AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Care Tips in Kannada : ಭೇದಿ ಸಮಸ್ಯೆಗೆ ಸರಳ ಮನೆ ಮದ್ದು ಇಲ್ಲಿದೆ

ಹವಾಮಾನ ಬದಲಾಗುತ್ತಿದ್ದಂತೆ ನಾನಾ ರೀತಿಯ ಆರೋಗ್ಯ ಸಮಸ್ಯೆಗಳು ಒಕ್ಕರಿಸಿಕೊಂಡು ಬಿಡುತ್ತವೆ. ಈ ಬೇಸಿಗೆಯಲ್ಲಿ ಸುಡುವ ಸೂರ್ಯನ ಕಿರಣವನ್ನು ತ್ವಚೆಯನ್ನು ರಕ್ಷಿಸುವುದೇ ದೊಡ್ಡ ಸವಾಲಿನ ವಿಚಾರ. ಈ ಸಮಯದಲ್ಲಿ ಕೆಲವರು ಮಲಬದ್ಧತೆಯಿಂದ ಒದ್ದಾಡಿದರೆ, ಇನ್ನು ಕೆಲವರು ಅತಿಸಾರ (ಬೇಧಿ) ಸಮಸ್ಯೆಯಿಂದ ಬಳಲುತ್ತಿರುತ್ತಾರೆ. ಆಹಾರ ಹಾಗೂ ನೀರಿನಿಂದ ಸ್ವಲ್ಪ ವ್ಯತ್ಯಾಸವಾದರೂ ಕೂಡ ಈ ಸಮಸ್ಯೆಯು ಬಿಗಡಾಯಿಸುತ್ತಾ ಬಿಡುತ್ತದೆ. ಹೀಗಾದಾಗ ತಕ್ಷಣವೇ ಮನೆ ಮದ್ದಿನ ಮೂಲಕ ಪರಿಹಾರವನ್ನು ಕಂಡುಕೊಳ್ಳಬಹುದು.

Health Care Tips in Kannada : ಭೇದಿ ಸಮಸ್ಯೆಗೆ ಸರಳ ಮನೆ ಮದ್ದು ಇಲ್ಲಿದೆ
ಸಾಯಿನಂದಾ
| Edited By: |

Updated on: May 04, 2024 | 4:15 PM

Share

ಸುಡು ಬಿಸಿಲಿನ ನಡುವೆ ಈ ಹೊಟ್ಟೆ ಕೆಟ್ಟು ಹೋದರೆ ಮುಗಿದೇ ಹೋಯಿತು. ಪದೇ ಪದೇ ಶೌಚಾಲಯಕ್ಕೆ ಹೋಗಿ ಬಂದು ಸುಸ್ತೋ ಸುಸ್ತು. ಭೇದಿಯಂತಹ ಸಮಸ್ಯೆಯನ್ನು ಅನುಭವಿಸಿದವರಿಗೆ ಮಾತ್ರ ಗೊತ್ತು. ಆದರೆ, ಮನೆಯಲ್ಲೇ ಇರುವ ಕೆಲವು ಪದಾರ್ಥಗಳಿಂದ ಔಷಧ ತಯಾರಿಸಿ ಸೇವಿಸುವುದು ಉತ್ತಮ. ಒಂದು ವೇಳೆ ಸಮಸ್ಯೆಯು ಅತಿಯಾದರೆ ವೈದ್ಯರನ್ನು ಭೇಟಿಯಾಗಿ ಸೂಕ್ತ ಚಿಕಿತ್ಸೆಯನ್ನು ಪಡೆದುಕೊಳ್ಳಬೇಕು.

ಭೇದಿ ಸಮಸ್ಯೆಗೆ ಸರಳ ಮನೆ ಮದ್ದುಗಳು:

  • ಬೇಸಿಗೆಯಲ್ಲಿ ಭೇದಿಯ ಸಮಸ್ಯೆ ಕಾಣಿಸಿಕೊಂಡರೆ ಮೊಸರು ಸೇವಿಸುವುದು ಉತ್ತಮ.
  • ಹೊಟ್ಟೆ ಕೆಟ್ಟು ಹೋಗಿದ್ದರೆ ಎಳನೀರು ಕುಡಿದರೆ ಈ ಸಮಸ್ಯೆಯು ನಿವಾರಣೆಯಾಗುತ್ತದೆ.
  • ಮೊಸರಿಗೆ ಮೆಂತ್ಯೆ ಪುಡಿ ಹಾಗೂ ಜೀರಿಗೆ ಪುಡಿಯನ್ನು ಚೆನ್ನಾಗಿ ಮಿಶ್ರಣ ಮಾಡಿ ಸೇವಿಸುವುದರಿಂದ ಭೇದಿ ಸಮಸ್ಯೆಯು ನಿವಾರಣೆಯಾಗುತ್ತದೆ.
  • ಒಂದು ಲೋಟ ನೀರಿಗೆ ಒಂದು ಚಮಚ ಕೋಕಮ್ ಜ್ಯೂಸ್, ಸ್ವಲ್ಪ ಸಕ್ಕರೆ ಹಾಗೂ ಉಪ್ಪನ್ನು ಹಾಕಿ ಬೆರೆಸಿ ಕುಡಿದರೆ ಪರಿಣಾಮಕಾರಿಯಾಗಿದೆ.
  • ದಾಳಿಂಬೆಯ ಒಣ ಸಿಪ್ಪೆಯ ಹುಡಿಯನ್ನು ಮೊಸರಿನೊಂದಿಗೆ ಬೆರೆಸಿ ಸೇವಿಸುವುದು ಅತಿಸಾರಕ್ಕೆ ಉತ್ತಮವಾದ ಮನೆ ಮದ್ದಾಗಿದೆ.
  • ಒಂದು ಲೋಟ ನೀರಿಗೆ ನಿಂಬೆ ರಸವನ್ನು ಸೇರಿಸಿ ಉಪ್ಪು ಹಾಗೂ ಸಕ್ಕರೆಯನ್ನು ಮಿಶ್ರಣ ಮಾಡಿಡಿ ಕುಡಿದರೆ ಲೂಸ್ ಮೋಷನ್ ತಕ್ಷಣವೇ ನಿಲ್ಲುತ್ತದೆ.

ಈ ಮನೆ ಮದ್ದನ್ನೊಮ್ಮೆ ಪ್ರಯತ್ನಿಸುವ ಮುನ್ನ ವೈದ್ಯರ ಸಲಹೆ ಪಡೆದುಕೊಳ್ಳುವುದು ಉತ್ತಮ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು