AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Home Remedies: ಪಾದ, ಹಿಮ್ಮಡಿ ನೋವಿಗೆ ಎಲೆಕೋಸಿನಿಂದ ಮುಕ್ತಿ

ನಿಮ್ಮ ಮನೆಗಳಲ್ಲೂ ಹಿಮ್ಮಡಿ, ಪಾದದ ನೋವಿನಿಂದ ಬಳುತ್ತಿರುವವರು ಇರಬಹುದು. ಕೆಲವರಿಗೆ ಎಷ್ಟೇ ಔಷಧಿಗಳನ್ನು ಪ್ರಯತ್ನಿಸಿದರೂ ಈ ನೋವಿನಿಂದ ಮುಕ್ತಿ ಸಿಕ್ಕಿರುವುದಿಲ್ಲ. ಹಾಗಾದರೆ ಎಲೆಕೋಸು ಇಂತಹ ನೋವನ್ನು ಹೇಗೆ ನಿವಾರಣೆ ಮಾಡುತ್ತದೆ? ಬಳಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ.

Home Remedies: ಪಾದ, ಹಿಮ್ಮಡಿ ನೋವಿಗೆ ಎಲೆಕೋಸಿನಿಂದ ಮುಕ್ತಿ
ಸರಳ ಮನೆಮದ್ದು
ಪ್ರೀತಿ ಭಟ್​, ಗುಣವಂತೆ
| Edited By: |

Updated on: Jun 26, 2024 | 5:01 PM

Share

ಎಲೆಕೋಸು ಸಾಮಾನ್ಯವಾಗಿ ಎಲ್ಲರಿಗೂ ಇಷ್ಟವಾಗುವುದಿಲ್ಲ. ಆದರೆ ಇದರ ಆರೋಗ್ಯ ಪ್ರಯೋಜನಗಳು ಮನುಷ್ಯನ ಒಂದಲ್ಲಾ ಒಂದು ಆರೋಗ್ಯ ಸಮಸ್ಯೆಯನ್ನು ಬಗೆಹರಿಸುತ್ತದೆ ಎಂದು ಸಂಶೋಧನೆಗಳಿಂದ ತಿಳಿದು ಬಂದಿದೆ. ಅದರಲ್ಲಿ ನೋವು ನಿವಾರಣೆಯೂ ಸೇರಿಕೊಂಡಿದೆ. ನಿಮ್ಮ ಮನೆಗಳಲ್ಲೂ ಹಿಮ್ಮಡಿ, ಪಾದದ ನೋವಿನಿಂದ ಬಳುತ್ತಿರುವವರು ಇರಬಹುದು. ಕೆಲವರಿಗೆ ಎಷ್ಟೇ ಔಷಧಿಗಳನ್ನು ಪ್ರಯತ್ನಿಸಿದರೂ ಈ ನೋವಿನಿಂದ ಮುಕ್ತಿ ಸಿಕ್ಕಿರುವುದಿಲ್ಲ. ಹಾಗಾದರೆ ಎಲೆಕೋಸು ಇಂತಹ ನೋವನ್ನು ಹೇಗೆ ನಿವಾರಣೆ ಮಾಡುತ್ತದೆ? ಬಳಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ.

ಆರ್ ಡಿ ಕುಕ್ಕಿಂಗ್ ಕನ್ನಡ ಎಂಬ ಫೇಸ್ ಬುಕ್ ಖಾತೆಯಲ್ಲಿ ಇದಕ್ಕೆ ಸಂಬಂಧ ಪಟ್ಟ ಹಾಗೆ ಒಂದು ವಿಡಿಯೋವನ್ನು ಹಂಚಿಕೊಳ್ಳಲಾಗಿದ್ದು, ಪಾದ ಮತ್ತು ಹಿಮ್ಮಡಿ ನೋವನ್ನು ಬೇಗ ಕಡಿಮೆ ಮಾಡಿಕೊಳ್ಳಲು ಒಂದು ಸರಳ ಸಲಹೆಯನ್ನು ನೀಡಿದ್ದಾರೆ. ಇದು ಮನೆಯಲ್ಲಿಯೇ ಸಿಗುವ ಪದಾರ್ಥಗಳನ್ನು ಬಳಸಿಕೊಂಡು, ಸರಳವಾಗಿ ಮಾಡಬಹುದಾಗಿದ್ದು ಯಾವುದೇ ರೀತಿಯ ಅಡ್ಡ ಪರಿಣಾಮಗಳು ಇರುವುದಿಲ್ಲ.

ಇದನ್ನೂ ಓದಿ: ಒಂದೇ ದಿನದಲ್ಲಿ ಬಾಯಿ ಹುಣ್ಣಿನಿಂದ ಮುಕ್ತಿ, ಈ ಮನೆಮದ್ದು ಟ್ರೈ ಮಾಡಿ

ಪಾದ, ಹಿಮ್ಮಡಿ ನೋವಿಗೆ ಎಲೆಕೋಸು ಹೇಗೆ ಬಳಸಬೇಕು

ಎಲೆಕೋಸು ಅಥವಾ ಕ್ಯಾಬಿಜ್ ಮೇಲಿನ ಒಂದು ಪದರ ಅಥವಾ ಸಿಪ್ಪೆ ತೆಗೆದು ಅದಕ್ಕೆ ಬಿಸಿ ಮಾಡಿದ ಸಾಸಿವೆ ಎಣ್ಣೆಯನ್ನು ಹಾಕಿ, ಬಳಿಕ ಅದಕ್ಕೆ ಸ್ವಲ್ಪ ಅರಿಶಿನ, ಸ್ವಲ್ಪ ಜಾಯಿಕಾಯಿಯನ್ನು ತುರಿದು ಹಾಕಬೇಕು ನಂತರ ಅದನ್ನು ಸರಿಯಾಗಿ ಮಿಶ್ರಣ ಮಾಡಿ, ಅದನ್ನು ಒಂದು ದಾರದ ಸಹಾಯದಿಂದ ಹಿಮ್ಮಡಿ ಮತ್ತು ಪಾದ ಮುಚ್ಚುವಂತೆ ಕಟ್ಟಿಕೊಳ್ಳಿ. 3 ಗಂಟೆ ನಂತರ ಅದನ್ನು ತೆಗೆದು ಆ ಜಾಗಕ್ಕೆ ಬಿಸಿ ನೀರಿನ ಶಾಖ ಕೊಡಿ. ಈ ರೀತಿ ಮಾಡುವುದರಿಂದ ಪಾದ ಮತ್ತು ಹಿಮ್ಮಡಿ ನೋವು ಮಾಯವಾಗುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ
ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?