AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health: ಕರುಳು ಅನಾರೋಗ್ಯಕ್ಕೆ ತುತ್ತಾದರೆ ಈ ಎಲ್ಲಾ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ

ಕರುಳು ಅನಾರೋಗ್ಯಕ್ಕೆ ಒಳಗಾದರೆ ದೇಹದಲ್ಲಿ ಅನೇಕ ಸಮಸ್ಯೆಗಳು ಕಾಣಿಸುತ್ತವೆ. ಹೊಟ್ಟೆ ಉಬ್ಬುವಿಕೆ, ಅತಿಸಾರ, ಮಲಗುವ ಸಮಸ್ಯೆ ಸೇರಿದಂತೆ ಅನೇಕ ರೀತಿಯ ಸಮಸ್ಯೆಗಳು ಕಂಡುಬಂದರೆ ಕರುಳಿನ ಅನಾರೋಗ್ಯದ ಲಕ್ಷಣಗಳು ಎನ್ನಬಹುದು.

TV9 Web
| Edited By: |

Updated on: Jul 26, 2022 | 6:15 AM

Share
ಉಬ್ಬುವಿಕೆ: ಕರುಳು ಅನಾರೋಗ್ಯಕ್ಕೆ ಒಳಗಾದರೆ ಆಗಾಗ್ಗೆ ಹೊಟ್ಟೆ ಉಬ್ಬುವಿಕೆ ಉಂಟಾಗುತ್ತದೆ. ಹೊಟ್ಟೆಯಲ್ಲಿ ಪೂರ್ಣತೆಯ ಭಾವನೆಯು ನಿಮ್ಮ ಕರುಳಿನ ವ್ಯವಸ್ಥೆಯನ್ನು ನೀವು ಗಂಭೀರವಾಗಿ ತೆಗೆದುಕೊಳ್ಳಬೇಕಾದ ಸ್ಪಷ್ಟ ಸೂಚನೆಯಾಗಿದೆ.

Health Tips These problems appear when the gut becomes unhealthy

1 / 5
ಅತಿಸಾರ: ಕರುಳಿನ ಅನಾರೋಗ್ಯವು ಅತಿಸಾರದಂತಹ ಪರಿಸ್ಥಿತಿಗಳಿಗೆ ಕಾರಣವಾಗಬಹುದು. ಹೀಗಾಗಿ ಕರುಳಿನ ಆರೋಗ್ಯವನ್ನು ಕಾಪಾಡಿಕೊಳ್ಳಿ.

Health Tips These problems appear when the gut becomes unhealthy

2 / 5
Health Tips These problems appear when the gut becomes unhealthy

ಮಲಗುವ ಸಮಸ್ಯೆ: ಕರುಳಿನ ಅನಾರೋಗ್ಯವು ನಿಮ್ಮ ಮಲಗುವ ಅಭ್ಯಾಸದ ಮೇಲೆ ಪರಿಣಾಮ ಬೀರುತ್ತದೆ. ಇದರ ಜೊತೆಗೆ ಆಯಾಸಕ್ಕೆ ಕಾರಣವಾಗಬಹುದು.

3 / 5
Health Tips These problems appear when the gut becomes unhealthy

ಆಹಾರ ಅಸಹಿಷ್ಣುತೆ: ದೀರ್ಘಕಾಲದ ಕರುಳಿನ ಸಮಸ್ಯೆಗಳು ಆಹಾರ ಪದಾರ್ಥಗಳಿಗೂ ಕೂಡ ನಿಮ್ಮ ದೇಹವನ್ನು ಪ್ರತಿರೋಧಿಸುವಂತೆ ಮಾಡುತ್ತದೆ.

4 / 5
Health Tips These problems appear when the gut becomes unhealthy

ಕೆಟ್ಟ ವಾಸನೆ: ಕರುಳಿನ ವಾತಾವರಣದಲ್ಲಿನ ಬದಲಾವಣೆಗಳು ಹಾಲಿಟೋಸಿಸ್ ಎಂಬ ಸ್ಥಿತಿಗೆ ಕಾರಣವಾಗಬಹುದು. ಒಸಡು, ಹಲ್ಲು ಮತ್ತು ನಾಲಿಗೆಯಲ್ಲಿ ವಾಸಿಸುವ ಬ್ಯಾಕ್ಟೀರಿಯಾದಿಂದ ಇದು ಸಾಮಾನ್ಯವಾಗಿ ಸಂಭವಿಸುತ್ತದೆ. ಆದರೆ ಅನಾರೋಗ್ಯಕ್ಕೊಳಗಾದ ಹೊಟ್ಟೆಯೂ ಇದನ್ನೇ ಸೂಚಿಸುತ್ತದೆ.

5 / 5
Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?