AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ವರ್ಕೌಟ್ ಬಳಿಕ ಆಹಾರ ಸೇವಿಸದಿದ್ದರೆ ಏನಾಗುತ್ತೆ?

ನೀವು ಆರೋಗ್ಯಕರ ಜೀವನ ನಡೆಸಲು ನಿತ್ಯ ಕೆಲವು ಗಂಟೆಗಳ ಕಾಲ ವ್ಯಾಯಾಮ, ಧ್ಯಾನ, ಯೋಗ ಸೇರಿದಂತೆ ಕೆಲವು ವರ್ಕೌಟ್​ಗಳನ್ನು ನೀವು ಮಾಡುತ್ತೀರಿ.

Health Tips: ವರ್ಕೌಟ್ ಬಳಿಕ ಆಹಾರ ಸೇವಿಸದಿದ್ದರೆ ಏನಾಗುತ್ತೆ?
Workout
TV9 Web
| Edited By: |

Updated on: Jul 08, 2022 | 9:52 AM

Share

ನೀವು ಆರೋಗ್ಯಕರ ಜೀವನ ನಡೆಸಲು ನಿತ್ಯ ಕೆಲವು ಗಂಟೆಗಳ ಕಾಲ ವ್ಯಾಯಾಮ, ಧ್ಯಾನ, ಯೋಗ ಸೇರಿದಂತೆ ಕೆಲವು ವರ್ಕೌಟ್​ಗಳನ್ನು ನೀವು ಮಾಡುತ್ತೀರಿ. ಆದರೆ ಒಂದೊಮ್ಮೆ ನೀವು ವರ್ಕೌಟ್ ಬಳಿಕ ಸರಿಯಾಗಿ ಆಹಾರವನ್ನು ತೆಗೆದುಕೊಳ್ಳದಿದ್ದರೆ ನೀವು ವರ್ಕೌಟ್ ಮಾಡಿಯೂ ಏನೂ ಪ್ರಯೋಜನವಿಲ್ಲದಂತಾಗುತ್ತದೆ.

ಎಂದೂ ವರ್ಕೌಟ್ ಮಾಡುವ ಮುನ್ನ ಆಹಾರ ಸೇವನೆ ಮಾಡಬಾರದು, ವರ್ಕೌಟ್ ಬಳಿಕ ಸೇವನೆ ಮಾಡದೆ ಇರಬಾರದು, ಒಂದೊಮ್ಮೆ ನೀವು ವರ್ಕೌಟ್ ನಂತರ ಏನೂ ತಿನ್ನದಿದ್ದರೆ ಏನೇನು ಸಮಸ್ಯೆಗಳು ಎದುರಾಗಬಹುದು ಎಂಬುದರ ಕುರಿತು ಇಲ್ಲಿ ಮಾಹಿತಿ ನೀಡಲಾಗಿದೆ.

ವರ್ಕೌಟ್ ಬಳಿಕ ಅಹಾರ ಸೇವಿಸದಿದ್ದರೆ ಸುಸ್ತಾದ ಅನುಭವವಾಗಲಿದೆ. ಹಾಗೆಯೇ ಮಧುಮೇಹ ಸೇರಿದಂತೆ ಇತರೆ ಕಾಯಿಲೆಯಿಂದ ಬಳಲುತ್ತಿರುವವರೂ ತುಂಬಾ ಸಮಸ್ಯೆಗಳನ್ನು ಎದುರಿಸಬೇಕಾದೀತು.

ವೈದ್ಯರು ಹೇಳುವುದೇನು? ನೀವು ವರ್ಕೌಟ್ ಮಾಡಿದ 30 ನಿಮಿಷಗಳ ಬಳಿಕ ನೀವು ಆಹಾರವನ್ನು ತೆಗೆದುಕೊಳ್ಳಬೇಕು, ವ್ಯಾಯಾಮದಿಂದ ದಣಿದಿರುವ ಮೂಳೆಗಳಿಗೆ ಶಕ್ತಿಯನ್ನು ನೀಡಲು ಪ್ರೋಟೀನ್ ಸೇವನೆ ಮುಖ್ಯವಾಗಿರುತ್ತದೆ. ನೀವು ಆಹಾರವನ್ನು ಸೇವಿಸದೇ ಇದ್ದರೆ ಕ್ಯಾಲೊರಿಗಳು ಬರ್ನ್​ ಆಗಲು ಸಾಧ್ಯವಿಲ್ಲ.

-ನೀವು ತೂಕ ಇಳಿಕೆ ಅಥವಾ ಸಮತೋಲನ ಕಾಯ್ದುಕೊಳ್ಳುವ ದೃಷ್ಟಿಯಿಂದ ವ್ಯಾಯಾಮ ಮಾಡುತ್ತಿರುತ್ತೀರಿ, ನಿಮ್ಮ ದೇಹಕ್ಕೆ ಕ್ಯಾಲೊರಿ ಸೇರ್ಪಡೆಯಾಗದಿದ್ದರೆ ತೂಕ ಇಳಿಕೆ ಮಾಡಲು ಸಾಧ್ಯವೇ ಇಲ್ಲ.

-ಹೆಚ್ಚಿನ ಪ್ರಮಾಣದಲ್ಲಿ ನೀರು ಕುಡಿಯಬೇಕಾಗಿರುತ್ತದೆ. ನಿಮ್ಮ ದೇಹವನ್ನು ಸದಾ ಹೈಡ್ರೇಟ್​ ಆಗಿರಿಸಿಕೊಳ್ಳಬೇಕು. -ನಿಮ್ಮ ದೇಹಕ್ಕೆ ಉಪ್ಪಿನಾಂಶದ ಅಗತ್ಯವಿರುತ್ತದೆ, ದೇಹದಲ್ಲಿರುವ ಲವಣಾಂಶಗಳು ಬೆವರಿನ ಮೂಲಕ ಹೊರ ಹೋದಾಗ ದೇಹಕ್ಕೆ ಲವಣಾಂಶದ ಕೊರತೆ ಎದುರಾಗುತ್ತದೆ., ಹೀಗಾಗಿ ಆಹಾರ ಸೇವನೆ ಮಾಡುವುದರಿಂದ ಈ ಕೊರತೆ ದೂರವಾಗುವುದು.

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್