AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Heart Patients: ಹೃದ್ರೋಗವಿರುವವರು ಈ ಆಹಾರಗಳನ್ನು ಸೇವಿಸಿ: ಔಷಧಿಗಳ ಅಗತ್ಯವೇ ಬರುವುದಿಲ್ಲ

ಹೃದಯಾಘಾತ ಹಾಗೂ ಕ್ಯಾನ್ಸರ್ ರೋಗ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ, ಭಾರತದಲ್ಲಿ ಪ್ರತಿ ವರ್ಷ 28 ಸಾವಿರಕ್ಕೂ ಹೆಚ್ಚು ಜನರು ಹೃದಯಾಘಾತದಿಂದ ಸಾಯುತ್ತಿದ್ದಾರೆ. ಇದಲ್ಲದೇ 30ರಿಂದ 35ರ ವಯೋಮಾನದವರಲ್ಲಿ ಈ ಸಮಸ್ಯೆ ಹೆಚ್ಚುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

Heart Patients: ಹೃದ್ರೋಗವಿರುವವರು ಈ ಆಹಾರಗಳನ್ನು ಸೇವಿಸಿ: ಔಷಧಿಗಳ ಅಗತ್ಯವೇ ಬರುವುದಿಲ್ಲ
ಹೃದಯಾಘಾತ
TV9 Web
| Edited By: |

Updated on: Jan 18, 2023 | 9:00 AM

Share

ಹೃದಯಾಘಾತ ಹಾಗೂ ಕ್ಯಾನ್ಸರ್ ರೋಗ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ, ಭಾರತದಲ್ಲಿ ಪ್ರತಿ ವರ್ಷ 28 ಸಾವಿರಕ್ಕೂ ಹೆಚ್ಚು ಜನರು ಹೃದಯಾಘಾತದಿಂದ ಸಾಯುತ್ತಿದ್ದಾರೆ. ಇದಲ್ಲದೇ 30ರಿಂದ 35ರ ವಯೋಮಾನದವರಲ್ಲಿ ಈ ಸಮಸ್ಯೆ ಹೆಚ್ಚುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಅಂತಹ ಪರಿಸ್ಥಿತಿಯಲ್ಲಿ, ನೀವು ಆಹಾರ ಮತ್ತು ಪಾನೀಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು, ಏಕೆಂದರೆ ನೀವು ಹೃದಯಾಘಾತದ ಸಮಸ್ಯೆಯನ್ನು ತಪ್ಪಿಸಲು ಬಯಸಿದರೆ, ನೀವು ಇಂದಿನಿಂದಲೇ ಈ ವಸ್ತುಗಳನ್ನು ಆಹಾರದಲ್ಲಿ ಸೇರಿಸಿಕೊಳ್ಳಬೇಕು.

ಹೃದಯಾಘಾತದ ನಂತರ ಚೇತರಿಸಿಕೊಳ್ಳುವುದು ಹೇಗೆ? ಹೃದ್ರೋಗಿಗಳು ಆಹಾರದಲ್ಲಿ ಫೈಬರ್​ಯುಕ್ತ ಆಹಾರವನ್ನು ಸೇರಿಸಬೇಕು. ಇದರೊಂದಿಗೆ ನಿಮ್ಮ ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಸಂಗ್ರಹವಾಗದಂತೆ ತಡಡೆಯುತ್ತದೆ.

ಇದಲ್ಲದೆ, ನಿಮ್ಮ ಆಹಾರದಲ್ಲಿ ನೀವು ಋತುಮಾನದ ತರಕಾರಿಗಳನ್ನು ಸೇರಿಸಿಕೊಳ್ಳಬೇಕು. ಇದಕ್ಕಾಗಿ, ನೀವು ಧಾನ್ಯಗಳನ್ನು ಸೇವಿಸಬಹುದು.

ಹೃದಯ ಸಂಬಂಧಿ ಕಾಯಿಲೆ ಇರುವವರು ಧೂಮಪಾನ ಮಾಡಬಾರದು. ಒಮ್ಮೆಯಾದರೂ ಹೃದಯಾಘಾತವಾದವರು ಧೂಮಪಾನದಿಂದ ಸಂಪೂರ್ಣವಾಗಿ ದೂರವಿರಬೇಕು.

ಇದಲ್ಲದೆ, ನೀವು ದೈಹಿಕ ಚಟುವಟಿಕೆಯನ್ನು ಹೆಚ್ಚಿಸಬಹುದು. ವ್ಯಾಯಾಮವು ರಕ್ತನಾಳಗಳಲ್ಲಿನ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ. ಇದಲ್ಲದೆ, ನೀವು ವ್ಯಾಯಾಮ ಮಾಡದಿದ್ದರೆ, ಹೃದಯರಕ್ತನಾಳದ ಅಪಾಯವೂ ಹೆಚ್ಚಾಗುತ್ತದೆ.

ಹೃದಯವನ್ನು ಆರೋಗ್ಯಕರವಾಗಿಡಲು, ನೀವು ನಿಮ್ಮ ಆಹಾರದಲ್ಲಿ ಅಗಸೆ ಬೀಜಗಳು, ವಾಲ್‌ನಟ್ಸ್ ಮತ್ತು ಆವಕಾಡೊ ಆಹಾರವನ್ನು ಸೇರಿಸಿಕೊಳ್ಳಬಹುದು. ಒಮೆಗಾ-3 ಕೊಬ್ಬಿನಾಮ್ಲಗಳು ಇವುಗಳಲ್ಲಿ ಕಂಡುಬರುತ್ತವೆ. ಇದಲ್ಲದೆ ವಿಟಮಿನ್ ಇ ಕೂಡ ಇದೆ. ಇದರಿಂದ ಹೃದ್ರೋಗಿಗಳಿಗೆ ಹೆಚ್ಚಿನ ಲಾಭ ದೊರೆಯುತ್ತದೆ.

100 ಗ್ರಾಂ ಅಗಸೆಬೀಜದಲ್ಲಿ 20% ಪ್ರೋಟೀನ್, 18% ಮೊನೊಸಾಚುರೇಟೆಡ್, 28% ಫೈಬರ್ ಮತ್ತು 73% ಬಹುಅಪರ್ಯಾಪ್ತ ಕೊಬ್ಬು ಕಂಡುಬರುತ್ತದೆ.

ತುಳಸಿ ಹಾಲು ಹೃದ್ರೋಗಿಗಳಿಗೂ ಪ್ರಯೋಜನಕಾರಿ. ಇದಕ್ಕಾಗಿ ತುಳಸಿಯನ್ನು ಹಾಲಿನಲ್ಲಿ ಕುದಿಸಿ ಕುಡಿಯಬಹುದು. ಇದು ಋತುಮಾನದ ಕಾಯಿಲೆಗಳಿಂದ ನಿಮ್ಮನ್ನು ರಕ್ಷಿಸುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ