AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Weight Loss: ದೇಹದ ತೂಕ ಇಳಿಸಿಕೊಳ್ಳಲು ಸರಳ ಮಾರ್ಗಗಳು

ಬಿಟ್ರೂಟ್, ಕ್ಯಾರೆಟ್, ಟೊಮ್ಯಾಟೊ ತರಕಾರಿಗಳ ಜ್ಯೂಸ್ ಮಡಿ ಕುಡಿಯುವ ಮೂಲಕ ನಿಮ್ಮ ಆರೋಗ್ಯವನ್ನು ಚೆನ್ನಾಗಿಟ್ಟುಕೊಳ್ಳಬಹುದಾಗಿದೆ. ಇದು ನಿಮ್ಮ ದೇಹಕ್ಕೆ ಖನಿಜಗಳು ಮತ್ತು ವಿಟಮಿನ್ ಒದಗಿಸುತ್ತದೆ.

Weight Loss: ದೇಹದ ತೂಕ ಇಳಿಸಿಕೊಳ್ಳಲು ಸರಳ ಮಾರ್ಗಗಳು
ಸಾಂದರ್ಭಿಕ ಚಿತ್ರ
TV9 Web
| Edited By: ಆಯೇಷಾ ಬಾನು|

Updated on: Sep 13, 2021 | 7:03 AM

Share

ಆ್ಯಂಟಿಆಕ್ಸಿಡೆಂಟ್​ಗಳು ದೇಹದ ಕೊಬ್ಬನ್ನು ಕಡಿಮೆ ಮಾಡಲು ಸಹಾಯಕಾರಿ. ಪ್ರಸ್ತುತದಲ್ಲಿ ಹುಡುಗಿಯರು ಹೆಚ್ಚು ತೆಳ್ಳಗಾಗಿರಲು ಇಷ್ಟಪಡುತ್ತಾರೆ. ಸ್ಲಿಮ್ಆಗಿ ಫಿಟ್ನೆಸ್ ಕಾಪಾಡಿಕೊಂಡು ಹೋಗಲು ಹಲವು ವಿಧಾನಗಳನ್ನು ಅಳವಡಿಸಿಕೊಳ್ಳುತ್ತಾರೆ. ದೇಹದಲ್ಲಿನ ಕ್ಯಾಲೊರಿ ಹಾಗೂ ಕೊಬ್ಬನ್ನು ಕರಗಿಸುವ ಮೂಲಕ ದೇಹದಲ್ಲಿ ತೂಕವನ್ನು ಕಡಿಮೆ ಮಾಡಿಕೊಳ್ಳಬಹುದಾಗಿದೆ.

ಗ್ರೀನ್ ಟೀ ಗ್ರೀನ್ ಟೀ ದೇಹದ ತೂಕ ಇಳಿಸಿಕೊಳ್ಳಲು ಅತ್ಯಂತ ಒಳ್ಳೆಯದು. ಹಸಿರು ಚಹದಲ್ಲಿ ಕ್ಯಾಟೆಚಿನ್ಸ್ ಎಂಬ ಆರೋಗ್ಯಕರ ಸಂಯುಕ್ತಗಳಿರುತ್ತದೆ. ಇವು ದೇಹದ ತೂಕ ನಷ್ಟಕ್ಕೆ ಸಹಾಯ ಮಾಡುತ್ತವೆ. ಇದು ಚಯಾಪಚಯವನ್ನು ಸುಧಾರಿಸುತ್ತದೆ. ಗ್ರೀನ್ ಟೀ ಕ್ಯಾನ್ಸರ್ ವಿರುದ್ಧ ಹೋರಾಡಲು ಸಹಾಯಕವಾಗಿದೆ. ಹಾಗಾಗಿ ಗ್ರೀನ್ ಟೀ ಸೇವನೆ ಆರೋಗ್ಯ ಪ್ರಯೋಜನಕಾರಿ.

ತರಕಾರಿ ಜ್ಯೂಸ್ ತರಕಾರಿಗಳಿಂದ ತಯಾರಿಸಿದ ಜ್ಯೂಸ್ ಫೈಬರ್ ಸಮೃದ್ಧವಾಗಿದೆ. ಇದು ನಿಮ್ಮ ದೇಹದಲ್ಲಿನ ಕೊಬ್ಬನ್ನು ಕರಗಿಸಲು ಸಹಾಯ ಮಾಡುತ್ತದೆ. ಬಿಟ್ರೂಟ್, ಕ್ಯಾರೆಟ್, ಟೊಮ್ಯಾಟೊ ತರಕಾರಿಗಳ ಜ್ಯೂಸ್ ಮಡಿ ಕುಡಿಯುವ ಮೂಲಕ ನಿಮ್ಮ ಆರೋಗ್ಯವನ್ನು ಚೆನ್ನಾಗಿಟ್ಟುಕೊಳ್ಳಬಹುದಾಗಿದೆ. ಇದು ನಿಮ್ಮ ದೇಹಕ್ಕೆ ಖನಿಜಗಳು ಮತ್ತು ವಿಟಮಿನ್ ಒದಗಿಸುತ್ತದೆ.

ಬೆರಿ ಹಣ್ಣುಗಳು ಹಣ್ಣುಗಳಲ್ಲಿ ಕಾರ್ಬೊಹೈಡ್ರೇಟ್, ಫೈಬರ್ ಮತ್ತು ವಿಟಮಿನ್ ಸಿ ಮತ್ತು ಕೆ ಅಂಶವಿರುತ್ತದೆ. ಇದರಲ್ಲಿ ಕ್ಯಾಲೊರಿ ಅಂಶ ಕೂಡಾ ಕಡಿಮೆ. ದೇಹದಲ್ಲಿರುವ ಆ್ಯಂಟಿಆಕ್ಸಿಡೆಂಟ್​ಗಳ ಮಟ್ಟವನ್ನು ಕಡಿಮೆ ಮಾಡುವ ಸಾಮರ್ಥ್ಯವನ್ನು ಹೊಂದಿದೆ. ಅಧಿಕ ರಕ್ತದೊತ್ತಡ ಸಮಸ್ಯೆಯನ್ನು ಕಡಿಮೆ ಮಾಡಲು ಇದು ಸಹಾಯಕವಾಗಿದೆ. ಮಧುಮೆಹ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಬೆರಿಗಣ್ಣುಗಳು ಸಹಾಯಕವಾಗಿದೆ.

ಇದನ್ನೂ ಓದಿ:

Health Tips: ನೀವು ಕೆಚಪ್ ಪ್ರಿಯರಾ?; ಅತಿಯಾಗಿ ಕೆಚಪ್ ಸೇವಿಸಿದರೆ ಆಗುವ 7 ಶಾಕಿಂಗ್ ಅಡ್ಡ ಪರಿಣಾಮಗಳಿವು!

Health Tips: ಹೃದಯಾಘಾತದಿಂದ ಪಾರಾಗಲು 10 ಮಾರ್ಗಗಳು; ಆಯುರ್ವೇದ ತಜ್ಞರ ಸಲಹೆ ಇಲ್ಲಿದೆ

(Health Tips These tips for weight loss check in kannada)

Follow Us
Web contact
Web contact

TV9 Kannada

Read More
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!