AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Milk: ಹಸಿ ಹಾಲು ಹಾಗೂ ಕುದಿಸಿದ ಹಾಲು ಇವುಗಳಲ್ಲಿ ಯಾವುದು ಉತ್ತಮ?

ಹಾಲು ಕುಡಿದರೆ ಒಂದು ಪರಿಪೂರ್ಣ ಎನ್ನುವ ಭಾವನೆಯುಂಟಾಗುತ್ತದೆ. ಹಾಲು ಅನೇಕ ಆರೋಗ್ಯ ಪೋಷಕಾಂಶಗಳನ್ನು ಒಳಗೊಂಡಿದೆ. ಬಹುತೇಕ ಎಲ್ಲಾ ರೀತಿಯ ಪೋಷಕಾಂಶಗಳು ಲಭ್ಯವಿದೆ.

Milk: ಹಸಿ ಹಾಲು ಹಾಗೂ ಕುದಿಸಿದ ಹಾಲು ಇವುಗಳಲ್ಲಿ ಯಾವುದು ಉತ್ತಮ?
Milk
TV9 Web
| Edited By: |

Updated on: Aug 27, 2022 | 9:47 AM

Share

ಹಾಲು ಕುಡಿದರೆ ಒಂದು ಪರಿಪೂರ್ಣ ಎನ್ನುವ ಭಾವನೆಯುಂಟಾಗುತ್ತದೆ. ಹಾಲು ಅನೇಕ ಆರೋಗ್ಯ ಪೋಷಕಾಂಶಗಳನ್ನು ಒಳಗೊಂಡಿದೆ. ಬಹುತೇಕ ಎಲ್ಲಾ ರೀತಿಯ ಪೋಷಕಾಂಶಗಳು ಲಭ್ಯವಿದೆ. ಅದಕ್ಕಾಗಿಯೇ ಉತ್ತಮ ಆರೋಗ್ಯಕ್ಕಾಗಿ ಹಾಲು ಕುಡಿಯಲು ಸಲಹೆ ನೀಡಲಾಗುತ್ತದೆ.

ಆದರೆ ಕೆಲವರು ಹಸಿ ಹಾಲು ಕುಡಿಯುತ್ತಾರೆ. ಕೆಲವರು ಕುದಿಸಿದ ಹಾಲು ಕುಡಿಯುತ್ತಾರೆ. ಈ ಎರಡರಲ್ಲಿ ಯಾವುದು ಆರೋಗ್ಯಕ್ಕೆ ಉತ್ತಮ ಎಂಬ ಪ್ರಶ್ನೆ ಅನೇಕರಲ್ಲಿದೆ.

ಈ ವಿಷಯದ ಬಗ್ಗೆ ವೈದ್ಯಕೀಯ ತಜ್ಞರು ಹೇಳುವುದೇನೆಂದರೆ ಹಸಿ ಹಾಲು ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದಲ್ಲ. ಯುಎಸ್ ಡಿಪಾರ್ಟ್ಮೆಂಟ್ ಆಫ್ ಹೆಲ್ತ್ನ ಫುಡ್ ಅಂಡ್ ಡ್ರಗ್ ಅಡ್ಮಿನಿಸ್ಟ್ರೇಷನ್ ಪ್ರಕಾರ, ಹಸಿ ಹಾಲಿನಲ್ಲಿ ಹಾನಿಕಾರಕ ಬ್ಯಾಕ್ಟೀರಿಯಾಗಳಿವೆ. ಎಕೋಲಿ, ಲಿಸ್ಟೇರಿಯಾ ಮತ್ತು ಸಾಲ್ಮೊನೆಲ್ಲಾ ಮುಂತಾದ ಬ್ಯಾಕ್ಟೀರಿಯಾಗಳು ಹಸಿ ಹಾಲಿನಲ್ಲಿ ಇರುವ ಸಾಧ್ಯತೆಯಿದೆ. ಅದಕ್ಕಾಗಿಯೇ ಹಸಿ ಹಾಲು ಕುಡಿಯುವುದರಿಂದ ಆಹಾರ ವಿಷವಾಗುವ ಸಾಧ್ಯತೆಗಳಿವೆ.

ಹಸಿ ಹಾಲನ್ನು ಕುಡಿಯುವುದರಿಂದ ಅದರಲ್ಲಿರುವ ಬ್ಯಾಕ್ಟೀರಿಯಾಗಳಿಂದ ನಮ್ಮ ಆರೋಗ್ಯಕ್ಕೆ ಹಾನಿಯಾಗುತ್ತದೆ. ಪರಿಣಾಮವಾಗಿ, ಅತಿಸಾರ ಮತ್ತು ನಿರ್ಜಲೀಕರಣದಂತಹ ಸಮಸ್ಯೆಗಳು ಉದ್ಭವಿಸುತ್ತವೆ. ದೇಹದಲ್ಲಿ ಆಮ್ಲದ ಪ್ರಮಾಣವೂ ಹೆಚ್ಚಾಗುತ್ತದೆ. ಹಾಲು ಕರೆಯುವ ಸಮಯದಲ್ಲಿ ಆ ಪ್ರಾಣಿಗಳ ಕೆಚ್ಚಲು ಕಲುಷಿತಗೊಳ್ಳುತ್ತದೆ.

ಅಲ್ಲದೆ..ಹಾಲು ಕರೆಯುವವರ ಕೈಗಳು ಅಥವಾ ಸುತ್ತಮುತ್ತಲಿನ ಪ್ರದೇಶಗಳು ಅಥವಾ ಬಟ್ಟಲು ಕೂಡ ಕಲುಷಿತವಾಗಬಹುದು. ನೀವು ಆ ಹಾಲನ್ನು ನೇರವಾಗಿ ಹಸಿಯಾಗಿ ಕುಡಿದರೆ, ಆ ಎಲ್ಲಾ ಮಾಲಿನ್ಯವು ನಿಮ್ಮ ದೇಹವನ್ನು ಸೇರುತ್ತದೆ.

ಇದು ಆರೋಗ್ಯಕ್ಕೆ ಒಳ್ಳೆಯದಲ್ಲ ಎನ್ನುತ್ತಾರೆ ತಜ್ಞರು. ಅದಕ್ಕಾಗಿಯೇ ಹಾಲನ್ನು ಚೆನ್ನಾಗಿ ಕುದಿಸಿದ ನಂತರ ಕುಡಿಯುವುದು ಯಾವುದೇ ಬ್ಯಾಕ್ಟೀರಿಯಾವನ್ನು ಕೊಲ್ಲುತ್ತದೆ.

ಮತ್ತು ಮಳೆಗಾಲ ಮತ್ತು ಚಳಿಗಾಲದಲ್ಲಿ ರಾತ್ರಿ ಬಿಸಿ ಹಾಲನ್ನು ಕುಡಿದರೆ ಚರ್ಮವು ಬಿಸಿಯಾಗಿರುತ್ತದೆ. ಇದಲ್ಲದೆ, ನಿದ್ರೆ ಕೂಡ ಉತ್ತಮವಾಗಿರುತ್ತದೆ. ಬಿಸಿ ಹಾಲಿನಲ್ಲಿ ಕ್ಯಾಲ್ಸಿಯಂ, ವಿಟಮಿನ್-ಡಿ ಮತ್ತು ಪೊಟ್ಯಾಸಿಯಮ್ ಕೂಡ ಇದೆ. ಇವು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಬಿಸಿ ಹಾಲು ಯಾವುದೇ ಸಮಯದಲ್ಲಿ ಸುಲಭವಾಗಿ ಜೀರ್ಣವಾಗುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ