AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Weight Loss: ದೇಹದ ತೂಕ ಇಳಿಸಿಕೊಳ್ಳಲು ಸರಳ ಮಾರ್ಗಗಳು

ಬಿಟ್ರೂಟ್, ಕ್ಯಾರೆಟ್, ಟೊಮ್ಯಾಟೊ ತರಕಾರಿಗಳ ಜ್ಯೂಸ್ ಮಡಿ ಕುಡಿಯುವ ಮೂಲಕ ನಿಮ್ಮ ಆರೋಗ್ಯವನ್ನು ಚೆನ್ನಾಗಿಟ್ಟುಕೊಳ್ಳಬಹುದಾಗಿದೆ. ಇದು ನಿಮ್ಮ ದೇಹಕ್ಕೆ ಖನಿಜಗಳು ಮತ್ತು ವಿಟಮಿನ್ ಒದಗಿಸುತ್ತದೆ.

Weight Loss: ದೇಹದ ತೂಕ ಇಳಿಸಿಕೊಳ್ಳಲು ಸರಳ ಮಾರ್ಗಗಳು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Sep 13, 2021 | 7:03 AM

Share

ಆ್ಯಂಟಿಆಕ್ಸಿಡೆಂಟ್​ಗಳು ದೇಹದ ಕೊಬ್ಬನ್ನು ಕಡಿಮೆ ಮಾಡಲು ಸಹಾಯಕಾರಿ. ಪ್ರಸ್ತುತದಲ್ಲಿ ಹುಡುಗಿಯರು ಹೆಚ್ಚು ತೆಳ್ಳಗಾಗಿರಲು ಇಷ್ಟಪಡುತ್ತಾರೆ. ಸ್ಲಿಮ್ಆಗಿ ಫಿಟ್ನೆಸ್ ಕಾಪಾಡಿಕೊಂಡು ಹೋಗಲು ಹಲವು ವಿಧಾನಗಳನ್ನು ಅಳವಡಿಸಿಕೊಳ್ಳುತ್ತಾರೆ. ದೇಹದಲ್ಲಿನ ಕ್ಯಾಲೊರಿ ಹಾಗೂ ಕೊಬ್ಬನ್ನು ಕರಗಿಸುವ ಮೂಲಕ ದೇಹದಲ್ಲಿ ತೂಕವನ್ನು ಕಡಿಮೆ ಮಾಡಿಕೊಳ್ಳಬಹುದಾಗಿದೆ.

ಗ್ರೀನ್ ಟೀ ಗ್ರೀನ್ ಟೀ ದೇಹದ ತೂಕ ಇಳಿಸಿಕೊಳ್ಳಲು ಅತ್ಯಂತ ಒಳ್ಳೆಯದು. ಹಸಿರು ಚಹದಲ್ಲಿ ಕ್ಯಾಟೆಚಿನ್ಸ್ ಎಂಬ ಆರೋಗ್ಯಕರ ಸಂಯುಕ್ತಗಳಿರುತ್ತದೆ. ಇವು ದೇಹದ ತೂಕ ನಷ್ಟಕ್ಕೆ ಸಹಾಯ ಮಾಡುತ್ತವೆ. ಇದು ಚಯಾಪಚಯವನ್ನು ಸುಧಾರಿಸುತ್ತದೆ. ಗ್ರೀನ್ ಟೀ ಕ್ಯಾನ್ಸರ್ ವಿರುದ್ಧ ಹೋರಾಡಲು ಸಹಾಯಕವಾಗಿದೆ. ಹಾಗಾಗಿ ಗ್ರೀನ್ ಟೀ ಸೇವನೆ ಆರೋಗ್ಯ ಪ್ರಯೋಜನಕಾರಿ.

ತರಕಾರಿ ಜ್ಯೂಸ್ ತರಕಾರಿಗಳಿಂದ ತಯಾರಿಸಿದ ಜ್ಯೂಸ್ ಫೈಬರ್ ಸಮೃದ್ಧವಾಗಿದೆ. ಇದು ನಿಮ್ಮ ದೇಹದಲ್ಲಿನ ಕೊಬ್ಬನ್ನು ಕರಗಿಸಲು ಸಹಾಯ ಮಾಡುತ್ತದೆ. ಬಿಟ್ರೂಟ್, ಕ್ಯಾರೆಟ್, ಟೊಮ್ಯಾಟೊ ತರಕಾರಿಗಳ ಜ್ಯೂಸ್ ಮಡಿ ಕುಡಿಯುವ ಮೂಲಕ ನಿಮ್ಮ ಆರೋಗ್ಯವನ್ನು ಚೆನ್ನಾಗಿಟ್ಟುಕೊಳ್ಳಬಹುದಾಗಿದೆ. ಇದು ನಿಮ್ಮ ದೇಹಕ್ಕೆ ಖನಿಜಗಳು ಮತ್ತು ವಿಟಮಿನ್ ಒದಗಿಸುತ್ತದೆ.

ಬೆರಿ ಹಣ್ಣುಗಳು ಹಣ್ಣುಗಳಲ್ಲಿ ಕಾರ್ಬೊಹೈಡ್ರೇಟ್, ಫೈಬರ್ ಮತ್ತು ವಿಟಮಿನ್ ಸಿ ಮತ್ತು ಕೆ ಅಂಶವಿರುತ್ತದೆ. ಇದರಲ್ಲಿ ಕ್ಯಾಲೊರಿ ಅಂಶ ಕೂಡಾ ಕಡಿಮೆ. ದೇಹದಲ್ಲಿರುವ ಆ್ಯಂಟಿಆಕ್ಸಿಡೆಂಟ್​ಗಳ ಮಟ್ಟವನ್ನು ಕಡಿಮೆ ಮಾಡುವ ಸಾಮರ್ಥ್ಯವನ್ನು ಹೊಂದಿದೆ. ಅಧಿಕ ರಕ್ತದೊತ್ತಡ ಸಮಸ್ಯೆಯನ್ನು ಕಡಿಮೆ ಮಾಡಲು ಇದು ಸಹಾಯಕವಾಗಿದೆ. ಮಧುಮೆಹ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಬೆರಿಗಣ್ಣುಗಳು ಸಹಾಯಕವಾಗಿದೆ.

ಇದನ್ನೂ ಓದಿ:

Health Tips: ನೀವು ಕೆಚಪ್ ಪ್ರಿಯರಾ?; ಅತಿಯಾಗಿ ಕೆಚಪ್ ಸೇವಿಸಿದರೆ ಆಗುವ 7 ಶಾಕಿಂಗ್ ಅಡ್ಡ ಪರಿಣಾಮಗಳಿವು!

Health Tips: ಹೃದಯಾಘಾತದಿಂದ ಪಾರಾಗಲು 10 ಮಾರ್ಗಗಳು; ಆಯುರ್ವೇದ ತಜ್ಞರ ಸಲಹೆ ಇಲ್ಲಿದೆ

(Health Tips These tips for weight loss check in kannada)

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ