AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

High BP: ನೀವು ಆಗಾಗ ಕೋಪಗೊಳ್ಳುತ್ತೀರಾ? ಬಿಪಿ ಕಂಟ್ರೋಲ್ ಮಾಡಲು ಈ ಪಂಚ ಆಹಾರಗಳಿಂದ ದೂರವಿರಿ

ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನರು ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಅಧಿಕ ರಕ್ತದೊತ್ತಡವು ಅನೇಕ ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡಬಹುದು. ಆರೋಗ್ಯಕರ ಆಹಾರ ಸೇವನೆಯಿಂದ ಈ ಸಮಸ್ಯೆಯನ್ನು ಕಡಿಮೆ ಮಾಡಬಹುದು.

TV9 Web
| Updated By: Rakesh Nayak Manchi|

Updated on: Jan 16, 2023 | 6:30 AM

Share
How to control High BP health tips in kannada

ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನರು ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಅಧಿಕ ರಕ್ತದೊತ್ತಡವು ಅನೇಕ ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡಬಹುದು. ಆರೋಗ್ಯಕರ ಆಹಾರ ಸೇವನೆಯಿಂದ ಈ ಸಮಸ್ಯೆಯನ್ನು ಕಡಿಮೆ ಮಾಡಬಹುದು. ಕೆಲವರು ಆಗಾಗ ಕೋಪಗೊಳ್ಳುವುದು ಇದೆ. ಇದಕ್ಕೆ ಅಧಿಕ ಬಿಪಿ ಕಾರಣವಾಗಿರಬಹುದು. ನೀವು ಅಧಿಕ ಬಿಪಿ ಸಮಸ್ಯೆ ಎದುರಿಸುತ್ತಿದ್ದರೆ ಕೆಲವೊಂದು ಆಹಾರ ಪದಾರ್ಥಗಳನ್ನು ತಪ್ಪಿಸಬೇಕು. ಅವುಗಳು ಯಾವುವು ಎಂದು ತಿಳಿಯೋಣ.

1 / 6
How to control High BP health tips in kannada

ಅಧಿಕ ರಕ್ತದೊತ್ತಡ ಇರುವವರು ಕಡಿಮೆ ಉಪ್ಪನ್ನು ಸೇವಿಸಬೇಕು. ಉಪ್ಪು ಸೋಡಿಯಂನಲ್ಲಿ ಸಮೃದ್ಧವಾಗಿದೆ. ಇದನ್ನು ಅತಿಯಾಗಿ ಸೇವಿಸುವುದು ಹಾನಿಕಾರಕ ಎಂದು ತಜ್ಞರು ಎಚ್ಚರಿಸಿದ್ದಾರೆ.

2 / 6
How to control High BP health tips in kannada

ಆಹಾರದ ಜೊತೆಗೆ ಉಪ್ಪಿನಕಾಯಿ ತಿನ್ನುವ ಅಭ್ಯಾಸ ಅನೇಕರಿಗೆ ಇದೆ. ನೀವು ಅಧಿಕ ರಕ್ತದೊತ್ತಡ ಹೊಂದಿರುವ ರೋಗಿಯಾಗಿದ್ದರೆ ಉಪ್ಪಿನಕಾಯಿ ಸೇವನೆ ತಪ್ಪಿಸಬೇಕು.

3 / 6
How to control High BP health tips in kannada

ಬಿಪಿ ರೋಗಿಗಳು ಮದ್ಯಪಾನ ಮಾಡಬಾರದು. ಏಕೆಂದರೆ ಮದ್ಯ ಸೇವನೆ ಆರೋಗ್ಯಕ್ಕೆ ಹಾನಿಕರ. ಇದರ ಸೇವನೆಯಿಂದ ಬಿಪಿ ಹೆಚ್ಚುತ್ತದೆ ಎಂದು ವೈದ್ಯರು ಹೇಳುತ್ತಾರೆ.

4 / 6
How to control High BP health tips in kannada

ಅನೇಕ ಜನರು ಆಗಾಗ್ಗೆ ಚಹಾ ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದಾಗ್ಯೂ, ಅಧಿಕ ಬಿಪಿ ಇರುವವರು ಚಹಾ ಕುಡಿಯುವುದನ್ನು ತಪ್ಪಿಸಬೇಕು. ಏಕೆಂದರೆ ಇದನ್ನು ಸೇವಿಸುವುದರಿಂದ ನಿಮ್ಮ ಬಿಪಿ ಹೆಚ್ಚುತ್ತದೆ.

5 / 6
How to control High BP health tips in kannada

ಬಿಪಿ ಇರುವವರು ಫಾಸ್ಟ್ ಫುಡ್​ನಿಂದ ದೂರವಿರಬೇಕು. ಏಕೆಂದರೆ ಫಾಸ್ಟ್ ಫುಡ್​​ನಲ್ಲಿ ಉಪ್ಪು ಅಧಿಕವಾಗಿರುತ್ತದೆ. ಇದರಿಂದ ಬಿಪಿ ಹೆಚ್ಚುತ್ತದೆ.

6 / 6
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ