AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ವರ್ಕೌಟ್ ಬಳಿಕ ಆಹಾರ ಸೇವಿಸದಿದ್ದರೆ ಏನಾಗುತ್ತೆ?

ನೀವು ಆರೋಗ್ಯಕರ ಜೀವನ ನಡೆಸಲು ನಿತ್ಯ ಕೆಲವು ಗಂಟೆಗಳ ಕಾಲ ವ್ಯಾಯಾಮ, ಧ್ಯಾನ, ಯೋಗ ಸೇರಿದಂತೆ ಕೆಲವು ವರ್ಕೌಟ್​ಗಳನ್ನು ನೀವು ಮಾಡುತ್ತೀರಿ.

Health Tips: ವರ್ಕೌಟ್ ಬಳಿಕ ಆಹಾರ ಸೇವಿಸದಿದ್ದರೆ ಏನಾಗುತ್ತೆ?
Workout
TV9 Web
| Updated By: ನಯನಾ ರಾಜೀವ್|

Updated on: Jul 08, 2022 | 9:52 AM

Share

ನೀವು ಆರೋಗ್ಯಕರ ಜೀವನ ನಡೆಸಲು ನಿತ್ಯ ಕೆಲವು ಗಂಟೆಗಳ ಕಾಲ ವ್ಯಾಯಾಮ, ಧ್ಯಾನ, ಯೋಗ ಸೇರಿದಂತೆ ಕೆಲವು ವರ್ಕೌಟ್​ಗಳನ್ನು ನೀವು ಮಾಡುತ್ತೀರಿ. ಆದರೆ ಒಂದೊಮ್ಮೆ ನೀವು ವರ್ಕೌಟ್ ಬಳಿಕ ಸರಿಯಾಗಿ ಆಹಾರವನ್ನು ತೆಗೆದುಕೊಳ್ಳದಿದ್ದರೆ ನೀವು ವರ್ಕೌಟ್ ಮಾಡಿಯೂ ಏನೂ ಪ್ರಯೋಜನವಿಲ್ಲದಂತಾಗುತ್ತದೆ.

ಎಂದೂ ವರ್ಕೌಟ್ ಮಾಡುವ ಮುನ್ನ ಆಹಾರ ಸೇವನೆ ಮಾಡಬಾರದು, ವರ್ಕೌಟ್ ಬಳಿಕ ಸೇವನೆ ಮಾಡದೆ ಇರಬಾರದು, ಒಂದೊಮ್ಮೆ ನೀವು ವರ್ಕೌಟ್ ನಂತರ ಏನೂ ತಿನ್ನದಿದ್ದರೆ ಏನೇನು ಸಮಸ್ಯೆಗಳು ಎದುರಾಗಬಹುದು ಎಂಬುದರ ಕುರಿತು ಇಲ್ಲಿ ಮಾಹಿತಿ ನೀಡಲಾಗಿದೆ.

ವರ್ಕೌಟ್ ಬಳಿಕ ಅಹಾರ ಸೇವಿಸದಿದ್ದರೆ ಸುಸ್ತಾದ ಅನುಭವವಾಗಲಿದೆ. ಹಾಗೆಯೇ ಮಧುಮೇಹ ಸೇರಿದಂತೆ ಇತರೆ ಕಾಯಿಲೆಯಿಂದ ಬಳಲುತ್ತಿರುವವರೂ ತುಂಬಾ ಸಮಸ್ಯೆಗಳನ್ನು ಎದುರಿಸಬೇಕಾದೀತು.

ವೈದ್ಯರು ಹೇಳುವುದೇನು? ನೀವು ವರ್ಕೌಟ್ ಮಾಡಿದ 30 ನಿಮಿಷಗಳ ಬಳಿಕ ನೀವು ಆಹಾರವನ್ನು ತೆಗೆದುಕೊಳ್ಳಬೇಕು, ವ್ಯಾಯಾಮದಿಂದ ದಣಿದಿರುವ ಮೂಳೆಗಳಿಗೆ ಶಕ್ತಿಯನ್ನು ನೀಡಲು ಪ್ರೋಟೀನ್ ಸೇವನೆ ಮುಖ್ಯವಾಗಿರುತ್ತದೆ. ನೀವು ಆಹಾರವನ್ನು ಸೇವಿಸದೇ ಇದ್ದರೆ ಕ್ಯಾಲೊರಿಗಳು ಬರ್ನ್​ ಆಗಲು ಸಾಧ್ಯವಿಲ್ಲ.

-ನೀವು ತೂಕ ಇಳಿಕೆ ಅಥವಾ ಸಮತೋಲನ ಕಾಯ್ದುಕೊಳ್ಳುವ ದೃಷ್ಟಿಯಿಂದ ವ್ಯಾಯಾಮ ಮಾಡುತ್ತಿರುತ್ತೀರಿ, ನಿಮ್ಮ ದೇಹಕ್ಕೆ ಕ್ಯಾಲೊರಿ ಸೇರ್ಪಡೆಯಾಗದಿದ್ದರೆ ತೂಕ ಇಳಿಕೆ ಮಾಡಲು ಸಾಧ್ಯವೇ ಇಲ್ಲ.

-ಹೆಚ್ಚಿನ ಪ್ರಮಾಣದಲ್ಲಿ ನೀರು ಕುಡಿಯಬೇಕಾಗಿರುತ್ತದೆ. ನಿಮ್ಮ ದೇಹವನ್ನು ಸದಾ ಹೈಡ್ರೇಟ್​ ಆಗಿರಿಸಿಕೊಳ್ಳಬೇಕು. -ನಿಮ್ಮ ದೇಹಕ್ಕೆ ಉಪ್ಪಿನಾಂಶದ ಅಗತ್ಯವಿರುತ್ತದೆ, ದೇಹದಲ್ಲಿರುವ ಲವಣಾಂಶಗಳು ಬೆವರಿನ ಮೂಲಕ ಹೊರ ಹೋದಾಗ ದೇಹಕ್ಕೆ ಲವಣಾಂಶದ ಕೊರತೆ ಎದುರಾಗುತ್ತದೆ., ಹೀಗಾಗಿ ಆಹಾರ ಸೇವನೆ ಮಾಡುವುದರಿಂದ ಈ ಕೊರತೆ ದೂರವಾಗುವುದು.

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!