AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Garbhageete: ಗರ್ಭಿಣಿಯರು 9ನೇ ತಿಂಗಳಲ್ಲಿ ಅನುಸರಿಸಬೇಕಾದ ಕ್ರಮಗಳೇನು?

9ನೇ ತಿಂಗಳಲ್ಲಿ ಗರ್ಭಕೋಶ ಎದೆಯ ಮೂಲೆಯ ಹಂದರದವರೆಗೆ ಬೆಳೆದಿರುತ್ತದೆ. ಮಗುವಿನ ತಲೆ ಕಿಬ್ಬೊಟ್ಟೆಯತ್ತ ಸರಿದು ಗರ್ಭಿಣಿಯು ರೋಮಾಂಚನದ ಝಳುಕು ಅನುಭವಿಸುತ್ತಾಳೆ

Garbhageete: ಗರ್ಭಿಣಿಯರು 9ನೇ ತಿಂಗಳಲ್ಲಿ ಅನುಸರಿಸಬೇಕಾದ ಕ್ರಮಗಳೇನು?
Kamala Bharadwaj
TV9 Web
| Edited By: |

Updated on: Jul 03, 2022 | 8:30 PM

Share

9ನೇ ತಿಂಗಳಲ್ಲಿ ಗರ್ಭಕೋಶ ಎದೆಯ ಮೂಲೆಯ ಹಂದರದವರೆಗೆ ಬೆಳೆದಿರುತ್ತದೆ. ಮಗುವಿನ ತಲೆ ಕಿಬ್ಬೊಟ್ಟೆಯತ್ತ ಸರಿದು ಗರ್ಭಿಣಿಯು ರೋಮಾಂಚನದ ಝಳುಕು ಅನುಭವಿಸುತ್ತಾಳೆ. ಈ ಸಂದರ್ಭದಲ್ಲಿ ಗರ್ಭಿಣಿಗೆ ಅನುವಾಸನ ಬಸ್ತಿಯನ್ನು ನೀಡಿ ಅವಳ ಜನನಾಂಗಗಳನ್ನು ಹೆರಿಗೆಗೆ ಸುಲಭಗೊಳಿಸಲು ಔಷಧಿಯುಕ್ತ ತೈಲಗಳನ್ನು ಹೇಳಬೇಕಾಗುತ್ತದೆ. ಹೀಗೆ ಮಾಡುವುದರಿಂದ ಕರುಳಿನಿಂದ ಮಲವು ಚಲಿಸಲು ಅನುಕೂಲವಾಗಿ ಹೆರಿಗೆ ಸುಲಭವಾಗಿ ಆಗಲು ಸಹಾಯ ಮಾಡುತ್ತದೆ.

ಮತ್ತಷ್ಟು ಓದಿ

ಯಾವುದೇ ಕ್ಷಣದಲ್ಲಿ ಹೊರಬರಲು ಮಗು ಸಿದ್ಧವಾಗಿರುತ್ತದೆ, ಹಿಂದಿನ ಕಾಲದಂತೆ ಇಂದಿನ ಕಾಲದ ಮಹಿಳೆಯು ಹೆಚ್ಚು ಮಕ್ಕಳ ತಾಯಿಯಾಗುವ ಕಾಲವಲ್ಲ. ಮಹಿಳೆ ಇಡೀ ತನ್ನ ದಾಂಪತ್ಯ ಜೀವನದಲ್ಲಿ ಒಂದು ಅಥವಾ ಎರಡು ಮಕ್ಕಳನ್ನು ಮಾತ್ರ ಹೆರಲು ಬಯಸುತ್ತಾಳೆ.

ಗರ್ಭ ಧರಿಸಿದ ಕಾಲ ಮತ್ತು ಹುಟ್ಟುವ ಮಕ್ಕಳ ದೈಹಿಕ ಹಾಗೂ ಮಾನಸಿಕ ಸ್ಥಿತಿ ಬಹಳ ಮುಖ್ಯವಾದದ್ದು ಆದ್ದರಿಂದ ತನ್ನ ಹಾಗೂ ಹುಟ್ಟುವ ಮಗುವಿನ ಆರೋಗ್ಯವನ್ನು ದೃಷ್ಟಿಯಲ್ಲಿಟ್ಟುಕೊಂಡು ಆಹಾರ, ವ್ಯಾಯಾಮಗಳಲ್ಲಿ ಕ್ರಮ ಬದ್ಧತೆಯನ್ನು ಪಾಲಿಸಿದಲ್ಲಿ ಆರೋಗ್ಯವಂತ ಹಾಗೂ ಬುದ್ಧಿವಂತ ಮಕ್ಕಳ ಜನನ ಸಾಧ್ಯವಾಗುತ್ತದೆ.

ಮತ್ತಷ್ಟು ಓದಿ  

ಕಮಲಾ ಭಾರಧ್ವಾಜ್ ಕುರಿತು ಮಾಹಿತಿ: ಕಮಲಾ ಭಾರಧ್ವಾಜ್ ಪ್ರಸಿದ್ಧ ಯೋಗ ತಜ್ಞರಾಗಿದ್ದು, ಸತ್ಯವೆನ್ನುವ ಯೋಗ ಕೇಂದ್ರವನ್ನು ಮುನ್ನಡೆಸುತ್ತಿದ್ದಾರೆ. ಯೋಗದಲ್ಲಿ ಎಂಎಸ್​ಸಿ ಮಾಡಿದ್ದು, ಹಾಗೆಯೇ ಯೋಗದಲ್ಲಿಯೇ ಪಿಜಿ ಡಿಪ್ಲೊಮಾ ಓದಿದ್ದಾರೆ. ಅವರು ಜೈನ್​ ಕಾಲೇಜಿನಲ್ಲಿ ಎಂಬಿಎ ಪೂರೈಸಿದ್ದಾರೆ.

ಅವರಿಗೆ 2015ರಲ್ಲಿ ಯೋಗದಲ್ಲಿನ ಸಾಧನೆಗಾಗಿ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ. ಯೋಗ ಕಲಾಸಾಧಕಿ ಪ್ರಶಸ್ತಿಗೂ ಭಾಜನರಾಗಿದ್ದಾರೆ, ಜ್ಯೋತಿಷ ರತ್ನ ಸೇರಿದಂತೆ ಹಲವು ಕೋರ್ಸ್​ಗಳನ್ನು ಮಾಡಿದ್ದಾರೆ. ಗರ್ಭಾವಸ್ಥೆ ಕುರಿತು ಹೆಚ್ಚಿನ ಮಾಹಿತಿಗಾಗಿ ಮೊ.ನಂ.9663879672. www.astroyoga.co.in ಭೇಟಿ ನೀಡಿ.

ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್