AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Heart Health: ಹೃದ್ರೋಗಿಗಳು ತುಪ್ಪ ಮತ್ತು ಬೆಣ್ಣೆಯನ್ನು ತಿನ್ನಬಹುದೇ? ತಜ್ಞರು ಹೇಳುವುದೇನು?

ಹೆಚ್ಚಿನ ಹೃದ್ರೋಗಿಗಳು ತಮ್ಮ ಆಹಾರದಲ್ಲಿ ತುಪ್ಪ ಮತ್ತು ಬೆಣ್ಣೆಯನ್ನು ಸೇರಿಸುವುದನ್ನು ತಪ್ಪಿಸುತ್ತಾರೆ. ಆದರೆ ಹೃದ್ರೋಗಿಗಳು ನಿಜವಾಗಿಯೂ ತುಪ್ಪ ಅಥವಾ ಬೆಣ್ಣೆಯನ್ನು ತ್ಯಜಿಸಬೇಕೇ ಅಥವಾ ತಮ್ಮ ಆಹಾರದಲ್ಲಿ ಸೇರಿಸಬೇಕೆ ಎಂಬುದು ಪ್ರಶ್ನೆ. ಈ ಬಗ್ಗೆ ತಜ್ಞರ ನೀಡಿರುವ ಸಲಹೆ ಇಲ್ಲಿದೆ.

Heart Health: ಹೃದ್ರೋಗಿಗಳು ತುಪ್ಪ ಮತ್ತು ಬೆಣ್ಣೆಯನ್ನು ತಿನ್ನಬಹುದೇ? ತಜ್ಞರು ಹೇಳುವುದೇನು?
Heart HealthImage Credit source: Pinterest
ಅಕ್ಷತಾ ವರ್ಕಾಡಿ
|

Updated on: Oct 31, 2023 | 1:11 PM

Share

ಒತ್ತಡದ ಜೀವನಶೈಲಿ ಮತ್ತು ಅನಾರೋಗ್ಯಕರ ಆಹಾರ ಕ್ರಮದಿಂದಾಗಿ ಜನರು ರಕ್ತದೊತ್ತಡ, ಪಾರ್ಶ್ವವಾಯು ಮತ್ತು ಹೃದಯ ಕಾಯಿಲೆಗಳ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ವಯಸ್ಕರಲ್ಲಿ ಮಾತ್ರವಲ್ಲದೆ ಯುವಕರಲ್ಲಿಯೂ ಇದರ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿವೆ. ಹೃದ್ರೋಗಿಗಳು ತಮ್ಮ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಣದಲ್ಲಿಟ್ಟುಕೊಂಡರೆ, ಅಪಾಯವು ಹೆಚ್ಚಾಗುವುದಿಲ್ಲ. ಆಹಾರದಲ್ಲಿ ಹೆಚ್ಚಿನ ಪ್ರಮಾಣದ ಕೊಬ್ಬನ್ನು ಸೇರಿಸುವುದು ಕೊಲೆಸ್ಟ್ರಾಲ್ ಅಪಾಯವನ್ನು ಹೆಚ್ಚಿಸುತ್ತದೆ. ಹೃದ್ರೋಗಿಗಳು ತುಪ್ಪ ಅಥವಾ ಬೆಣ್ಣೆಯನ್ನು ತಿನ್ನುವುದನ್ನು ತಪ್ಪಿಸಲು ಇದು ಕಾರಣವಾಗಿದೆ.ತುಪ್ಪ ಮತ್ತು ಬೆಣ್ಣೆಯು ಸ್ಯಾಚುರೇಟೆಡ್ ಕೊಬ್ಬಿನಿಂದ ಸಮೃದ್ಧವಾಗಿದೆ. ಇದು ಹೃದಯ ಸಂಬಂಧಿ ಕಾಯಿಲೆಗಳ ಅಪಾಯವನ್ನು ಹೆಚ್ಚಿಸಲು ಕಾರಣವಾಗುತ್ತದೆ.

ಹೆಚ್ಚಿನ ಹೃದ್ರೋಗಿಗಳು ತಮ್ಮ ಆಹಾರದಲ್ಲಿ ತುಪ್ಪ ಮತ್ತು ಬೆಣ್ಣೆಯನ್ನು ಸೇರಿಸುವುದನ್ನು ತಪ್ಪಿಸುತ್ತಾರೆ. ಆದರೆ ಹೃದ್ರೋಗಿಗಳು ನಿಜವಾಗಿಯೂ ತುಪ್ಪ ಅಥವಾ ಬೆಣ್ಣೆಯನ್ನು ತ್ಯಜಿಸಬೇಕೇ ಅಥವಾ ತಮ್ಮ ಆಹಾರದಲ್ಲಿ ಸೇರಿಸಬೇಕೆ ಎಂಬುದು ಪ್ರಶ್ನೆ. ಈ ಬಗ್ಗೆ ತಜ್ಞರ ನೀಡಿರುವ ಸಲಹೆ ಇಲ್ಲಿದೆ.

ಇದನ್ನೂ ಓದಿ: ವೈದ್ಯರು ಮೊದಲು ರೋಗಿಯ ನಾಲಿಗೆಯನ್ನು ಪರೀಕ್ಷಿಸುತ್ತಾರೆ ಯಾಕೆ? ಇದರಿಂದ ಏನು ತಿಳಿಯುತ್ತದೆ ಗೊತ್ತಾ?

ಹೃದ್ರೋಗಿಗಳು ತುಪ್ಪ ಮತ್ತು ಬೆಣ್ಣೆಯನ್ನು ತಿನ್ನಬಹುದೇ?

ಹೃದ್ರೋಗಿಗಳು ಮನೆಯಲ್ಲಿ ತಯಾರಿಸಿದ ಬಿಳಿ ಬೆಣ್ಣೆ ಮತ್ತು ತುಪ್ಪವನ್ನು ಕಡಿಮೆ ಪ್ರಮಾಣದಲ್ಲಿ ಸೇವಿಸಬಹುದು. ಚೀಸ್, ಕಾಳುಗಳು ಮತ್ತು ತರಕಾರಿಗಳಂತಹ ಪ್ರೋಟೀನ್-ಭರಿತ ಆಹಾರಗಳನ್ನು ಸೇವಿಸಿ ಹಾಗೂ ಸಕ್ಕರೆ ಮತ್ತು ಹೆಚ್ಚಿನ ಸೋಡಿಯಂನೊಂದಿಗಿನ ಆಹಾರವನ್ನು ಮಿತಿಗೊಳಿಸಿ. ನಿಮ್ಮ ಆಹಾರದಲ್ಲಿ ಸಂಸ್ಕರಿಸಿದ ಕಾರ್ಬೋಹೈಡ್ರೇಟ್‌ಗಳ ಬದಲಿಗೆ ಧಾನ್ಯಗಳನ್ನು ಸೇರಿಸಿ ಎಂದು ಡಾ.ಹಂಸ ಯೋಗೇಂದ್ರ ಹೇಳುತ್ತಾರೆ.

ಇದಲ್ಲದೆ, ಹೆಚ್ಚಿನ ಪ್ರಮಾಣದಲ್ಲಿ ನೀರು ಕುಡಿಯಿರಿ. ಬಾಯಾರಿಕೆ ಆದಾಗ ಮಾತ್ರ ನೀರು ಕುಡಿಯುವ ಅಭ್ಯಾಸ ಇಟ್ಟುಕೊಳ್ಳಬೇಡಿ. ಇದರ ಹೊರತಾಗಿ ಸರಿಯಾದ ಸಮಯಕ್ಕೆ ನಿದ್ದೆ ಹಾಗೂ ಆಹಾರ ಸೇವಿಸುವುದನ್ನು ಮರೆಯದಿರಿ. ಇದಲ್ಲದೇ ಮದ್ಯಪಾನ ತ್ಯಜಿಸುವುದು ಉತ್ತಮ. ರಕ್ತದೊತ್ತಡವನ್ನು ನಿಯಮಿತವಾಗಿ ಪರೀಕ್ಷಿಸಿ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ