AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ನೀವು ಮಧುಮೇಹಿಗಳಾಗಿದ್ದು , ಚಾಕೊಲೇಟ್‌ಗಳನ್ನು ತಿನ್ನಲು ಇಷ್ಟಪಡುತ್ತೀರಾ? ಮನೆಯಲ್ಲೇ ಆರೋಗ್ಯಕರ ಚಾಕೋಲೇಟ್ ತಯಾರಿಸಿ

ಈ ಖರ್ಜೂರ ಚಾಕೊಲೇಟ್ ಟೇಸ್ಟಿ ಮಾತ್ರವಲ್ಲದೆ ರೋಗ ನಿರೋಧಕ ಶಕ್ತಿಯನ್ನು ಹೊಂದಿದೆ. ಖರ್ಜೂರದಲ್ಲಿ ಅಪಾರ ವಿಟಮಿನ್‌ ಅಂಶಗಳನ್ನು ಹೊಂದಿದ್ದು, ನಿಮ್ಮ ದೇಹದಲ್ಲಿ ಹಿಮೋಗ್ಲೋಬಿನ್ ಮಟ್ಟವನ್ನು ಸುಧಾರಿಸಲು ಸಹಾಯ ಮಾಡುತ್ತದೆ.

Health Tips: ನೀವು ಮಧುಮೇಹಿಗಳಾಗಿದ್ದು , ಚಾಕೊಲೇಟ್‌ಗಳನ್ನು ತಿನ್ನಲು ಇಷ್ಟಪಡುತ್ತೀರಾ? ಮನೆಯಲ್ಲೇ ಆರೋಗ್ಯಕರ ಚಾಕೋಲೇಟ್ ತಯಾರಿಸಿ
Dates chocolateImage Credit source: Happy food tube
TV9 Web
| Edited By: |

Updated on: Nov 01, 2022 | 3:41 PM

Share

ನೀವು ಮಧುಮೇಹ ಕಾಯಿಲೆಯಿಂದ ಬಳಲುತ್ತಿದ್ದು, ಸಾಕಷ್ಟು ವರ್ಷಗಳಿಂದ ಸಿಹಿ ತಿಂಡಿಗಳಿಂದ ದೂರವಿದ್ದೀರಾ? ಸಿಹಿ ತಿಂಡಿಗಳನ್ನು ತಿನ್ನಲು ಬಯಸಿದರೆ, ಮನೆಯಲ್ಲಿಯೇ ಈ ರೆಸಿಪಿಯನ್ನೊಮ್ಮೆ ಪ್ರಯತ್ನಿಸಿ. ಇದು ಆರೋಗ್ಯಕ್ಕೂ ತುಂಬಾ ಉತ್ತಮ. ಮನೆಯ ಅಡುಗೆ ಮನೆಯಲ್ಲಿ ಸಿಗುವ 3 ಸರಳ ಅಡುಗೆ ಪದಾರ್ಥಗಳೊಂದಿಗೆ ಕೆಲವೇ ನಿಮಿಷಗಳಲ್ಲಿ ತಯಾರಿಸಬಹುದಾದ ಆರೋಗ್ಯಕರ ಖರ್ಜೂರ ಚಾಕೊಲೇಟ್ ಟ್ರೀಟ್ ಇಲ್ಲಿದೆ.

ಈ ಖರ್ಜೂರ ಚಾಕೊಲೇಟ್ ಟೇಸ್ಟಿ ಮಾತ್ರವಲ್ಲದೆ ರೋಗ ನಿರೋಧಕ ಶಕ್ತಿಯನ್ನು ಹೊಂದಿದೆ. ಖರ್ಜೂರದಲ್ಲಿ ಅಪಾರ ವಿಟಮಿನ್‌ ಅಂಶಗಳನ್ನು ಹೊಂದಿದ್ದು, ನಿಮ್ಮ ದೇಹದಲ್ಲಿ ಹಿಮೋಗ್ಲೋಬಿನ್ ಮಟ್ಟವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಈ ಸರಳ ಚಾಕೊಲೇಟ್ ಅತ್ಯಂತ ರುಚಿಕರ ಹಾಗೂ ಮಧುಮೇಹಿಗಳಿಗೂ ಯಾವುದೇ ಭಯವಿಲ್ಲದೆ ಸೇವಿಸಬಹುದಾಗಿದೆ. ಆದ್ದರಿಂದ, ಈ ಸರಳ ರೆಸಿಪಿಯನ್ನು ನಿಮ್ಮ ಮನೆಯಲ್ಲಿ ಪ್ರಯತ್ನಿಸಿ, ರಚಿಯನ್ನು ಆನಂದಿಸಿ.

ಬೇಕಾಗುವ ಸಾಮಾಗ್ರಿಗಳು:

ಖರ್ಜೂರ– 1ಕಪ್

ಜೇನು ತುಪ್ಪ– 2 ಚಮಚ

ಡಾರ್ಕ್ ಚಾಕೊಲೇಟ್– 200 ಕಿಲೋ ಗ್ರಾಂ

ಮಾಡುವ ವಿಧಾನ :

  • ಒಂದು ಕಪ್ ಖರ್ಜೂರ ತೆಗೆದು ಕೊಂಡು, ಅದರ ಬೀಜಗಳನ್ನು ಬೇರ್ಪಡಿಸಿ .

ಚಾಕೊಲೇಟ್ ಕರಗಿಸಲು:

  • ಮಧ್ಯಮ ಉರಿಯಲ್ಲಿ ಪ್ಯಾನ್ ಅನ್ನು ಬಿಸಿ ಮಾಡಿ ಮತ್ತು ಅದರ ಮೇಲೆ ನೀರು ತುಂಬಿದ ಪಾತ್ರೆಯನ್ನು ಇಡಿ. ನಂತರ ಅದರ ಮೇಲೆ ಗಾಜಿನ ಬಟ್ಟಲನ್ನು ಇರಿಸಿ.
  • ನಂತರ ಚಾಕೊಲೇಟ್ ತುಂಡುಗಳನ್ನು ಸೇರಿಸಿ ಮತ್ತು ಅದನ್ನು ಕರಗಲು ಬಿಡಿ.
  • ಚಾಕೊಲೇಟ್ ಕರಗಿದ ನಂತರ, ಬೆಂಕಿಯನ್ನು ಆಫ್ ಮಾಡಿ ಮತ್ತು ತಣ್ಣಗಾಗಲು ಬಿಡಿ.
  • ಮುಂದೆ, ಕರಗಿದ ಚಾಕೊಲೇಟ್ ಗೆ ಜೇನುತುಪ್ಪವನ್ನು ಸೇರಿಸಿ.
  • ನಂತರ ಖರ್ಜೂರವನ್ನು ಸೇರಿಸಿ ಮತ್ತು ಖರ್ಜೂರ ಮೇಲೆ ಕರಗಿದ ಚಾಕೊಲೇಟ್ ಅನ್ನು ಚೆನ್ನಾಗಿ ಹಚ್ಚಿ
  • ನಂತರ ದೊಡ್ಡ ಟ್ರೇ ಅನ್ನು ತೆಗೆದುಕೊಂಡು ಅದರ ಮೇಲೆ ಈ ಖರ್ಜೂರವನ್ನು ಜೋಡಿಸಿ.
  • ಈ ಜೋಡಿಸಿದ ಖರ್ಜೂರವನ್ನು 2 ಗಂಟೆಗಳ ಕಾಲ ಫ್ರೀಜರ್‌ನಲ್ಲಿ ಇರಿಸಿ.
  • ಮನೆಯಲ್ಲಿ ತಯಾರಿಸಿದ ಆರೋಗ್ಯಕರ ಚಾಕೊಲೇಟ್‌ ಸವಿಯಲು ಸಿದ್ದ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ: 

Follow Us
Web contact
Web contact

TV9 Kannada

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​