AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ವರ್ಕೌಟ್ ಬಳಿಕ ಆಹಾರ ಸೇವಿಸದಿದ್ದರೆ ಏನಾಗುತ್ತೆ?

ನೀವು ಆರೋಗ್ಯಕರ ಜೀವನ ನಡೆಸಲು ನಿತ್ಯ ಕೆಲವು ಗಂಟೆಗಳ ಕಾಲ ವ್ಯಾಯಾಮ, ಧ್ಯಾನ, ಯೋಗ ಸೇರಿದಂತೆ ಕೆಲವು ವರ್ಕೌಟ್​ಗಳನ್ನು ನೀವು ಮಾಡುತ್ತೀರಿ.

Health Tips: ವರ್ಕೌಟ್ ಬಳಿಕ ಆಹಾರ ಸೇವಿಸದಿದ್ದರೆ ಏನಾಗುತ್ತೆ?
Workout
TV9 Web
| Edited By: |

Updated on: Jul 08, 2022 | 9:52 AM

Share

ನೀವು ಆರೋಗ್ಯಕರ ಜೀವನ ನಡೆಸಲು ನಿತ್ಯ ಕೆಲವು ಗಂಟೆಗಳ ಕಾಲ ವ್ಯಾಯಾಮ, ಧ್ಯಾನ, ಯೋಗ ಸೇರಿದಂತೆ ಕೆಲವು ವರ್ಕೌಟ್​ಗಳನ್ನು ನೀವು ಮಾಡುತ್ತೀರಿ. ಆದರೆ ಒಂದೊಮ್ಮೆ ನೀವು ವರ್ಕೌಟ್ ಬಳಿಕ ಸರಿಯಾಗಿ ಆಹಾರವನ್ನು ತೆಗೆದುಕೊಳ್ಳದಿದ್ದರೆ ನೀವು ವರ್ಕೌಟ್ ಮಾಡಿಯೂ ಏನೂ ಪ್ರಯೋಜನವಿಲ್ಲದಂತಾಗುತ್ತದೆ.

ಎಂದೂ ವರ್ಕೌಟ್ ಮಾಡುವ ಮುನ್ನ ಆಹಾರ ಸೇವನೆ ಮಾಡಬಾರದು, ವರ್ಕೌಟ್ ಬಳಿಕ ಸೇವನೆ ಮಾಡದೆ ಇರಬಾರದು, ಒಂದೊಮ್ಮೆ ನೀವು ವರ್ಕೌಟ್ ನಂತರ ಏನೂ ತಿನ್ನದಿದ್ದರೆ ಏನೇನು ಸಮಸ್ಯೆಗಳು ಎದುರಾಗಬಹುದು ಎಂಬುದರ ಕುರಿತು ಇಲ್ಲಿ ಮಾಹಿತಿ ನೀಡಲಾಗಿದೆ.

ವರ್ಕೌಟ್ ಬಳಿಕ ಅಹಾರ ಸೇವಿಸದಿದ್ದರೆ ಸುಸ್ತಾದ ಅನುಭವವಾಗಲಿದೆ. ಹಾಗೆಯೇ ಮಧುಮೇಹ ಸೇರಿದಂತೆ ಇತರೆ ಕಾಯಿಲೆಯಿಂದ ಬಳಲುತ್ತಿರುವವರೂ ತುಂಬಾ ಸಮಸ್ಯೆಗಳನ್ನು ಎದುರಿಸಬೇಕಾದೀತು.

ವೈದ್ಯರು ಹೇಳುವುದೇನು? ನೀವು ವರ್ಕೌಟ್ ಮಾಡಿದ 30 ನಿಮಿಷಗಳ ಬಳಿಕ ನೀವು ಆಹಾರವನ್ನು ತೆಗೆದುಕೊಳ್ಳಬೇಕು, ವ್ಯಾಯಾಮದಿಂದ ದಣಿದಿರುವ ಮೂಳೆಗಳಿಗೆ ಶಕ್ತಿಯನ್ನು ನೀಡಲು ಪ್ರೋಟೀನ್ ಸೇವನೆ ಮುಖ್ಯವಾಗಿರುತ್ತದೆ. ನೀವು ಆಹಾರವನ್ನು ಸೇವಿಸದೇ ಇದ್ದರೆ ಕ್ಯಾಲೊರಿಗಳು ಬರ್ನ್​ ಆಗಲು ಸಾಧ್ಯವಿಲ್ಲ.

-ನೀವು ತೂಕ ಇಳಿಕೆ ಅಥವಾ ಸಮತೋಲನ ಕಾಯ್ದುಕೊಳ್ಳುವ ದೃಷ್ಟಿಯಿಂದ ವ್ಯಾಯಾಮ ಮಾಡುತ್ತಿರುತ್ತೀರಿ, ನಿಮ್ಮ ದೇಹಕ್ಕೆ ಕ್ಯಾಲೊರಿ ಸೇರ್ಪಡೆಯಾಗದಿದ್ದರೆ ತೂಕ ಇಳಿಕೆ ಮಾಡಲು ಸಾಧ್ಯವೇ ಇಲ್ಲ.

-ಹೆಚ್ಚಿನ ಪ್ರಮಾಣದಲ್ಲಿ ನೀರು ಕುಡಿಯಬೇಕಾಗಿರುತ್ತದೆ. ನಿಮ್ಮ ದೇಹವನ್ನು ಸದಾ ಹೈಡ್ರೇಟ್​ ಆಗಿರಿಸಿಕೊಳ್ಳಬೇಕು. -ನಿಮ್ಮ ದೇಹಕ್ಕೆ ಉಪ್ಪಿನಾಂಶದ ಅಗತ್ಯವಿರುತ್ತದೆ, ದೇಹದಲ್ಲಿರುವ ಲವಣಾಂಶಗಳು ಬೆವರಿನ ಮೂಲಕ ಹೊರ ಹೋದಾಗ ದೇಹಕ್ಕೆ ಲವಣಾಂಶದ ಕೊರತೆ ಎದುರಾಗುತ್ತದೆ., ಹೀಗಾಗಿ ಆಹಾರ ಸೇವನೆ ಮಾಡುವುದರಿಂದ ಈ ಕೊರತೆ ದೂರವಾಗುವುದು.

Follow Us
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು