AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂಲವ್ಯಾಧಿ ನರಕ ಯಾತನೆಯಿಂದ ಹೊರಬರಲು ಇವುಗಳನ್ನು ಸೇವಿಸಿ

ಸಾಮಾನ್ಯವಾಗಿ ದೇಹಕ್ಕೆ ಹೆಚ್ಚು ಉಷ್ಣತೆ ನೀಡುವ ಆಹಾರ ಸೇವಿಸಿದಾಗ ಮೂಲವ್ಯಾಧಿ ಕಾಣಿಸಿಕೊಳ್ಳಬಹುದು. ಈ ಸಂದರ್ಭದಲ್ಲಿ ವೈದ್ಯರು ದೇಹಕ್ಕೆ ತಂಪು ನೀಡುವ ಆಹಾರವನ್ನು ಸೇವಿಸಲು ಸೂಚಿಸುತ್ತಾರೆ.

ಮೂಲವ್ಯಾಧಿ ನರಕ ಯಾತನೆಯಿಂದ ಹೊರಬರಲು ಇವುಗಳನ್ನು ಸೇವಿಸಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Dec 15, 2021 | 8:30 AM

Share

ಇತ್ತೀಚೆಗೆ ಮೂಲವ್ಯಾಧಿಯಿಂದ ಬಳಲುವವರ ಸಂಖ್ಯೆ ಹೆಚ್ಚಾಗಿದೆ. ಕೂರಕ್ಕೆ ಆಗ್ತಾಯಿಲ್ಲ, ನಡೆಯಕ್ಕೂ ಆಗ್ತಯಿಲ್ಲ, ಮಲಗಕ್ಕೂ ಆಗ್ತಾಯಿಲ್ಲ ಅಂತ ಗೋಳಾಡುತ್ತಾರೆ. ನರಕ ತೋರಿಸುವ ಮೂಲವ್ಯಾಧಿಗೆ ಮುಖ್ಯ ಕಾರಣ ಜೀವನ ಶೈಲಿ. ಮೂಲವ್ಯಾಧಿಯನ್ನು ಆಂಗ್ಲ ಭಾಷೆಯಲ್ಲಿ ಪೈಲ್ಸ್ (Piles) ಅಂತ ಕರೆಯುತ್ತೇವೆ. ಅತಿಯಾದ ಮಾಂಸ ಸೇವಿಸುವುದರಿಂದ ಹೆಚ್ಚಾಗಿ ಮೂಲವ್ಯಾಧಿ ಕಾಡಬಹುದು. ಆದರೆ ಮೂಲವ್ಯಾಧಿ ಬಗ್ಗೆ ಆತಂಕ ಬೇಡ. ನಾವು ಇಲ್ಲಿ ತಿಳಿಸಿದ ಕೆಲ ಮದ್ದುಗಳು ಮೂಲವ್ಯಾಧಿಯನ್ನು ನಿವಾರಿಸುತ್ತದೆ.

* ಹಂದಿ ಮಾಂಸ ಸೇವನೆ ಸಾಮಾನ್ಯವಾಗಿ ದೇಹಕ್ಕೆ ಹೆಚ್ಚು ಉಷ್ಣತೆ ನೀಡುವ ಆಹಾರ ಸೇವಿಸಿದಾಗ ಮೂಲವ್ಯಾಧಿ ಕಾಣಿಸಿಕೊಳ್ಳಬಹುದು. ಈ ಸಂದರ್ಭದಲ್ಲಿ ವೈದ್ಯರು ದೇಹಕ್ಕೆ ತಂಪು ನೀಡುವ ಆಹಾರವನ್ನು ಸೇವಿಸಲು ಸೂಚಿಸುತ್ತಾರೆ. ಇನ್ನು ಹಂದಿ ಮಾಂಸ ದೇಹಕ್ಕೆ ತೀರ ತಂಪು ನೀಡುತ್ತದೆ. ಹಂದಿ ಮಾಂಸದ ಡ್ರೈ ಅಥವಾ ಸಾಂಬಾರನ್ನು ಸೇವಿಸಿದರೆ ಪ್ರಾರಂಭಿಕ ಹಂತದ ಮೂಲವ್ಯಾಧಿಯನ್ನು ನಿವಾರಿಸಬಹುದು. ಆದರೆ ಕೋಳಿ ಮಾಂಸವನ್ನು ಸೇವಿಸುವುದು ಸ್ವಲ್ಪ ಸಮಯ ನಿಲ್ಲಿಸಿ.

* ನಿಂಬೆ ಗಿಡದ ಹೂ ಮಲದ ಜೊತೆ ವಿಪರೀತ ರಕ್ತ ಹೋಗುವುದು ಮೂಲವ್ಯಾಧಿಯ ಲಕ್ಷಣ. ಮಲದ ಜೊತೆ ರಕ್ತಸ್ರಾವವಾಗುತ್ತಿದ್ದರೆ ನಿಂಬೆ ಗಿಡದ ಹೂ ಮತ್ತು ಬೇರನ್ನು ಅರಿದು, ಅಕ್ಕಿ ತೊಳೆದ ನೀರಿಗೆ ಸೇರಿಸಿ ಸೇವಿಸಿದರೆ ಒಳ್ಳೆಯದು.

* ಸಿಹಿಗುಂಬಳ ಬಳಸಿ ಸಿಹಿಗುಂಬಳವನ್ನು ಊಟದ ಜೊತೆ ಹೆಚ್ಚು ಬಳಸಬೇಕು. ಇದರ ಪಲ್ಯೆ ಅಥವಾ ಸಾಂಬಾರು ತುಂಬಾ ರುಚಿಯಾಗಿರುತ್ತದೆ. ಆದರೆ ಇದನ್ನು ಇಷ್ಟಪಡುವವರು ತುಂಬಾ ಕಡಿಮೆ. ಮೂಲವ್ಯಾಧಿಯಿಂದ ಬಳಲುತ್ತಿರುವವರು ಸಿಹಿಗುಂಬಳವನ್ನು ಹೆಚ್ಚಾಗಿ ಸೇವಿಸಿ.

* ಹೊನಗೊನೆ ಸೊಪ್ಪು ಹೊನಗೊನೆ ಸೊಪ್ಪು ಮಾರುಕಟ್ಟೆಯಲ್ಲಿ ಹೆಚ್ಚು ಸಿಗಲ್ಲ. ಇದು ತೋಟದಲ್ಲಿ ಸಿಗುವ ಸೊಪ್ಪು. ಇದರ ಪಲ್ಯೆ ನಾಲಿಗೆಗೆ ಹೆಚ್ಚು ರುಚಿ ನೀಡುತ್ತದೆ. ಹೊನಗೊನೆ ಹೆಚ್ಚು ಸೇವಿಸುವುದರಿಂದ ಮೂಲವ್ಯಾಧಿಯಿಂದ ಪಾರಾಗಬಹುದು. ಹೊನಗೊನೆ ಸೊಪ್ಪಿನ ಜೊತೆ ಮೂಲಂಗಿ ಸೊಪ್ಪು ಕೂಡಾ ಬಳಸಿ.

* ಹುಣಸೆ ಬೀಜ ಮೊದಲು ಹುಣಸೆ ಬೀಜದ ಸಿಪ್ಪೆ ತೆಗೆಯಿರಿ. ಹುಣಸೆ ಬೀಜದೊಳಗಿರುವ ಬಿಳಿ ಬಣ್ಣದ ಬೀಜವನ್ನು ನುಣುವಾಗುವಂತೆ ರುಬ್ಬಿ. ಅದನ್ನು ದಿನಕ್ಕೆ ಎರಡರಿಂದ ಮೂರು ಬಾರಿ ಸೇರಿವಿಸಿದರೆ ಮೂಲವ್ಯಾಧಿ ನಿವಾರಣೆಯಾಗುತ್ತದೆ.

ಇದನ್ನೂ ಓದಿ

Health Tips: ನಿಮಗೆ ಡಯಾಬಿಟಿಸ್​ ಇದೆಯಾ?; ಮಧುಮೇಹಿಗಳಿಗೆ ವ್ಯಾಯಾಮದಿಂದ ಇದೆ ಭಾರೀ ಉಪಯೋಗ

Winter Health Tips: ಚಳಿಗಾಲದಲ್ಲಿ ಎದುರಾಗಲಿದೆಯೇ ಶೀತ, ಜ್ವರ? 5 ಆಹಾರ ಪದಾರ್ಥಗಳಲ್ಲಿದೆ ಸಮಸ್ಯೆಗೆ ಪರಿಹಾರ

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ