AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Guru Purnima 2024: ಗುರು ಪೂರ್ಣಿಮೆಯ ದಿನ ಈ ವಿಶೇಷ ಕೆಲಸ ಮಾಡಿ ನಿಮ್ಮ ಗುರುಗಳಿಗೆ ಗೌರವ ನೀಡಿ

ಗುರುಗಳಿಗೆ ಗೌರವ ಸಲ್ಲಿಸುವುದು ನಮ್ಮ ಸಂಸ್ಕ್ರತಿ. ಇನ್ನೇನು ಗುರು ಪೂರ್ಣಿಮೆಯ ಆಚರಣೆ ಹತ್ತಿರದಲ್ಲಿದೆ ಆ ದಿನ ಯಾವುದಾದರೂ ಒಂದು ವಿಶೇಷ ಕೆಲಸ ಮಾಡುವ ಮೂಲಕ ನಮ್ಮ ಗುರುಗಳಿಗೆ ಗೌರವ ಸಲ್ಲಿಸುವುದು ಒಳಿತು. ಈ ಆಚರಣೆ ಹೀಗೆ ಇರಬೇಕೆಂದಿಲ್ಲ. ನಿಮ್ಮ ಮನಸ್ಸಿಗೆ ತೃಪ್ತಿ ಸಿಗುವ ಕೆಲಸ ಯಾವುದಾದರೂ ಒಳ್ಳೆಯದೇ. ಹಾಗಾಗಿ ನಿಮ್ಮ ಗುರುಗಳಿಗೆ ಗೌರವ ಸೂಚಿಸಲು ಉತ್ತಮ ಕೆಲಸ ಮಾಡಿ.

Guru Purnima 2024: ಗುರು ಪೂರ್ಣಿಮೆಯ ದಿನ ಈ ವಿಶೇಷ ಕೆಲಸ ಮಾಡಿ ನಿಮ್ಮ ಗುರುಗಳಿಗೆ ಗೌರವ ನೀಡಿ
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Jul 20, 2024 | 11:05 AM

Share

ಗುರು ಯಾವ ಕ್ಷೇತ್ರದಲ್ಲಿದ್ದರೂ ಅವರಿಗೆ ಗೌರವ ಸಲ್ಲಿಸುವುದು ನಮ್ಮ ಸಂಸ್ಕ್ರತಿ. ಇನ್ನೇನು ಗುರು ಪೂರ್ಣಿಮೆಯ ಆಚರಣೆ ಹತ್ತಿರದಲ್ಲಿದೆ ಆ ದಿನ ಯಾವುದಾದರೂ ಒಂದು ವಿಶೇಷ ಕೆಲಸ ಮಾಡುವ ಮೂಲಕ ನಮ್ಮ ಗುರುಗಳಿಗೆ ಗೌರವ ಸಲ್ಲಿಸುವುದು ಒಳಿತು. ಈ ಆಚರಣೆ ಹೀಗೆ ಇರಬೇಕೆಂದಿಲ್ಲ. ನಿಮ್ಮ ಮನಸ್ಸಿಗೆ ತೃಪ್ತಿ ಸಿಗುವ ಕೆಲಸ ಯಾವುದಾದರೂ ಒಳ್ಳೆಯದೇ. ಹಾಗಾಗಿ ನಿಮ್ಮ ಗುರುಗಳಿಗೆ ಗೌರವ ಸೂಚಿಸಲು ಉತ್ತಮ ಕೆಲಸ ಮಾಡಿ.

ಇತ್ತೀಚಿನ ದಿನಗಳಲ್ಲಿ ಆರೋಗ್ಯ ಸಮಸ್ಯೆಗಳು ಹೆಚ್ಚಾಗುತ್ತಿದೆ ಕೆಲವು ಹಳ್ಳಿಗಳಲ್ಲಿ ಅಥವಾ ನಮ್ಮ ಸುತ್ತಮುತ್ತಲಿರುವ ಜನರಿಗೆ ಕೆಲವು ರೋಗಗಳ ಬಗ್ಗೆ ಸರಿಯಾದ ಮಾಹಿತಿ ಇಲ್ಲ. ಅದೂ ಅಲ್ಲದೆ ಕೆಲವು ಭಾಗದಲ್ಲಿ ರೋಗಗಳ ಬಗ್ಗೆ ಇರುವ ತಪ್ಪು ತಿಳುವಳಿಕೆ ಆಸ್ಪತ್ರೆಗೆ ಹೋಗುವುದನ್ನು ತಡೆಯುತ್ತದೆ, ಇದು ಕಾಯಿಲೆಯ ಉಲ್ಬಣಕ್ಕೆ ಕಾರಣವಾಗಬಹುದು. ಹಾಗಾಗಿ ಈ ಗುರು ಪೂರ್ಣಿಮೆಯ ದಿನ ಸಾಧ್ಯವಾದಷ್ಟು ನಮ್ಮ ನೆರೆಹೊರೆಯವರಿಗೆ ಈ ಸಮಯದಲ್ಲಿ ಹೆಚ್ಚಾಗುತ್ತಿರುವ ರೋಗಗಳ ಬಗ್ಗೆ ಮಾಹಿತಿ ನೀಡಿ. ಯಾವ ರೀತಿಯ ಆಹಾರ ಸೇವನೆ ಮಾಡಬೇಕು? ಮಾಡಬಾರದು? ಅಥವಾ ಕಾಯಿಲೆಗಳು ಹೆಚ್ಚಾಗುತ್ತಿರಲು ಕಾರಣವೇನು ಎಂಬ ಬಗ್ಗೆ ತಿಳಿ ಹೇಳಿ.

ಇದನ್ನೂ ಓದಿ: ಆರೋಗ್ಯದ ವಿಷಯದಲ್ಲಿ ಗುರು, ಶಿಷ್ಯನಿಗೆ ನೀಡುವ ಆರೋಗ್ಯಕರ ಸಲಹೆಗಳು

ಸಾಮಾನ್ಯವಾಗಿ ಡೆಂಗ್ಯೂ, ಚಿಕನ್ ಗುನ್ಯ, ವಿಷಮಶೀತ ಜ್ವರ, ಕಾಲರಾ, ಮಲೇರಿಯಾ, ಚರ್ಮದ ಸಮಸ್ಯೆ ಹೀಗೆ ಅನೇಕ ರೋಗಗಳು ಮಳೆಗಾಲದಲ್ಲಿ ಹೆಚ್ಚಾಗಿ ಕಂಡು ಬರುತ್ತವೆ. ಇದನ್ನು ಹೇಗೆ ನಿಯಂತ್ರಣ ಮಾಡಬೇಕು? ಇದಕ್ಕೆ ಕಾರಣವೇನು? ಹೀಗೆ ಕೆಲವು ಅಗತ್ಯ ಮಾಹಿತಿಗಳನ್ನು ನೀಡುವುದರಿಂದ ಕಾಯಿಲೆ ಹೆಚ್ಚಾಗುವುದನ್ನು ಸಣ್ಣ ಮಟ್ಟದಲ್ಲಿ ನಿಯಂತ್ರಣ ಮಾಡಬಹುದು ಜೊತೆಗೆ ಸಮಾಜಕ್ಕೆ ನಮ್ಮ ಕಡೆಯಿಂದ ಚಿಕ್ಕ ಅಳಿಲು ಸೇವೆಯೂ ಆಗುತ್ತದೆ. ನಮಗೆ ಗೊತ್ತಿರುವ ಆರೋಗ್ಯ ಸಲಹೆಗಳನ್ನು ಅದರ ಬಗ್ಗೆ ತಿಳಿಯದವರೊಂದಿಗೆ ಹಂಚಿಕೊಳ್ಳುವುದರಿಂದ ಅವರಿಗೂ ಆ ರೋಗದ ಬಗ್ಗೆ ಮಾಹಿತಿ ನೀಡಿದಂತಾಗುತ್ತದೆ. ಇದರಿಂದ ನಿಮ್ಮ ಸುತ್ತಮುತ್ತಲಿರುವ ಜನರ ಆರೋಗ್ಯ ಕಾಪಾಡಬಹುದು, ಈ ಒಳ್ಳೆಯ ಕೆಲಸ ನಿಮ್ಮ ಗುರುಗಳಿಗೂ ಗೌರವ ನೀಡಿದಂತಾಗುತ್ತದೆ. ಆದರೆ ನೀವು ಆರೋಗ್ಯ ಸಲಹೆಗಳನ್ನು ನೀಡುವ ಮೊದಲು ಆರೋಗ್ಯ ತಜ್ಞರನ್ನು ಸಂಪರ್ಕಿಸಿ, ಬಳಿಕ ಸರಿಯಾದ ಮಾಹಿತಿಯನ್ನು ನೀಡಿ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ