುಕ್ತ ಹಸಿರು ಸಸ್ಯದಲ್ಲೂ ಇರುತ್ತದೆ. ಇದನ್ನು ಅತಿಯಾಗಿ ಸೇವಿಸಿದರೆ ಮಾರಣಾಂತಿಕವಾಗಬಹುದು.

ಬಾದಾಮಿ:

ಕಹಿ ಬಾದಾಮಿಯು ಗ್ಲೈಕೋಸೈಡ್ ಅಮಿಗ್ಡಾಲಿನ್ ಅನ್ನು ಹೊಂದಿರುವುದರಿಂದ ಅದು ಕಚ್ಚಾ ರೂಪದಲ್ಲಿದ್ದಾಗ ಅತ್ಯಂತ ವಿಷಕಾರಿಯಾಗಿರುತ್ತದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ