AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health: ಕರುಳು ಅನಾರೋಗ್ಯಕ್ಕೆ ತುತ್ತಾದರೆ ಈ ಎಲ್ಲಾ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ

ಕರುಳು ಅನಾರೋಗ್ಯಕ್ಕೆ ಒಳಗಾದರೆ ದೇಹದಲ್ಲಿ ಅನೇಕ ಸಮಸ್ಯೆಗಳು ಕಾಣಿಸುತ್ತವೆ. ಹೊಟ್ಟೆ ಉಬ್ಬುವಿಕೆ, ಅತಿಸಾರ, ಮಲಗುವ ಸಮಸ್ಯೆ ಸೇರಿದಂತೆ ಅನೇಕ ರೀತಿಯ ಸಮಸ್ಯೆಗಳು ಕಂಡುಬಂದರೆ ಕರುಳಿನ ಅನಾರೋಗ್ಯದ ಲಕ್ಷಣಗಳು ಎನ್ನಬಹುದು.

TV9 Web
| Updated By: Rakesh Nayak Manchi

Updated on: Jul 26, 2022 | 6:15 AM

ಉಬ್ಬುವಿಕೆ: ಕರುಳು ಅನಾರೋಗ್ಯಕ್ಕೆ ಒಳಗಾದರೆ ಆಗಾಗ್ಗೆ ಹೊಟ್ಟೆ ಉಬ್ಬುವಿಕೆ ಉಂಟಾಗುತ್ತದೆ. ಹೊಟ್ಟೆಯಲ್ಲಿ ಪೂರ್ಣತೆಯ ಭಾವನೆಯು ನಿಮ್ಮ ಕರುಳಿನ ವ್ಯವಸ್ಥೆಯನ್ನು ನೀವು ಗಂಭೀರವಾಗಿ ತೆಗೆದುಕೊಳ್ಳಬೇಕಾದ ಸ್ಪಷ್ಟ ಸೂಚನೆಯಾಗಿದೆ.

Health Tips These problems appear when the gut becomes unhealthy

1 / 5
ಅತಿಸಾರ: ಕರುಳಿನ ಅನಾರೋಗ್ಯವು ಅತಿಸಾರದಂತಹ ಪರಿಸ್ಥಿತಿಗಳಿಗೆ ಕಾರಣವಾಗಬಹುದು. ಹೀಗಾಗಿ ಕರುಳಿನ ಆರೋಗ್ಯವನ್ನು ಕಾಪಾಡಿಕೊಳ್ಳಿ.

Health Tips These problems appear when the gut becomes unhealthy

2 / 5
Health Tips These problems appear when the gut becomes unhealthy

ಮಲಗುವ ಸಮಸ್ಯೆ: ಕರುಳಿನ ಅನಾರೋಗ್ಯವು ನಿಮ್ಮ ಮಲಗುವ ಅಭ್ಯಾಸದ ಮೇಲೆ ಪರಿಣಾಮ ಬೀರುತ್ತದೆ. ಇದರ ಜೊತೆಗೆ ಆಯಾಸಕ್ಕೆ ಕಾರಣವಾಗಬಹುದು.

3 / 5
Health Tips These problems appear when the gut becomes unhealthy

ಆಹಾರ ಅಸಹಿಷ್ಣುತೆ: ದೀರ್ಘಕಾಲದ ಕರುಳಿನ ಸಮಸ್ಯೆಗಳು ಆಹಾರ ಪದಾರ್ಥಗಳಿಗೂ ಕೂಡ ನಿಮ್ಮ ದೇಹವನ್ನು ಪ್ರತಿರೋಧಿಸುವಂತೆ ಮಾಡುತ್ತದೆ.

4 / 5
Health Tips These problems appear when the gut becomes unhealthy

ಕೆಟ್ಟ ವಾಸನೆ: ಕರುಳಿನ ವಾತಾವರಣದಲ್ಲಿನ ಬದಲಾವಣೆಗಳು ಹಾಲಿಟೋಸಿಸ್ ಎಂಬ ಸ್ಥಿತಿಗೆ ಕಾರಣವಾಗಬಹುದು. ಒಸಡು, ಹಲ್ಲು ಮತ್ತು ನಾಲಿಗೆಯಲ್ಲಿ ವಾಸಿಸುವ ಬ್ಯಾಕ್ಟೀರಿಯಾದಿಂದ ಇದು ಸಾಮಾನ್ಯವಾಗಿ ಸಂಭವಿಸುತ್ತದೆ. ಆದರೆ ಅನಾರೋಗ್ಯಕ್ಕೊಳಗಾದ ಹೊಟ್ಟೆಯೂ ಇದನ್ನೇ ಸೂಚಿಸುತ್ತದೆ.

5 / 5
Follow us
ನಮ್ಮ ಮುಗ್ಧರನ್ನು ಕೊಂದವರನ್ನು ಮಾತ್ರ ಕೊಂದಿದ್ದೇವೆ; ರಾಜನಾಥ್ ಸಿಂಗ್
ನಮ್ಮ ಮುಗ್ಧರನ್ನು ಕೊಂದವರನ್ನು ಮಾತ್ರ ಕೊಂದಿದ್ದೇವೆ; ರಾಜನಾಥ್ ಸಿಂಗ್
ಆಪರೇಷನ್ ಸಿಂಧೂರ: ನಟ ಪ್ರೇಮ್ ಪ್ರತಿಕ್ರಿಯೆ ಹೀಗಿತ್ತು...
ಆಪರೇಷನ್ ಸಿಂಧೂರ: ನಟ ಪ್ರೇಮ್ ಪ್ರತಿಕ್ರಿಯೆ ಹೀಗಿತ್ತು...
ಮಾಕ್​ಡ್ರಿಲ್: ಬೆಂಗಳೂರಿನಲ್ಲಿ ಮೊಳಗಿದ ಸೈರನ್ ಶಬ್ಧ, ನೀವು ಕೇಳಿಸಿಕೊಳ್ಳಿ
ಮಾಕ್​ಡ್ರಿಲ್: ಬೆಂಗಳೂರಿನಲ್ಲಿ ಮೊಳಗಿದ ಸೈರನ್ ಶಬ್ಧ, ನೀವು ಕೇಳಿಸಿಕೊಳ್ಳಿ
ತಿಲಕವನ್ನಿಟ್ಟುಕೊಂಡು ಸಿದ್ದರಾಮಯ್ಯ ಸಿಂಧೂರ ರಾಮಯ್ಯ ಆಗಿದ್ದಾರೆ: ಪ್ರತಾಪ್
ತಿಲಕವನ್ನಿಟ್ಟುಕೊಂಡು ಸಿದ್ದರಾಮಯ್ಯ ಸಿಂಧೂರ ರಾಮಯ್ಯ ಆಗಿದ್ದಾರೆ: ಪ್ರತಾಪ್
ಕೊಪ್ಪಳ: ಗೃಹ ಲಕ್ಷ್ಮಿ ಹಣ ಕೂಡಿಟ್ಟು ಬೋರವೆಲ್ ಕೊರೆಸಿದ ಅಜ್ಜಿ
ಕೊಪ್ಪಳ: ಗೃಹ ಲಕ್ಷ್ಮಿ ಹಣ ಕೂಡಿಟ್ಟು ಬೋರವೆಲ್ ಕೊರೆಸಿದ ಅಜ್ಜಿ
ಬೆಂಗಳೂರಿನಲ್ಲಿ ನಡೆಯುತ್ತಿರುವ ಮಾಕ್ ಡ್ರಿಲ್​ ನೇರ ಪ್ರಸಾರ ಇಲ್ಲಿದೆ ನೋಡಿ
ಬೆಂಗಳೂರಿನಲ್ಲಿ ನಡೆಯುತ್ತಿರುವ ಮಾಕ್ ಡ್ರಿಲ್​ ನೇರ ಪ್ರಸಾರ ಇಲ್ಲಿದೆ ನೋಡಿ
ಆಪರೇಷನ್​ ಸಿಂಧೂರ್​: ರಾಜ್ಯದ ಕರಾವಳಿಯಲ್ಲಿ ಕಾವಲು ಪಡೆ ತೀವ್ರ ನಿಗಾ
ಆಪರೇಷನ್​ ಸಿಂಧೂರ್​: ರಾಜ್ಯದ ಕರಾವಳಿಯಲ್ಲಿ ಕಾವಲು ಪಡೆ ತೀವ್ರ ನಿಗಾ
ವಿಮಾನ ನಿಲ್ದಾಣಗಳಲ್ಲಿ ದಿಕ್ಕುತೋಚದೆ ಕುಳಿತ ಪ್ರಯಾಣಿಕರು!
ವಿಮಾನ ನಿಲ್ದಾಣಗಳಲ್ಲಿ ದಿಕ್ಕುತೋಚದೆ ಕುಳಿತ ಪ್ರಯಾಣಿಕರು!
ಆಪರೇಷನ್​ ಸಿಂಧೂರ್: ಇಂದೊಂದು ಸಂತೋಷದ ಸಂಗತಿ, ಮೃತ ಮಂಜುನಾಥ್​ ತಾಯಿ
ಆಪರೇಷನ್​ ಸಿಂಧೂರ್: ಇಂದೊಂದು ಸಂತೋಷದ ಸಂಗತಿ, ಮೃತ ಮಂಜುನಾಥ್​ ತಾಯಿ
ಭಾರತದ ದಾಳಿಯಿಂದ ಕಂಗಾಲಾದ ಪಾಕಿಸ್ತಾನದಿಂದ ಮತ್ತೊಮ್ಮೆ ಹೇಡಿತನ
ಭಾರತದ ದಾಳಿಯಿಂದ ಕಂಗಾಲಾದ ಪಾಕಿಸ್ತಾನದಿಂದ ಮತ್ತೊಮ್ಮೆ ಹೇಡಿತನ