AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಹಲ್ಲುಜ್ಜುವಾಗ ವಾಂತಿ ಆಗುತ್ತಾ? ಹಾಗಿದ್ರೆ ಈ ಸಮಸ್ಯೆಗಳ ಬಗ್ಗೆ ತಿಳಿಯಿರಿ

ದೇಹದಲ್ಲಿ ಮೂತ್ರ ಗ್ರಂಥಿಗಳು ಕೆಲಸ ಮಾಡದಿದ್ದರೆ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳು ಬರುತ್ತವೆ. ಇದರಿಂದ ಬೆಳಗ್ಗೆ ಹಲ್ಲುಜ್ಜುವಾಗ ವಾಕರಿಕೆ ಮತ್ತು ವಾಂತಿಯಾಗುತ್ತದೆ. ವಾಂತಿ ಸಮಯದಲ್ಲಿ, ಹೊಟ್ಟೆಯಲ್ಲಿ ನೋವು ಮತ್ತು ಹಿಸುಕಿ ಇರುತ್ತದೆ. ಹೀಗೆ ಅನಿಸಿದಾಗ ತಡಮಾಡದೆ ತಪಾಸಣೆ ಮಾಡಿಸಿಕೊಳ್ಳುವುದು ಒಳಿತು.

Health Tips: ಹಲ್ಲುಜ್ಜುವಾಗ ವಾಂತಿ ಆಗುತ್ತಾ? ಹಾಗಿದ್ರೆ ಈ ಸಮಸ್ಯೆಗಳ ಬಗ್ಗೆ ತಿಳಿಯಿರಿ
ಅಕ್ಷತಾ ವರ್ಕಾಡಿ
|

Updated on: May 10, 2024 | 5:54 PM

Share

ಹಲ್ಲುಜ್ಜುವುದು ಬಾಯಿಯ ಆರೋಗ್ಯವನ್ನು ಸುಧಾರಿಸುವುದಲ್ಲದೆ, ಇಡೀ ಬಾಯಿಯನ್ನು ಸ್ವಚ್ಛಗೊಳಿಸುತ್ತದೆ. ಕೆಟ್ಟ ಬ್ಯಾಕ್ಟೀರಿಯಾಗಳು ಹೊರಗೆ ಹೋಗುತ್ತವೆ. ಆದರೆ ಅನೇಕರಿಗೆ ಹಲ್ಲುಜ್ಜುವಾಗ ವಾಕರಿಕೆ ಮತ್ತು ವಾಂತಿಯಾಗುತ್ತದೆ. ಆದರೆ ಇದು ಏಕೆ ಸಂಭವಿಸುತ್ತದೆ ಎಂಬುದರ ಬಗ್ಗೆ ಅವರು ಹೆಚ್ಚು ಗಮನ ಹರಿಸುವುದಿಲ್ಲ. ಹಲ್ಲುಜ್ಜುವಾಗ ವಾಂತಿಯಾಗಲು ಹಲವು ಕಾರಣಗಳಿವೆ.

ಹಲ್ಲುಜ್ಜುವಾಗ ವಾಂತಿಯಾಗಲು ಕಾರಣಗಳು:

ಮೂತ್ರನಾಳದ ಕಾಯಿಲೆ:

ಕಿಡ್ನಿ ಕಾಯಿಲೆ ಇರುವಾಗಲೂ ಅನೇಕರು ಈ ಸಮಸ್ಯೆಯನ್ನು ಎದುರಿಸುತ್ತಾರೆ. ಇತ್ತೀಚಿನ ದಿನಗಳಲ್ಲಿ ಅನೇಕ ಜನರು ಮೂತ್ರಪಿಂಡದ ಕಾಯಿಲೆಯಿಂದ ಬಳಲುತ್ತಿದ್ದಾರೆ. ದೇಹದಲ್ಲಿ ಮೂತ್ರ ಗ್ರಂಥಿಗಳು ಕೆಲಸ ಮಾಡದಿದ್ದರೆ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳು ಬರುತ್ತವೆ. ಇದರಿಂದ ಬೆಳಗ್ಗೆ ಹಲ್ಲುಜ್ಜುವಾಗ ವಾಕರಿಕೆ ಮತ್ತು ವಾಂತಿಯಾಗುತ್ತದೆ. ವಾಂತಿ ಸಮಯದಲ್ಲಿ, ಹೊಟ್ಟೆಯಲ್ಲಿ ನೋವು ಮತ್ತು ಹಿಸುಕಿ ಇರುತ್ತದೆ. ಹೀಗೆ ಅನಿಸಿದಾಗ ತಡಮಾಡದೆ ತಪಾಸಣೆ ಮಾಡಿಸಿಕೊಳ್ಳುವುದು ಒಳಿತು.

ಹುಣ್ಣು:

ಹೆಚ್ಚಿನ ಜನರು ಬಾಯಲ್ಲಿ ಹುಣ್ಣುಗಳನ್ನು ಹೊಂದಿರುತ್ತಾರೆ. ಆದರೂ ಕೆಲವರು ತಲೆಕೆಡಿಸಿಕೊಳ್ಳುವುದಿಲ್ಲ. ಎಷ್ಟು ಜನರಿಗೆ ಹುಣ್ಣುಗಳಿವೆ ಎಂಬುದು ಸಹ ತಿಳಿದಿಲ್ಲ. ಅಲ್ಸರ್ ಸಮಸ್ಯೆ ಇದ್ದರೆ ಹಲ್ಲುಜ್ಜುವಾಗ ವಾಂತಿಯಾಗುತ್ತದೆ. ಈ ರೀತಿ ಆಗಾಗ್ಗೆ ವಾಂತಿಯಾಗುತ್ತಿದ್ದರೆ ಖಂಡಿತವಾಗಿಯೂ ವೈದ್ಯರನ್ನು ಕಾಣುವುದು ಉತ್ತಮ.

ಇದನ್ನೂ ಓದಿ: ನೀರು ಕುಡಿಯುವುದನ್ನು ಮರೆತು ಬಿಡುತ್ತೀರಾ? ಈ ಟಿಪ್ಸ್ ಪಾಲಿಸಿ

ಯಕೃತ್ತಿನ ಸಮಸ್ಯೆ:

ಯಕೃತ್ತಿನ ಸಮಸ್ಯೆಗಳಿದ್ದರೂ ಸಹ ಬೆಳಿಗ್ಗೆ ಹಲ್ಲುಜ್ಜುವಾಗ ವಾಕರಿಕೆ ಮತ್ತು ವಾಂತಿಯಾಗುತ್ತದೆ. ಹಾಗಾಗಿ ಇದನ್ನು ಲಘುವಾಗಿ ಪರಿಗಣಿಸಬಾರದು.

ಪಿತ್ತರಸ ಸಮಸ್ಯೆ:

ಹಲ್ಲುಜ್ಜುವಾಗ ವಾಂತಿ, ವಾಕರಿಕೆ ಕಾಣಿಸಿಕೊಂಡರೆ ಪಿತ್ತರಸ ಸಮಸ್ಯೆಯೂ ಕಾಡಬಹುದು. ದೇಹದಲ್ಲಿ ಪಿತ್ತರಸ ಹೆಚ್ಚಾಗುವುದರಿಂದ ಗ್ಯಾಸ್ ಮತ್ತು ಅಸಿಡಿಟಿ ಸಮಸ್ಯೆಗಳು ಹೆಚ್ಚಾಗುತ್ತವೆ. ಇದರಿಂದ ಹಲ್ಲುಜ್ಜುವಾಗ ವಾಂತಿಯಾಗುತ್ತದೆ. ಈ ರೀತಿ ಆಗಾಗ್ಗೆ ವಾಂತಿಯಾಗುತ್ತಿದ್ದರೆ ಖಂಡಿತವಾಗಿಯೂ ವೈದ್ಯರನ್ನು ಕಾಣುವುದು ಉತ್ತಮ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ