AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

High BP: ನೀವು ಆಗಾಗ ಕೋಪಗೊಳ್ಳುತ್ತೀರಾ? ಬಿಪಿ ಕಂಟ್ರೋಲ್ ಮಾಡಲು ಈ ಪಂಚ ಆಹಾರಗಳಿಂದ ದೂರವಿರಿ

ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನರು ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಅಧಿಕ ರಕ್ತದೊತ್ತಡವು ಅನೇಕ ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡಬಹುದು. ಆರೋಗ್ಯಕರ ಆಹಾರ ಸೇವನೆಯಿಂದ ಈ ಸಮಸ್ಯೆಯನ್ನು ಕಡಿಮೆ ಮಾಡಬಹುದು.

TV9 Web
| Edited By: |

Updated on: Jan 16, 2023 | 6:30 AM

Share
How to control High BP health tips in kannada

ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನರು ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಅಧಿಕ ರಕ್ತದೊತ್ತಡವು ಅನೇಕ ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡಬಹುದು. ಆರೋಗ್ಯಕರ ಆಹಾರ ಸೇವನೆಯಿಂದ ಈ ಸಮಸ್ಯೆಯನ್ನು ಕಡಿಮೆ ಮಾಡಬಹುದು. ಕೆಲವರು ಆಗಾಗ ಕೋಪಗೊಳ್ಳುವುದು ಇದೆ. ಇದಕ್ಕೆ ಅಧಿಕ ಬಿಪಿ ಕಾರಣವಾಗಿರಬಹುದು. ನೀವು ಅಧಿಕ ಬಿಪಿ ಸಮಸ್ಯೆ ಎದುರಿಸುತ್ತಿದ್ದರೆ ಕೆಲವೊಂದು ಆಹಾರ ಪದಾರ್ಥಗಳನ್ನು ತಪ್ಪಿಸಬೇಕು. ಅವುಗಳು ಯಾವುವು ಎಂದು ತಿಳಿಯೋಣ.

1 / 6
How to control High BP health tips in kannada

ಅಧಿಕ ರಕ್ತದೊತ್ತಡ ಇರುವವರು ಕಡಿಮೆ ಉಪ್ಪನ್ನು ಸೇವಿಸಬೇಕು. ಉಪ್ಪು ಸೋಡಿಯಂನಲ್ಲಿ ಸಮೃದ್ಧವಾಗಿದೆ. ಇದನ್ನು ಅತಿಯಾಗಿ ಸೇವಿಸುವುದು ಹಾನಿಕಾರಕ ಎಂದು ತಜ್ಞರು ಎಚ್ಚರಿಸಿದ್ದಾರೆ.

2 / 6
How to control High BP health tips in kannada

ಆಹಾರದ ಜೊತೆಗೆ ಉಪ್ಪಿನಕಾಯಿ ತಿನ್ನುವ ಅಭ್ಯಾಸ ಅನೇಕರಿಗೆ ಇದೆ. ನೀವು ಅಧಿಕ ರಕ್ತದೊತ್ತಡ ಹೊಂದಿರುವ ರೋಗಿಯಾಗಿದ್ದರೆ ಉಪ್ಪಿನಕಾಯಿ ಸೇವನೆ ತಪ್ಪಿಸಬೇಕು.

3 / 6
How to control High BP health tips in kannada

ಬಿಪಿ ರೋಗಿಗಳು ಮದ್ಯಪಾನ ಮಾಡಬಾರದು. ಏಕೆಂದರೆ ಮದ್ಯ ಸೇವನೆ ಆರೋಗ್ಯಕ್ಕೆ ಹಾನಿಕರ. ಇದರ ಸೇವನೆಯಿಂದ ಬಿಪಿ ಹೆಚ್ಚುತ್ತದೆ ಎಂದು ವೈದ್ಯರು ಹೇಳುತ್ತಾರೆ.

4 / 6
How to control High BP health tips in kannada

ಅನೇಕ ಜನರು ಆಗಾಗ್ಗೆ ಚಹಾ ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದಾಗ್ಯೂ, ಅಧಿಕ ಬಿಪಿ ಇರುವವರು ಚಹಾ ಕುಡಿಯುವುದನ್ನು ತಪ್ಪಿಸಬೇಕು. ಏಕೆಂದರೆ ಇದನ್ನು ಸೇವಿಸುವುದರಿಂದ ನಿಮ್ಮ ಬಿಪಿ ಹೆಚ್ಚುತ್ತದೆ.

5 / 6
How to control High BP health tips in kannada

ಬಿಪಿ ಇರುವವರು ಫಾಸ್ಟ್ ಫುಡ್​ನಿಂದ ದೂರವಿರಬೇಕು. ಏಕೆಂದರೆ ಫಾಸ್ಟ್ ಫುಡ್​​ನಲ್ಲಿ ಉಪ್ಪು ಅಧಿಕವಾಗಿರುತ್ತದೆ. ಇದರಿಂದ ಬಿಪಿ ಹೆಚ್ಚುತ್ತದೆ.

6 / 6
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್