AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health: ಕರುಳು ಅನಾರೋಗ್ಯಕ್ಕೆ ತುತ್ತಾದರೆ ಈ ಎಲ್ಲಾ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ

ಕರುಳು ಅನಾರೋಗ್ಯಕ್ಕೆ ಒಳಗಾದರೆ ದೇಹದಲ್ಲಿ ಅನೇಕ ಸಮಸ್ಯೆಗಳು ಕಾಣಿಸುತ್ತವೆ. ಹೊಟ್ಟೆ ಉಬ್ಬುವಿಕೆ, ಅತಿಸಾರ, ಮಲಗುವ ಸಮಸ್ಯೆ ಸೇರಿದಂತೆ ಅನೇಕ ರೀತಿಯ ಸಮಸ್ಯೆಗಳು ಕಂಡುಬಂದರೆ ಕರುಳಿನ ಅನಾರೋಗ್ಯದ ಲಕ್ಷಣಗಳು ಎನ್ನಬಹುದು.

TV9 Web
| Edited By: Rakesh Nayak Manchi|

Updated on: Jul 26, 2022 | 6:15 AM

Share
ಉಬ್ಬುವಿಕೆ: ಕರುಳು ಅನಾರೋಗ್ಯಕ್ಕೆ ಒಳಗಾದರೆ ಆಗಾಗ್ಗೆ ಹೊಟ್ಟೆ ಉಬ್ಬುವಿಕೆ ಉಂಟಾಗುತ್ತದೆ. ಹೊಟ್ಟೆಯಲ್ಲಿ ಪೂರ್ಣತೆಯ ಭಾವನೆಯು ನಿಮ್ಮ ಕರುಳಿನ ವ್ಯವಸ್ಥೆಯನ್ನು ನೀವು ಗಂಭೀರವಾಗಿ ತೆಗೆದುಕೊಳ್ಳಬೇಕಾದ ಸ್ಪಷ್ಟ ಸೂಚನೆಯಾಗಿದೆ.

Health Tips These problems appear when the gut becomes unhealthy

1 / 5
ಅತಿಸಾರ: ಕರುಳಿನ ಅನಾರೋಗ್ಯವು ಅತಿಸಾರದಂತಹ ಪರಿಸ್ಥಿತಿಗಳಿಗೆ ಕಾರಣವಾಗಬಹುದು. ಹೀಗಾಗಿ ಕರುಳಿನ ಆರೋಗ್ಯವನ್ನು ಕಾಪಾಡಿಕೊಳ್ಳಿ.

Health Tips These problems appear when the gut becomes unhealthy

2 / 5
Health Tips These problems appear when the gut becomes unhealthy

ಮಲಗುವ ಸಮಸ್ಯೆ: ಕರುಳಿನ ಅನಾರೋಗ್ಯವು ನಿಮ್ಮ ಮಲಗುವ ಅಭ್ಯಾಸದ ಮೇಲೆ ಪರಿಣಾಮ ಬೀರುತ್ತದೆ. ಇದರ ಜೊತೆಗೆ ಆಯಾಸಕ್ಕೆ ಕಾರಣವಾಗಬಹುದು.

3 / 5
Health Tips These problems appear when the gut becomes unhealthy

ಆಹಾರ ಅಸಹಿಷ್ಣುತೆ: ದೀರ್ಘಕಾಲದ ಕರುಳಿನ ಸಮಸ್ಯೆಗಳು ಆಹಾರ ಪದಾರ್ಥಗಳಿಗೂ ಕೂಡ ನಿಮ್ಮ ದೇಹವನ್ನು ಪ್ರತಿರೋಧಿಸುವಂತೆ ಮಾಡುತ್ತದೆ.

4 / 5
Health Tips These problems appear when the gut becomes unhealthy

ಕೆಟ್ಟ ವಾಸನೆ: ಕರುಳಿನ ವಾತಾವರಣದಲ್ಲಿನ ಬದಲಾವಣೆಗಳು ಹಾಲಿಟೋಸಿಸ್ ಎಂಬ ಸ್ಥಿತಿಗೆ ಕಾರಣವಾಗಬಹುದು. ಒಸಡು, ಹಲ್ಲು ಮತ್ತು ನಾಲಿಗೆಯಲ್ಲಿ ವಾಸಿಸುವ ಬ್ಯಾಕ್ಟೀರಿಯಾದಿಂದ ಇದು ಸಾಮಾನ್ಯವಾಗಿ ಸಂಭವಿಸುತ್ತದೆ. ಆದರೆ ಅನಾರೋಗ್ಯಕ್ಕೊಳಗಾದ ಹೊಟ್ಟೆಯೂ ಇದನ್ನೇ ಸೂಚಿಸುತ್ತದೆ.

5 / 5
Follow Us
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಪೈಪ್ ಲೈನ್ ಕಾಮಗಾರಿ: ಗುಂಡಿಗೆ ಸಿಲುಕಿದ BMTC ಬಸ್, ಸಂಚಾರಕ್ಕೆ ಅಡ್ಡಿ
ಪೈಪ್ ಲೈನ್ ಕಾಮಗಾರಿ: ಗುಂಡಿಗೆ ಸಿಲುಕಿದ BMTC ಬಸ್, ಸಂಚಾರಕ್ಕೆ ಅಡ್ಡಿ
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು