Sign In

By signing in or creating an account, you agree with Associated Broadcasting Company's Terms & Conditions and Privacy Policy.

Home Remedies: ಪಾದ, ಹಿಮ್ಮಡಿ ನೋವಿಗೆ ಎಲೆಕೋಸಿನಿಂದ ಮುಕ್ತಿ

ನಿಮ್ಮ ಮನೆಗಳಲ್ಲೂ ಹಿಮ್ಮಡಿ, ಪಾದದ ನೋವಿನಿಂದ ಬಳುತ್ತಿರುವವರು ಇರಬಹುದು. ಕೆಲವರಿಗೆ ಎಷ್ಟೇ ಔಷಧಿಗಳನ್ನು ಪ್ರಯತ್ನಿಸಿದರೂ ಈ ನೋವಿನಿಂದ ಮುಕ್ತಿ ಸಿಕ್ಕಿರುವುದಿಲ್ಲ. ಹಾಗಾದರೆ ಎಲೆಕೋಸು ಇಂತಹ ನೋವನ್ನು ಹೇಗೆ ನಿವಾರಣೆ ಮಾಡುತ್ತದೆ? ಬಳಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ.

Home Remedies: ಪಾದ, ಹಿಮ್ಮಡಿ ನೋವಿಗೆ ಎಲೆಕೋಸಿನಿಂದ ಮುಕ್ತಿ
ಸರಳ ಮನೆಮದ್ದು
Follow us
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​

Updated on: Jun 26, 2024 | 5:01 PM

ಎಲೆಕೋಸು ಸಾಮಾನ್ಯವಾಗಿ ಎಲ್ಲರಿಗೂ ಇಷ್ಟವಾಗುವುದಿಲ್ಲ. ಆದರೆ ಇದರ ಆರೋಗ್ಯ ಪ್ರಯೋಜನಗಳು ಮನುಷ್ಯನ ಒಂದಲ್ಲಾ ಒಂದು ಆರೋಗ್ಯ ಸಮಸ್ಯೆಯನ್ನು ಬಗೆಹರಿಸುತ್ತದೆ ಎಂದು ಸಂಶೋಧನೆಗಳಿಂದ ತಿಳಿದು ಬಂದಿದೆ. ಅದರಲ್ಲಿ ನೋವು ನಿವಾರಣೆಯೂ ಸೇರಿಕೊಂಡಿದೆ. ನಿಮ್ಮ ಮನೆಗಳಲ್ಲೂ ಹಿಮ್ಮಡಿ, ಪಾದದ ನೋವಿನಿಂದ ಬಳುತ್ತಿರುವವರು ಇರಬಹುದು. ಕೆಲವರಿಗೆ ಎಷ್ಟೇ ಔಷಧಿಗಳನ್ನು ಪ್ರಯತ್ನಿಸಿದರೂ ಈ ನೋವಿನಿಂದ ಮುಕ್ತಿ ಸಿಕ್ಕಿರುವುದಿಲ್ಲ. ಹಾಗಾದರೆ ಎಲೆಕೋಸು ಇಂತಹ ನೋವನ್ನು ಹೇಗೆ ನಿವಾರಣೆ ಮಾಡುತ್ತದೆ? ಬಳಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ.

ಆರ್ ಡಿ ಕುಕ್ಕಿಂಗ್ ಕನ್ನಡ ಎಂಬ ಫೇಸ್ ಬುಕ್ ಖಾತೆಯಲ್ಲಿ ಇದಕ್ಕೆ ಸಂಬಂಧ ಪಟ್ಟ ಹಾಗೆ ಒಂದು ವಿಡಿಯೋವನ್ನು ಹಂಚಿಕೊಳ್ಳಲಾಗಿದ್ದು, ಪಾದ ಮತ್ತು ಹಿಮ್ಮಡಿ ನೋವನ್ನು ಬೇಗ ಕಡಿಮೆ ಮಾಡಿಕೊಳ್ಳಲು ಒಂದು ಸರಳ ಸಲಹೆಯನ್ನು ನೀಡಿದ್ದಾರೆ. ಇದು ಮನೆಯಲ್ಲಿಯೇ ಸಿಗುವ ಪದಾರ್ಥಗಳನ್ನು ಬಳಸಿಕೊಂಡು, ಸರಳವಾಗಿ ಮಾಡಬಹುದಾಗಿದ್ದು ಯಾವುದೇ ರೀತಿಯ ಅಡ್ಡ ಪರಿಣಾಮಗಳು ಇರುವುದಿಲ್ಲ.

ಇದನ್ನೂ ಓದಿ: ಒಂದೇ ದಿನದಲ್ಲಿ ಬಾಯಿ ಹುಣ್ಣಿನಿಂದ ಮುಕ್ತಿ, ಈ ಮನೆಮದ್ದು ಟ್ರೈ ಮಾಡಿ

ಪಾದ, ಹಿಮ್ಮಡಿ ನೋವಿಗೆ ಎಲೆಕೋಸು ಹೇಗೆ ಬಳಸಬೇಕು

ಎಲೆಕೋಸು ಅಥವಾ ಕ್ಯಾಬಿಜ್ ಮೇಲಿನ ಒಂದು ಪದರ ಅಥವಾ ಸಿಪ್ಪೆ ತೆಗೆದು ಅದಕ್ಕೆ ಬಿಸಿ ಮಾಡಿದ ಸಾಸಿವೆ ಎಣ್ಣೆಯನ್ನು ಹಾಕಿ, ಬಳಿಕ ಅದಕ್ಕೆ ಸ್ವಲ್ಪ ಅರಿಶಿನ, ಸ್ವಲ್ಪ ಜಾಯಿಕಾಯಿಯನ್ನು ತುರಿದು ಹಾಕಬೇಕು ನಂತರ ಅದನ್ನು ಸರಿಯಾಗಿ ಮಿಶ್ರಣ ಮಾಡಿ, ಅದನ್ನು ಒಂದು ದಾರದ ಸಹಾಯದಿಂದ ಹಿಮ್ಮಡಿ ಮತ್ತು ಪಾದ ಮುಚ್ಚುವಂತೆ ಕಟ್ಟಿಕೊಳ್ಳಿ. 3 ಗಂಟೆ ನಂತರ ಅದನ್ನು ತೆಗೆದು ಆ ಜಾಗಕ್ಕೆ ಬಿಸಿ ನೀರಿನ ಶಾಖ ಕೊಡಿ. ಈ ರೀತಿ ಮಾಡುವುದರಿಂದ ಪಾದ ಮತ್ತು ಹಿಮ್ಮಡಿ ನೋವು ಮಾಯವಾಗುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಒಂದೇ ಸ್ಟ್ರಾಟಿಜಿ ಎಲ್ಲ ಪಂದ್ಯಗಳಿಗೆ ನಡೆಯಲ್ಲ, ಬದಲಾಯಿಸಬೇಕು: ಅಭಿಮಾನಿ
ಒಂದೇ ಸ್ಟ್ರಾಟಿಜಿ ಎಲ್ಲ ಪಂದ್ಯಗಳಿಗೆ ನಡೆಯಲ್ಲ, ಬದಲಾಯಿಸಬೇಕು: ಅಭಿಮಾನಿ
ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆಯೇ ಮಳೆ ಆರ್ಭಟ
ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆಯೇ ಮಳೆ ಆರ್ಭಟ
‘ನಾನು ಇಲ್ಲಿಯವನು, ಬೆಂಗಳೂರು ಹೃದಯದಲ್ಲಿದೆ’; ಕನ್ನಡಿಗ ಕೆಎಲ್ ರಾಹುಲ್
‘ನಾನು ಇಲ್ಲಿಯವನು, ಬೆಂಗಳೂರು ಹೃದಯದಲ್ಲಿದೆ’; ಕನ್ನಡಿಗ ಕೆಎಲ್ ರಾಹುಲ್
ಹುಬ್ಬಳ್ಳಿ: ಕುಸಿದು ಬಿದ್ದ ಪೊಲೀಸ್ ಠಾಣೆ ಮೇಲ್ಚಾವಣಿ ಕಾಂಕ್ರೀಟ್!
ಹುಬ್ಬಳ್ಳಿ: ಕುಸಿದು ಬಿದ್ದ ಪೊಲೀಸ್ ಠಾಣೆ ಮೇಲ್ಚಾವಣಿ ಕಾಂಕ್ರೀಟ್!
ಹಾಟ್​ ಏರ್​ ಬಲೂನ್ ರೈಡ್ ಮಾಡುವಾಗ ಹಗ್ಗ ತುಂಡಾಗಿ ವ್ಯಕ್ತಿ ಸಾವು
ಹಾಟ್​ ಏರ್​ ಬಲೂನ್ ರೈಡ್ ಮಾಡುವಾಗ ಹಗ್ಗ ತುಂಡಾಗಿ ವ್ಯಕ್ತಿ ಸಾವು
ಹೋಮಕ್ಕೆ ತುಪ್ಪ ಹಾಗೂ ಧಾನ್ಯಗಳ ಹವಿಸ್ಸು ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ಹೋಮಕ್ಕೆ ತುಪ್ಪ ಹಾಗೂ ಧಾನ್ಯಗಳ ಹವಿಸ್ಸು ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ಈ ರಾಶಿಯವರು ಇಂದು ಉತ್ತಮ ಭವಿಷ್ಯದ ಕನಸುಗಳನ್ನು ಕಟ್ಟಿಕೊಳ್ಳುವ ಸಮಯ
ಈ ರಾಶಿಯವರು ಇಂದು ಉತ್ತಮ ಭವಿಷ್ಯದ ಕನಸುಗಳನ್ನು ಕಟ್ಟಿಕೊಳ್ಳುವ ಸಮಯ
‘ವಿದ್ಯಾಪತಿ’ ಸಿನಿಮಾ ನೋಡಿ ನಾಗಭೂಷಣ ಬಗ್ಗೆ ಮನಸಾರೆ ಮಾತಾಡಿದ ತಾರಾ
‘ವಿದ್ಯಾಪತಿ’ ಸಿನಿಮಾ ನೋಡಿ ನಾಗಭೂಷಣ ಬಗ್ಗೆ ಮನಸಾರೆ ಮಾತಾಡಿದ ತಾರಾ
ಸಾಧಾರಣ ಮೊತ್ತ ಗಳಿಸಿದ ಆರ್​ಸಿಬಿ, ಬೌಲರ್​ಗಳ ಮೇಲೆ ಹೆಚ್ಚಿನ ನಿರೀಕ್ಷೆ!
ಸಾಧಾರಣ ಮೊತ್ತ ಗಳಿಸಿದ ಆರ್​ಸಿಬಿ, ಬೌಲರ್​ಗಳ ಮೇಲೆ ಹೆಚ್ಚಿನ ನಿರೀಕ್ಷೆ!
ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ
ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ