Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈಲುರಾನಿಕ್ ಆಮ್ಲ ಪ್ರಯೋಜನಕಾರಿಯೇ? ಬಳಸುವ ವಿಧಾನ ಮತ್ತು ಅಡ್ಡ ಪರಿಣಾಮಗಳನ್ನು ತಿಳಿಯಿರಿ

ಹೈಲುರಾನಿಕ್ ಆಮ್ಲವು ಗಾಯಕ್ಕೆ ದೇಹದ ಪ್ರತಿಕ್ರಿಯೆಯನ್ನು ಉತ್ತೇಜಿಸಲು ಮತ್ತು ಊತವನ್ನು ಕಡಿಮೆ ಮಾಡಲು ಸಹಕಾರಿಯಾಗಿದೆ. ಹೈಲುರಾನಿಕ್ ಆಮ್ಲದ ಪ್ರಯೋಜನ ಹಾಗೂ ಅಡ್ಡ ಪರಿಣಾಮಗಳನ್ನು ಇಲ್ಲಿ ತಿಳಿದುಕೊಳ್ಳಿ.

ಹೈಲುರಾನಿಕ್ ಆಮ್ಲ ಪ್ರಯೋಜನಕಾರಿಯೇ? ಬಳಸುವ ವಿಧಾನ ಮತ್ತು ಅಡ್ಡ ಪರಿಣಾಮಗಳನ್ನು ತಿಳಿಯಿರಿ
Hyaluronic Acid
Follow us
ಅಕ್ಷತಾ ವರ್ಕಾಡಿ
|

Updated on: Jul 09, 2023 | 5:46 PM

ಇತ್ತೀಚಿನ ದಿನಗಳಲ್ಲಿ ಹೈಲುರಾನಿಕ್ ಆಮ್ಲವು ಹೆಚ್ಚು ಜನಪ್ರಿಯವಾಗುತ್ತಿದೆ. ಹೈಲುರಾನಿಕ್ ಆಮ್ಲವನ್ನು ಹೊಂದಿರುವ ಚರ್ಮದ ಆರೈಕೆಯ ಸಾಕಷ್ಟು ಉತ್ಪನ್ನಗಳನ್ನು ಕೂಡ ಮಾರುಕಟ್ಟೆಯಲ್ಲಿ ಕಾಣಬಹುದು. ಹೈಲುರಾನಿಕ್ ಆಮ್ಲದಲ್ಲಿ ಮೂರು ವಿಧಗಳಿವೆ: ಹೈಡ್ರೊಲೈಸ್ಡ್ ಹೈಲುರೊನಿಕ್ ಆಮ್ಲ, ಸೋಡಿಯಂ ಹೈಲುರೊನೇಟ್ ಮತ್ತು ಸೋಡಿಯಂ ಅಸಿಟೈಲೇಟೆಡ್ ಹೈಲುರೊನೇಟ್. ಹೈಲುರಾನಿಕ್ ಆಮ್ಲವು ದೇಹದ ಗಾಯಕ್ಕೆ ಮತ್ತು ಊತವನ್ನು ಕಡಿಮೆ ಮಾಡಲು ಸಹಕಾರಿಯಾಗಿದೆ.

ಹೈಲುರಾನಿಕ್ ಆಮ್ಲದ ಪ್ರಯೋಜನಗಳು:

  • ಚರ್ಮದ ಸುಕ್ಕು ತಡೆಗಟ್ಟುವಲ್ಲಿ ಸಹಾಯಕವಾಗಿದೆ. ಜೊತೆಗೆ ಚರ್ಮದ ಕಾಂತಿಯನ್ನು ಹೆಚ್ಚಿಸುತ್ತದೆ.
  • ನಿಮ್ಮ ದೇಹದಲ್ಲಿ ಗಾಯಗಳಾಗಿದ್ದರೆ, ಅದನ್ನು ವೇಗವಾಗಿ ಗುಣಪಡಿಸುವಲ್ಲಿ ಸಹಾಯಕವಾಗಿದೆ.
  • ಚರ್ಮದ ಸ್ಥಿತಿಸ್ಥಾಪಕತ್ವವನ್ನು ಹೆಚ್ಚಿಸುತ್ತದೆ.
  • ಎಸ್ಜಿಮಾ, ಚರ್ಮದ ಉರಿ ಮುಂತಾದ ಚರ್ಮದ ಸಮಸ್ಯೆಗೆ ಚಿಕಿತ್ಸೆ ನೀಡುತ್ತದೆ.

ಇದನ್ನೂ ಓದಿ: ದೇಹದಲ್ಲಿ ಕ್ಯಾಲ್ಸಿಯಂ ಮಟ್ಟವು ಹೆಚ್ಚಾಗಿದ್ದರೆ ಈ ಕೆಳಗಿನ ರೋಗಲಕ್ಷಣಗಳು ಕಂಡುಬರಬಹುದು

ಹೈಲುರಾನಿಕ್ ಆಮ್ಲದ ಅಡ್ಡಪರಿಣಾಮಗಳು ಯಾವುವು?

ಹೈಲುರಾನಿಕ್ ಆಸಿಡ್ ಪೂರಕಗಳು, ಸಾಮಯಿಕ ಉತ್ಪನ್ನಗಳು ಮತ್ತು ಚುಚ್ಚುಮದ್ದುಗಳು ಸುರಕ್ಷಿತವೆಂದು ತೋರುತ್ತದೆಯಾದರೂ, ಅವು ಕೆಲವು ಜನರಲ್ಲಿ ಕೆಲವು ಅಡ್ಡ ಪರಿಣಾಮಗಳನ್ನು ಉಂಟುಮಾಡಬಹುದು. ಹೊಸ ಚರ್ಮದ ಉತ್ಪನ್ನವನ್ನು ಬಳಸುವ ಮೊದಲು ನೀವು ಯಾವಾಗಲೂ ವೈದ್ಯರನ್ನು ಭೇಟಿ ಮಾಡುವುದು ಅಗತ್ಯ. ನಿಮ್ಮ ಹತ್ತಿರದ ವೈದ್ಯರೊಂದಿಗೆ ಚರ್ಚಿಸಿ, ವೈದ್ಯರ ಸಲಹೆಯಂತೆ ಮುಂದುವರಿಯಿರಿ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ