Home Remedies: ಅತಿಯಾದ ತಲೆ‌ ನೋವಿದ್ರೆ ಹೀಗೆ ಮಾಡಿ ತಕ್ಷಣ ಕಡಿಮೆಯಾಗುತ್ತೆ, ತಜ್ಞರ ಸಲಹೆ

ತಲೆ ನೋವು ಬಂದಾಗ ಯಾವುದೇ ಕೆಲಸ ಮಾಡಲು ಅಥವಾ ನಿಖರವಾಗಿ ಆಲೋಚಿಸಲು ಸಾಧ್ಯವಾಗುವುದಿಲ್ಲ. ತಲೆ ಮೇಲೆ ಕೈಹೊತ್ತು ಕುಳಿತುಕೊಳ್ಳುವುದನ್ನು ಬಿಟ್ಟರೆ ಬೇರೆ ಏನು ಮಾಡಬಹುದು ಎಂಬುದು ತಲೆಗೆ ಹೋಗುವುದಿಲ್ಲ. ತಲೆ ನೋವಿನ ಭಾದೆ ನಮಗೆ ಅಷ್ಟರ ಮಟ್ಟಿಗೆ ತೊಂದರೆ ನೀಡಿರುತ್ತದೆ. ಆದರೆ ತಲೆ ನೋವು ಬಂದ ತಕ್ಷಣ ನಾವು ಅದಕ್ಕೆ ಸೂಕ್ತವಾದ ಮಾತ್ರೆ ಎಲ್ಲಿದೆ ಎಂದು ಹುಡುಕುವ ಬದಲು ಆಯುರ್ವೇದದ ಮೊರೆ ಹೋಗಬಹುದು. ಇದು ಅಡ್ಡಪರಿಣಾಮ ಇಲ್ಲದಂತೆ ತಲೆ ನೋವನ್ನು ಮಾಯವಾಗಿಸುತ್ತದೆ. ಹಾಗಾದರೆ ಏನು ಮಾಡಬೇಕು? ತಲೆ ನೋವಿಗೆ ಪರಿಹಾರವೇನು?

Home Remedies: ಅತಿಯಾದ ತಲೆ‌ ನೋವಿದ್ರೆ ಹೀಗೆ ಮಾಡಿ ತಕ್ಷಣ ಕಡಿಮೆಯಾಗುತ್ತೆ, ತಜ್ಞರ ಸಲಹೆ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: May 31, 2024 | 9:46 AM

ಪುಟ್ಟ ಮಕ್ಕಳಿಂದ ಹಿಡಿದು ದೊಡ್ಡವರ ವರೆಗೆ ಸಾಮಾನ್ಯವಾಗಿ ತಲೆನೋವು ಕಂಡುಬರುತ್ತದೆ. ನೀವು ಗಮನಿಸಿರಬಹುದು ತಲೆ ನೋವು ಬಂದಾಗ ಯಾವುದೇ ಕೆಲಸ ಮಾಡಲು ಅಥವಾ ನಿಖರವಾಗಿ ಆಲೋಚಿಸಲು ಸಾಧ್ಯವಾಗುವುದಿಲ್ಲ. ತಲೆ ಮೇಲೆ ಕೈಹೊತ್ತು ಕುಳಿತುಕೊಳ್ಳುವುದನ್ನು ಬಿಟ್ಟರೆ ಬೇರೆ ಏನು ಮಾಡಬಹುದು ಎಂಬುದು ತಲೆಗೆ ಹೋಗುವುದಿಲ್ಲ. ತಲೆಯ ಭಾದೆ ನಮಗೆ ಅಷ್ಟರ ಮಟ್ಟಿಗೆ ತೊಂದರೆ ನೀಡಿರುತ್ತದೆ. ಆದರೆ ತಲೆ ನೋವು ಬಂದ ತಕ್ಷಣ ನಾವು ಅದಕ್ಕೆ ಸೂಕ್ತವಾದ ಮಾತ್ರೆ ಎಲ್ಲಿದೆ ಎಂದು ಹುಡುಕುವ ಬದಲು ಆಯುರ್ವೇದದ ಮೊರೆ ಹೋಗಬಹುದು. ಇದು ಅಡ್ಡಪರಿಣಾಮ ಇಲ್ಲದಂತೆ ತಲೆ ನೋವನ್ನು ಮಾಯವಾಗಿಸುತ್ತದೆ. ಹಾಗಾದರೆ ಏನು ಮಾಡಬೇಕು? ತಲೆ ನೋವಿಗೆ ಪರಿಹಾರವೇನು?

ಇದಕ್ಕೆ ಪರಿಹಾರವೇನು?

ಡಾ. ಮುರುಳೀಧರ್ ಅವರು ಹೇಳುವ ಪ್ರಕಾರ ತಲೆ ನೋವಿಗೆ ಮಾತ್ರೆ ತೆಗೆದುಕೊಳ್ಳುವ ಬದಲು “ನೋಳಿ ಬಳ್ಳಿ” ಅಥವಾ ವೀರಭದ್ರನ ಬಳ್ಳಿಯಿಂದ ಪರಿಹಾರ ಕಂಡುಕೊಳ್ಳಬಹುದು. ಇದು ಒಂದು ಚಿಕ್ಕ ಬಳ್ಳಿಯಾಗಿದ್ದು ಸಾಮಾನ್ಯವಾಗಿ ಎಲ್ಲ ಕಡೆಗಳಲ್ಲಿಯೂ ಕಂಡು ಬರುತ್ತದೆ. ಈ ಸಸ್ಯದ ದಂಟು ಅಥವಾ ಎಲೆಯನ್ನು ತೆಗೆದುಕೊಂಡು ಅದನ್ನು ಸರಿಯಾಗಿ ಉಜ್ಜಿ ಅದನ್ನು ಮೂಗಿನ ಹೊಳ್ಳೆಯ ಹತ್ತಿರ ಹಿಡಿದು ಉಸಿರನ್ನು ತೆಗೆದುಕೊಳ್ಳಬೇಕು. ಇದರಲ್ಲಿರುವ ಆರೋಮಾ ತಕ್ಷಣ ನಿಮ್ಮ ತಲೆ ನೋವನ್ನು ಮಾಯವಾಗಿಸುತ್ತದೆ. ಇದನ್ನು ಮನೆಗಳಲ್ಲಿ ಬೆಳೆಸಿಕೊಳ್ಳಬಹುದು. ಇದರಿಂದ ಯಾವುದೇ ರೀತಿಯ ಅಡ್ಡಪರಿಣಾಮಗಳು ಇಲ್ಲದೆಯೇ ತಲೆನೋವಿನಿಂದ ಮುಕ್ತಿ ಪಡೆಯಬಹುದು.

ಇದನ್ನೂ ಓದಿ: ಕಾಡು ಬದನೆಕಾಯಿ ಪ್ರಯೋಜನ ಕೇಳಿದ ಮೇಲೆ ಇದನ್ನು ತಿಂದೆ ತಿನ್ನುತ್ತೀರಿ!

ಮನೆಮದ್ದಿನ ವಿಡಿಯೋ ಇಲ್ಲಿದೆ:

ಪದೇ ಪದೇ ತಲೆನೋವು ಬರುತ್ತಿದ್ದರೆ, ಒತ್ತಡದಿಂದ ತಲೆ ಸಿಡಿಯುತ್ತಿದ್ದರೆ ಈ ವಿಧಾನವನ್ನು ನೀವು ಮಾಡಿ ನೋಡಿ. ನಿಮಗೆ ವಿವಿಧ ರೀತಿಯ ಆರೋಗ್ಯ ಸಮಸ್ಯೆಗಳು ಇದ್ದಲ್ಲಿ ಮೊದಲು ವೈದ್ಯರನ್ನು ಸಂಪರ್ಕಿಸಿ ಬಳಿಕ ಇದನ್ನು ಬಳಸಿರಿ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ತಾಜಾ ಸುದ್ದಿ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ