Health Tips: ಬಿಸಿ ನೀರಿಗೆ ತಣ್ಣೀರು ಮಿಕ್ಸ್ ಮಾಡಿ ಏಕೆ ಕುಡಿಯಬಾರದು ಗೊತ್ತಾ? ಇಲ್ಲಿದೆ ವಿವರ

ನಮ್ಮಲ್ಲಿ ಸಾಕಷ್ಟು ಜನರಿಗೆ ಬಿಸಿನೀರಿಗೆ ತಣ್ಣೀರು ಅಥವಾ ತಣ್ಣೀರಿಗೆ ಬಿಸಿ ನೀರು ಸೇರಿಸಿ ಕುಡಿಯುವ ಅಭ್ಯಾಸವಿರುತ್ತದೆ. ಆದರೆ ಈ ಅಭ್ಯಾಸ ನಿಮ್ಮ ಆರೋಗ್ಯದ ಮೇಲೆ ವಿಶೇಷವಾಗಿ ಜೀರ್ಣಕ್ರಿಯೆಯ ಮೇಲೆ ಕೆಟ್ಟ ಪರಿಣಾಮವನ್ನುಂಟು ಮಾಡಬಹುದು ಎಂದು ತಜ್ಞರು ಎಚ್ಚರಿಸುತ್ತಾರೆ.

Health Tips: ಬಿಸಿ ನೀರಿಗೆ ತಣ್ಣೀರು ಮಿಕ್ಸ್ ಮಾಡಿ ಏಕೆ ಕುಡಿಯಬಾರದು ಗೊತ್ತಾ? ಇಲ್ಲಿದೆ ವಿವರ
ಬಿಸಿ ಮತ್ತು ತಣ್ಣೀರಿನ ಮಿಶ್ರಣ
Follow us
|

Updated on: Jun 29, 2024 | 8:58 AM

ತಣ್ಣೀರಿಗೆ ಬಿಸಿ ನೀರು ಅಥವಾ ಬಿಸಿ ನೀರಿಗೆ ತಣ್ಣೀರು ಮಿಕ್ಸ್​ ಮಾಡಿ ಕುಡಿಯುವ ಅಭ್ಯಾಸವನ್ನು ಸಾಕಷ್ಟು ಜನರು ಹೊಂದಿರುತ್ತಾರೆ. ಆದರೆ ಈ ರೀತಿಯ ಅಭ್ಯಾಸ ಒಳ್ಳೆದಲ್ಲ ಎಂದು ಆರೋಗ್ಯ ತಜ್ಞರು ಎಚ್ಚರಿಸುತ್ತಾರೆ. ಬಿಸಿನೀರಿನಲ್ಲಿ ಬ್ಯಾಕ್ಟೀರಿಯಾ ಇರುವುದಿಲ್ಲ. ಆದರೆ ಬಿಸಿ ನೀರಿಗೆ ತಣ್ಣೀರು ಸೇರಿಸಿದರೆ ಅದು ಕಲುಷಿತವಾಗುತ್ತದೆ. ಆದ್ದರಿಂದ ಎರಡನ್ನೂ ಸಂಯೋಜಿಸುವುದು ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಬಿಸಿನೀರು ವಾತ ಮತ್ತು ಕಫವನ್ನು ಶಾಂತಗೊಳಿಸುತ್ತದೆ. ಆದರೆ ತಣ್ಣೀರು ಎರಡನ್ನೂ ಮಿಶ್ರಣ ಮಾಡುವುದರಿಂದ ಕಫ ದೋಷ ಹೆಚ್ಚಾಗುತ್ತದೆ ಎಂದು ತಜ್ಞರು ಹೇಳುತ್ತಾರೆ.

ಬಿಸಿ ಮತ್ತು ತಣ್ಣೀರಿನ ಮಿಶ್ರಣವು ಜೀರ್ಣಕ್ರಿಯೆಯನ್ನು ದುರ್ಬಲಗೊಳಿಸುತ್ತದೆ. ಇದು ಉಬ್ಬುವಿಕೆಗೆ ಕಾರಣವಾಗುವುದಲ್ಲದೇ ಪೋಷಕಾಂಶಗಳ ಹೀರಿಕೊಳ್ಳುವಿಕೆಗೆ ಅಡ್ಡಿಪಡಿಸುತ್ತದೆ. ಆದ್ದರಿಂದ ತಣ್ಣೀರು ಮತ್ತು ಬಿಸಿನೀರು ಮಿಶ್ರಣ ಮಾಡುವುದು ಸರಿಯಲ್ಲ.

ಇದನ್ನೂ ಓದಿ: Cancer fatigue treatment: ಕ್ಯಾನ್ಸರ್​ನಿಂದ ಆಯಾಸವೋ ಆಯಾಸ, ಇದನ್ನು ಹೇಗೆ ನಿಭಾಯಿಸುವುದು? ಇಲ್ಲಿದೆ ತಜ್ಞರ ಸಲಹೆ

ಹಾಗಾದರೆ ಯಾವ ನೀರು ಕುಡಿಯಬೇಕು?

ಮಣ್ಣಿನ ಪಾತ್ರೆಯಲ್ಲಿನ ನೀರು ಆರೋಗ್ಯಕ್ಕೆ ಅಮೃತವಿದ್ದಂತೆ. ಇದು ನೈಸರ್ಗಿಕವಾಗಿ ನೀರನ್ನು ತಂಪಾಗಿ ಮತ್ತು ಸ್ವಚ್ಛವಾಗಿರಿಸುತ್ತದೆ. ಇದು ನೀರಿನಲ್ಲಿರುವ ಖನಿಜಗಳನ್ನು ಸಹ ಸಂರಕ್ಷಿಸುತ್ತದೆ. ಮಣ್ಣಿನ ಮಡಿಕೆಗಳು ಸ್ಥಿರವಾದ, ಮಧ್ಯಮ ತಾಪಮಾನವನ್ನು ನಿರ್ವಹಿಸುತ್ತವೆ. ಆಯುರ್ವೇದದ ಪ್ರಕಾರ ಮಣ್ಣಿನ ಪಾತ್ರೆಯಲ್ಲಿನ ನೀರು ದೇಹಕ್ಕೆ ಒಳ್ಳೆಯದು. ಮಣ್ಣಿನ ಪಾತ್ರೆಯಲ್ಲಿ ಇಟ್ಟಿರುವ ನೀರಿನಲ್ಲಿ ಆಮ್ಲಜನಕವೂ ಬಂದು ಬೀಳುತ್ತದೆ. ಇದು ನೀರನ್ನು ತುಂಬಾ ತಂಪಾಗಿರಿಸಲು ಸಹಾಯ ಮಾಡುತ್ತದೆ. ಇದರ ಜೊತೆಗೆ, ವಿಶೇಷವಾಗಿ ಬಿಸಿ ವಾತಾವರಣದಲ್ಲಿ, ಈ ನೀರು ನಿಮ್ಮ ಜೀರ್ಣಕ್ರಿಯೆಗೆ ಅಡ್ಡಿಯಾಗದಂತೆ ಅಥವಾ ಕಫ ದೋಷವನ್ನು ಉಲ್ಬಣಗೊಳಿಸದೆ ನಿಮ್ಮ ದೇಹವನ್ನು ತಂಪಾಗಿರಿಸುತ್ತದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಚಾರ್ಮಾಡಿ ಘಾಟ್ ಇಳುಕಲು ಪ್ರದೇಶದ ಜಲಪಾತಗಳಲ್ಲಿ ಯುವಕರ ಅಪಾಯಕಾರಿ ಹುಚ್ಚಾಟ
ಚಾರ್ಮಾಡಿ ಘಾಟ್ ಇಳುಕಲು ಪ್ರದೇಶದ ಜಲಪಾತಗಳಲ್ಲಿ ಯುವಕರ ಅಪಾಯಕಾರಿ ಹುಚ್ಚಾಟ
ವಿಧಾನಸಭೆಯಲ್ಲಿ ಮೆಜಾರಿಟಿಯ ಕಾರಣ ಸಿದ್ದರಾಮಯ್ಯ ಸೇಫ್ ಆಗಿದ್ದಾರೆ: ಸಿಟಿ ರವಿ
ವಿಧಾನಸಭೆಯಲ್ಲಿ ಮೆಜಾರಿಟಿಯ ಕಾರಣ ಸಿದ್ದರಾಮಯ್ಯ ಸೇಫ್ ಆಗಿದ್ದಾರೆ: ಸಿಟಿ ರವಿ
ದೇವರಮನೆ, ಚಾರ್ಮಾಡಿಯಲ್ಲಿ ರಸ್ತೆ ಮಧ್ಯೆ ವಾಹನ ನಿಲ್ಸಿ ಪ್ರವಾಸಿಗರ ಹುಚ್ಚಾಟ
ದೇವರಮನೆ, ಚಾರ್ಮಾಡಿಯಲ್ಲಿ ರಸ್ತೆ ಮಧ್ಯೆ ವಾಹನ ನಿಲ್ಸಿ ಪ್ರವಾಸಿಗರ ಹುಚ್ಚಾಟ
ಕೊರಗಜ್ಜ ಸನ್ನಿಧಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ರಕ್ಷಿತ್ ಶೆಟ್ಟಿ
ಕೊರಗಜ್ಜ ಸನ್ನಿಧಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ರಕ್ಷಿತ್ ಶೆಟ್ಟಿ
ಕಾರಲ್ಲಿ ಬಂದು ಪಾಟ್ ಕದಿಯುವ ಕಪಲ್ಸ್; ಸಿಸಿ ಟಿವಿಯಲ್ಲಿ ಸೆರೆ
ಕಾರಲ್ಲಿ ಬಂದು ಪಾಟ್ ಕದಿಯುವ ಕಪಲ್ಸ್; ಸಿಸಿ ಟಿವಿಯಲ್ಲಿ ಸೆರೆ
Daily Devotional: ತಥಾಸ್ತು ದೇವತೆಗಳ ಬಗ್ಗೆ ತಿಳಿಯಲು ಈ ವಿಡಿಯೋ ನೋಡಿ
Daily Devotional: ತಥಾಸ್ತು ದೇವತೆಗಳ ಬಗ್ಗೆ ತಿಳಿಯಲು ಈ ವಿಡಿಯೋ ನೋಡಿ
Daily Horoscope: ವಾಹನದಿಂದ ಅಪಘಾತ, ಸಣ್ಣ ಅಂತರದಿಂದ ಬಚಾವ್
Daily Horoscope: ವಾಹನದಿಂದ ಅಪಘಾತ, ಸಣ್ಣ ಅಂತರದಿಂದ ಬಚಾವ್
‘ನಿಜ ಜೀವನದಲ್ಲಿ ಆ ರೀತಿ ಪಾತ್ರ ಆಗಬಾರದು’: ದರ್ಶನ್​ ಬಗ್ಗೆ ಹಂಸಲೇಖ ಮಾತು
‘ನಿಜ ಜೀವನದಲ್ಲಿ ಆ ರೀತಿ ಪಾತ್ರ ಆಗಬಾರದು’: ದರ್ಶನ್​ ಬಗ್ಗೆ ಹಂಸಲೇಖ ಮಾತು
‘ದರ್ಶನ್ ನೋಡಿದ್ರೆ ಧರ್ಮಸ್ಥಳ ಮಂಜುನಾಥ ಸ್ವಾಮಿ ನೋಡಿದಂತೆ’: ಅಭಿಮಾನಿ
‘ದರ್ಶನ್ ನೋಡಿದ್ರೆ ಧರ್ಮಸ್ಥಳ ಮಂಜುನಾಥ ಸ್ವಾಮಿ ನೋಡಿದಂತೆ’: ಅಭಿಮಾನಿ
ಬಿಜೆಪಿಯವರು ಇದನ್ನ ಪ್ರೂವ್​ ಮಾಡಿದ್ರೆ ರಾಜಕೀಯ ನಿವೃತ್ತಿ: ಜಮೀರ್ ಅಹ್ಮದ್‌
ಬಿಜೆಪಿಯವರು ಇದನ್ನ ಪ್ರೂವ್​ ಮಾಡಿದ್ರೆ ರಾಜಕೀಯ ನಿವೃತ್ತಿ: ಜಮೀರ್ ಅಹ್ಮದ್‌