AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಸಿಟ್ರಸ್​ ಹಣ್ಣುಗಳು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆಯೇ? ಇಲ್ಲಿದೆ ಮಾಹಿತಿ

ಸಿಟ್ರಸ್​ ಹಣ್ಣುಗಳಲ್ಲಿ ವಿಟಮಿನ್​ ಸಿ ಅಧಿಕವಾಗಿರುತ್ತದೆ. ದೇಹಕ್ಕೆ ಬೇಕಾದ ಶಕ್ತಿಯುತ ಉತ್ಕರ್ಷಣ ನಿರೋಧಕವನ್ನು ನೀಡುತ್ತದೆ. ಆತಂಕ, ತೀವ್ರವಾದ ಉಸಿರಾಟದ ತೊಂದರೆಯಿಂದ ಮಿಟಮಿನ್​ ಸಿ ಅಂಶ ರಕ್ಷಿಸುತ್ತದೆ. ಸೋಂಕುಗಳ ವಿರುದ್ಧ ಹೋರಾಡಲು ಇದು ಸಹಾಯ ಮಾಡುತ್ತವೆ.

Health Tips: ಸಿಟ್ರಸ್​ ಹಣ್ಣುಗಳು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆಯೇ? ಇಲ್ಲಿದೆ ಮಾಹಿತಿ
ಸಿಟ್ರಸ್ ಹಣ್ಣುಗಳು
TV9 Web
| Edited By: |

Updated on: Jul 06, 2021 | 2:39 PM

Share

ಕೊವಿಡ್​19 ಸಾಂಕ್ರಾಮಿಕದಿಂದ ಜನರ ಜೀವನ ಶೈಲಿಯೇ ಬದಲಾಗಿದೆ. ಆರೋಗ್ಯವೂ ಸಹ ಹದಗೆಟ್ಟಿದೆ. ಹೀಗಿರುವಾಗ ಸೋಂಕಿನ ವಿರುದ್ಧ ಹೋರಾಡಲು ನಮ್ಮ ದೇಹದಲ್ಲಿ ರೋಗ ನಿರೋಧ ಶಕ್ತಿ ಸುಧಾರಿಸಬೇಕು. ಜತೆಗೆ ಉತ್ತಮ ವ್ಯಾಯಾಮ ಅಭ್ಯಾಸ ನಮ್ಮ ದಿನನಿತ್ಯದ ಅಭ್ಯಾಸವಾಗಿರಬೇಕು. ವಿಶೇಷವಾಗಿ ತಾಜಾ ಹಣ್ಣುಗಳು ಮತ್ತು ಸಿಟ್ರಸ್​ ಹೊಂದಿರುವ ಹಣ್ಣುಗಳನ್ನು ಸೇವಿಸುವದರಿಂದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಬಹುದು ಎಂದು ತಜ್ಞರು ಹೇಳಿದ್ದಾರೆ.

ಸಿಟ್ರಸ್​ ಹಣ್ಣುಗಳಲ್ಲಿ ವಿಟಮಿನ್​ ಸಿ ಅಧಿಕವಾಗಿರುತ್ತದೆ. ದೇಹಕ್ಕೆ ಬೇಕಾದ ಶಕ್ತಿಯುತ ಉತ್ಕರ್ಷಣ ನಿರೋಧಕವನ್ನು ನೀಡುತ್ತದೆ. ಮಿಟಮಿನ್​ ಸಿ ಬಿಳಿ ರಕ್ತಕಣಗಳ ಉತ್ಪಾದನೆಯನ್ನು ಹೆಚ್ಚಿಸುತ್ತದೆ. ಸಿಟ್ರಸ್​ ಹಣ್ಣುಗಳಾದ ಕಿತ್ತಳೆ, ಅನಾನಸ್​, ನಿಂಬು, ಪೇರಲ ಹಣ್ಣು, ಕಿವಿ ಹಣ್ಣುಗಳು ಸಾಕಷ್ಟು ವಿಟಮಿನ್​ ಸಿ ಅಂಶದಿಂದ ಸಮೃದ್ಧವಾಗಿರುತ್ತದೆ. ಇದರ ಹೊರತಾಗಿ ಆಮ್ಲ (ನೆಲ್ಲಿಕಾಯಿ) ಹೆಚ್ಚು ಮಿಟಮಿನ್​ ಸಿ ಅಂಶವನ್ನು ಹೊಂದಿರುತ್ತದೆ. ಕಿತ್ತಳೆ ಹಣ್ಣಿಗಿಂತ ಆಮ್ಲದಲ್ಲಿ ಹೆಚ್ಚು ಮಿಟಮಿನ್​ ಸಿ ಅಂಶವಿರುತ್ತದೆ ಎಂದು ತಜ್ಞರು ಹೇಳುತ್ತಾರೆ.

ಸಿಟ್ರಸ್​ ಹಣ್ಣುಗಳಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಾಗಿರುತ್ತದೆ. ದೇಹಕ್ಕೆ ಆವರಿಸಿರುವ ಕೆಟ್ಟ ಬ್ಯಾಕ್ಟೀರಿಯಾಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ವಿಟಮಿನ್​ ಸಿ ನಮ್ಮ ದೇಹದ ಪ್ರತಿರಕ್ಷಣಾ ವ್ಯವಸ್ಥೆಯನ್ನು ಸುಧಾರಿಸುತ್ತದೆ. ಕೊರೊನಾ ವೈರಸ್​ ಮನುಷ್ಯನ ಆರೋಗ್ಯದ ಮೇಲೆ ಒತ್ತಡವನ್ನು ಉಂಟು ಮಾಡುತ್ತದೆ. ಜತೆಗೆ ಪ್ರತಿರಕ್ಷಣೆಯನ್ನು ಕಡಿಮೆ ಮಾಡುತ್ತದೆ. ಇದರಿಂದ ಸುಧಾರಿಸಿಕೊಳ್ಳಲು ವಿಟಮಿನ್​ ಸಿ ಅಂಶ ದೇಹಕ್ಕೆ ಬೇಕು ಎಂದು ತಜ್ಞರು ಹೇಳಿದ್ದಾರೆ.

ಆತಂಕ, ತೀವ್ರವಾದ ಉಸಿರಾಟದ ತೊಂದರೆಯಿಂದ ಮಿಟಮಿನ್​ ಸಿ ಅಂಶ ರಕ್ಷಿಸುತ್ತದೆ. ಸೋಂಕುಗಳ ವಿರುದ್ಧ ಹೋರಾಡಲು ಇದು ಸಹಾಯ ಮಾಡುತ್ತವೆ. ಹಾಗಿರುವಾಗ ದೇಹಕ್ಕೆ ಬೇಕಾದ ಅಗತ್ಯವಾದ ವಿಟಮಿನ್​ ಸಿ ಅಂಶವನ್ನು ಪಡೆಯಲು ಮತ್ತು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ದಿನಕ್ಕೆ ಕನಿಷ್ಠ 100 ಗ್ರಾಂ ಸಿಟ್ರಸ್​ ಹಣ್ಣುಗಳನ್ನು ಸೇವಿಸುವುದು ಉತ್ತಮ ಎಂದು ತಜ್ಞರು ಹೇಳುತ್ತಾರೆ.

ಇದನ್ನೂ ಓದಿ:

ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ ಮೂರು ಪದಾರ್ಥಗಳನ್ನು ಖಾಲಿ ಹೊಟ್ಟೆಯಲ್ಲಿ ತಿನ್ನಬೇಕು

ಹುಣಸೆ ಬೀಜ: ನೀವು ಮೊಣಕಾಲು ನೋವು ಮತ್ತು ಕೀಲು ನೋವಿನಿಂದ ಬಳಲುತ್ತಿದ್ದೀರಾ?

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್