Home Remedies: ಪಾದ, ಹಿಮ್ಮಡಿ ನೋವಿಗೆ ಎಲೆಕೋಸಿನಿಂದ ಮುಕ್ತಿ

ನಿಮ್ಮ ಮನೆಗಳಲ್ಲೂ ಹಿಮ್ಮಡಿ, ಪಾದದ ನೋವಿನಿಂದ ಬಳುತ್ತಿರುವವರು ಇರಬಹುದು. ಕೆಲವರಿಗೆ ಎಷ್ಟೇ ಔಷಧಿಗಳನ್ನು ಪ್ರಯತ್ನಿಸಿದರೂ ಈ ನೋವಿನಿಂದ ಮುಕ್ತಿ ಸಿಕ್ಕಿರುವುದಿಲ್ಲ. ಹಾಗಾದರೆ ಎಲೆಕೋಸು ಇಂತಹ ನೋವನ್ನು ಹೇಗೆ ನಿವಾರಣೆ ಮಾಡುತ್ತದೆ? ಬಳಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ.

Home Remedies: ಪಾದ, ಹಿಮ್ಮಡಿ ನೋವಿಗೆ ಎಲೆಕೋಸಿನಿಂದ ಮುಕ್ತಿ
ಸರಳ ಮನೆಮದ್ದು
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: Jun 26, 2024 | 5:01 PM

ಎಲೆಕೋಸು ಸಾಮಾನ್ಯವಾಗಿ ಎಲ್ಲರಿಗೂ ಇಷ್ಟವಾಗುವುದಿಲ್ಲ. ಆದರೆ ಇದರ ಆರೋಗ್ಯ ಪ್ರಯೋಜನಗಳು ಮನುಷ್ಯನ ಒಂದಲ್ಲಾ ಒಂದು ಆರೋಗ್ಯ ಸಮಸ್ಯೆಯನ್ನು ಬಗೆಹರಿಸುತ್ತದೆ ಎಂದು ಸಂಶೋಧನೆಗಳಿಂದ ತಿಳಿದು ಬಂದಿದೆ. ಅದರಲ್ಲಿ ನೋವು ನಿವಾರಣೆಯೂ ಸೇರಿಕೊಂಡಿದೆ. ನಿಮ್ಮ ಮನೆಗಳಲ್ಲೂ ಹಿಮ್ಮಡಿ, ಪಾದದ ನೋವಿನಿಂದ ಬಳುತ್ತಿರುವವರು ಇರಬಹುದು. ಕೆಲವರಿಗೆ ಎಷ್ಟೇ ಔಷಧಿಗಳನ್ನು ಪ್ರಯತ್ನಿಸಿದರೂ ಈ ನೋವಿನಿಂದ ಮುಕ್ತಿ ಸಿಕ್ಕಿರುವುದಿಲ್ಲ. ಹಾಗಾದರೆ ಎಲೆಕೋಸು ಇಂತಹ ನೋವನ್ನು ಹೇಗೆ ನಿವಾರಣೆ ಮಾಡುತ್ತದೆ? ಬಳಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ.

ಆರ್ ಡಿ ಕುಕ್ಕಿಂಗ್ ಕನ್ನಡ ಎಂಬ ಫೇಸ್ ಬುಕ್ ಖಾತೆಯಲ್ಲಿ ಇದಕ್ಕೆ ಸಂಬಂಧ ಪಟ್ಟ ಹಾಗೆ ಒಂದು ವಿಡಿಯೋವನ್ನು ಹಂಚಿಕೊಳ್ಳಲಾಗಿದ್ದು, ಪಾದ ಮತ್ತು ಹಿಮ್ಮಡಿ ನೋವನ್ನು ಬೇಗ ಕಡಿಮೆ ಮಾಡಿಕೊಳ್ಳಲು ಒಂದು ಸರಳ ಸಲಹೆಯನ್ನು ನೀಡಿದ್ದಾರೆ. ಇದು ಮನೆಯಲ್ಲಿಯೇ ಸಿಗುವ ಪದಾರ್ಥಗಳನ್ನು ಬಳಸಿಕೊಂಡು, ಸರಳವಾಗಿ ಮಾಡಬಹುದಾಗಿದ್ದು ಯಾವುದೇ ರೀತಿಯ ಅಡ್ಡ ಪರಿಣಾಮಗಳು ಇರುವುದಿಲ್ಲ.

ಇದನ್ನೂ ಓದಿ: ಒಂದೇ ದಿನದಲ್ಲಿ ಬಾಯಿ ಹುಣ್ಣಿನಿಂದ ಮುಕ್ತಿ, ಈ ಮನೆಮದ್ದು ಟ್ರೈ ಮಾಡಿ

ಪಾದ, ಹಿಮ್ಮಡಿ ನೋವಿಗೆ ಎಲೆಕೋಸು ಹೇಗೆ ಬಳಸಬೇಕು

ಎಲೆಕೋಸು ಅಥವಾ ಕ್ಯಾಬಿಜ್ ಮೇಲಿನ ಒಂದು ಪದರ ಅಥವಾ ಸಿಪ್ಪೆ ತೆಗೆದು ಅದಕ್ಕೆ ಬಿಸಿ ಮಾಡಿದ ಸಾಸಿವೆ ಎಣ್ಣೆಯನ್ನು ಹಾಕಿ, ಬಳಿಕ ಅದಕ್ಕೆ ಸ್ವಲ್ಪ ಅರಿಶಿನ, ಸ್ವಲ್ಪ ಜಾಯಿಕಾಯಿಯನ್ನು ತುರಿದು ಹಾಕಬೇಕು ನಂತರ ಅದನ್ನು ಸರಿಯಾಗಿ ಮಿಶ್ರಣ ಮಾಡಿ, ಅದನ್ನು ಒಂದು ದಾರದ ಸಹಾಯದಿಂದ ಹಿಮ್ಮಡಿ ಮತ್ತು ಪಾದ ಮುಚ್ಚುವಂತೆ ಕಟ್ಟಿಕೊಳ್ಳಿ. 3 ಗಂಟೆ ನಂತರ ಅದನ್ನು ತೆಗೆದು ಆ ಜಾಗಕ್ಕೆ ಬಿಸಿ ನೀರಿನ ಶಾಖ ಕೊಡಿ. ಈ ರೀತಿ ಮಾಡುವುದರಿಂದ ಪಾದ ಮತ್ತು ಹಿಮ್ಮಡಿ ನೋವು ಮಾಯವಾಗುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ