AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Garbhageete: ಗರ್ಭಿಣಿಯರು 9ನೇ ತಿಂಗಳಲ್ಲಿ ಅನುಸರಿಸಬೇಕಾದ ಕ್ರಮಗಳೇನು?

9ನೇ ತಿಂಗಳಲ್ಲಿ ಗರ್ಭಕೋಶ ಎದೆಯ ಮೂಲೆಯ ಹಂದರದವರೆಗೆ ಬೆಳೆದಿರುತ್ತದೆ. ಮಗುವಿನ ತಲೆ ಕಿಬ್ಬೊಟ್ಟೆಯತ್ತ ಸರಿದು ಗರ್ಭಿಣಿಯು ರೋಮಾಂಚನದ ಝಳುಕು ಅನುಭವಿಸುತ್ತಾಳೆ

Garbhageete: ಗರ್ಭಿಣಿಯರು 9ನೇ ತಿಂಗಳಲ್ಲಿ ಅನುಸರಿಸಬೇಕಾದ ಕ್ರಮಗಳೇನು?
Kamala Bharadwaj
Follow us
TV9 Web
| Updated By: ನಯನಾ ರಾಜೀವ್

Updated on: Jul 03, 2022 | 8:30 PM

9ನೇ ತಿಂಗಳಲ್ಲಿ ಗರ್ಭಕೋಶ ಎದೆಯ ಮೂಲೆಯ ಹಂದರದವರೆಗೆ ಬೆಳೆದಿರುತ್ತದೆ. ಮಗುವಿನ ತಲೆ ಕಿಬ್ಬೊಟ್ಟೆಯತ್ತ ಸರಿದು ಗರ್ಭಿಣಿಯು ರೋಮಾಂಚನದ ಝಳುಕು ಅನುಭವಿಸುತ್ತಾಳೆ. ಈ ಸಂದರ್ಭದಲ್ಲಿ ಗರ್ಭಿಣಿಗೆ ಅನುವಾಸನ ಬಸ್ತಿಯನ್ನು ನೀಡಿ ಅವಳ ಜನನಾಂಗಗಳನ್ನು ಹೆರಿಗೆಗೆ ಸುಲಭಗೊಳಿಸಲು ಔಷಧಿಯುಕ್ತ ತೈಲಗಳನ್ನು ಹೇಳಬೇಕಾಗುತ್ತದೆ. ಹೀಗೆ ಮಾಡುವುದರಿಂದ ಕರುಳಿನಿಂದ ಮಲವು ಚಲಿಸಲು ಅನುಕೂಲವಾಗಿ ಹೆರಿಗೆ ಸುಲಭವಾಗಿ ಆಗಲು ಸಹಾಯ ಮಾಡುತ್ತದೆ.

ಮತ್ತಷ್ಟು ಓದಿ

ಯಾವುದೇ ಕ್ಷಣದಲ್ಲಿ ಹೊರಬರಲು ಮಗು ಸಿದ್ಧವಾಗಿರುತ್ತದೆ, ಹಿಂದಿನ ಕಾಲದಂತೆ ಇಂದಿನ ಕಾಲದ ಮಹಿಳೆಯು ಹೆಚ್ಚು ಮಕ್ಕಳ ತಾಯಿಯಾಗುವ ಕಾಲವಲ್ಲ. ಮಹಿಳೆ ಇಡೀ ತನ್ನ ದಾಂಪತ್ಯ ಜೀವನದಲ್ಲಿ ಒಂದು ಅಥವಾ ಎರಡು ಮಕ್ಕಳನ್ನು ಮಾತ್ರ ಹೆರಲು ಬಯಸುತ್ತಾಳೆ.

ಗರ್ಭ ಧರಿಸಿದ ಕಾಲ ಮತ್ತು ಹುಟ್ಟುವ ಮಕ್ಕಳ ದೈಹಿಕ ಹಾಗೂ ಮಾನಸಿಕ ಸ್ಥಿತಿ ಬಹಳ ಮುಖ್ಯವಾದದ್ದು ಆದ್ದರಿಂದ ತನ್ನ ಹಾಗೂ ಹುಟ್ಟುವ ಮಗುವಿನ ಆರೋಗ್ಯವನ್ನು ದೃಷ್ಟಿಯಲ್ಲಿಟ್ಟುಕೊಂಡು ಆಹಾರ, ವ್ಯಾಯಾಮಗಳಲ್ಲಿ ಕ್ರಮ ಬದ್ಧತೆಯನ್ನು ಪಾಲಿಸಿದಲ್ಲಿ ಆರೋಗ್ಯವಂತ ಹಾಗೂ ಬುದ್ಧಿವಂತ ಮಕ್ಕಳ ಜನನ ಸಾಧ್ಯವಾಗುತ್ತದೆ.

ಮತ್ತಷ್ಟು ಓದಿ  

ಕಮಲಾ ಭಾರಧ್ವಾಜ್ ಕುರಿತು ಮಾಹಿತಿ: ಕಮಲಾ ಭಾರಧ್ವಾಜ್ ಪ್ರಸಿದ್ಧ ಯೋಗ ತಜ್ಞರಾಗಿದ್ದು, ಸತ್ಯವೆನ್ನುವ ಯೋಗ ಕೇಂದ್ರವನ್ನು ಮುನ್ನಡೆಸುತ್ತಿದ್ದಾರೆ. ಯೋಗದಲ್ಲಿ ಎಂಎಸ್​ಸಿ ಮಾಡಿದ್ದು, ಹಾಗೆಯೇ ಯೋಗದಲ್ಲಿಯೇ ಪಿಜಿ ಡಿಪ್ಲೊಮಾ ಓದಿದ್ದಾರೆ. ಅವರು ಜೈನ್​ ಕಾಲೇಜಿನಲ್ಲಿ ಎಂಬಿಎ ಪೂರೈಸಿದ್ದಾರೆ.

ಅವರಿಗೆ 2015ರಲ್ಲಿ ಯೋಗದಲ್ಲಿನ ಸಾಧನೆಗಾಗಿ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ. ಯೋಗ ಕಲಾಸಾಧಕಿ ಪ್ರಶಸ್ತಿಗೂ ಭಾಜನರಾಗಿದ್ದಾರೆ, ಜ್ಯೋತಿಷ ರತ್ನ ಸೇರಿದಂತೆ ಹಲವು ಕೋರ್ಸ್​ಗಳನ್ನು ಮಾಡಿದ್ದಾರೆ. ಗರ್ಭಾವಸ್ಥೆ ಕುರಿತು ಹೆಚ್ಚಿನ ಮಾಹಿತಿಗಾಗಿ ಮೊ.ನಂ.9663879672. www.astroyoga.co.in ಭೇಟಿ ನೀಡಿ.

‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್