AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈಲುರಾನಿಕ್ ಆಮ್ಲ ಪ್ರಯೋಜನಕಾರಿಯೇ? ಬಳಸುವ ವಿಧಾನ ಮತ್ತು ಅಡ್ಡ ಪರಿಣಾಮಗಳನ್ನು ತಿಳಿಯಿರಿ

ಹೈಲುರಾನಿಕ್ ಆಮ್ಲವು ಗಾಯಕ್ಕೆ ದೇಹದ ಪ್ರತಿಕ್ರಿಯೆಯನ್ನು ಉತ್ತೇಜಿಸಲು ಮತ್ತು ಊತವನ್ನು ಕಡಿಮೆ ಮಾಡಲು ಸಹಕಾರಿಯಾಗಿದೆ. ಹೈಲುರಾನಿಕ್ ಆಮ್ಲದ ಪ್ರಯೋಜನ ಹಾಗೂ ಅಡ್ಡ ಪರಿಣಾಮಗಳನ್ನು ಇಲ್ಲಿ ತಿಳಿದುಕೊಳ್ಳಿ.

ಹೈಲುರಾನಿಕ್ ಆಮ್ಲ ಪ್ರಯೋಜನಕಾರಿಯೇ? ಬಳಸುವ ವಿಧಾನ ಮತ್ತು ಅಡ್ಡ ಪರಿಣಾಮಗಳನ್ನು ತಿಳಿಯಿರಿ
Hyaluronic Acid
ಅಕ್ಷತಾ ವರ್ಕಾಡಿ
|

Updated on: Jul 09, 2023 | 5:46 PM

Share

ಇತ್ತೀಚಿನ ದಿನಗಳಲ್ಲಿ ಹೈಲುರಾನಿಕ್ ಆಮ್ಲವು ಹೆಚ್ಚು ಜನಪ್ರಿಯವಾಗುತ್ತಿದೆ. ಹೈಲುರಾನಿಕ್ ಆಮ್ಲವನ್ನು ಹೊಂದಿರುವ ಚರ್ಮದ ಆರೈಕೆಯ ಸಾಕಷ್ಟು ಉತ್ಪನ್ನಗಳನ್ನು ಕೂಡ ಮಾರುಕಟ್ಟೆಯಲ್ಲಿ ಕಾಣಬಹುದು. ಹೈಲುರಾನಿಕ್ ಆಮ್ಲದಲ್ಲಿ ಮೂರು ವಿಧಗಳಿವೆ: ಹೈಡ್ರೊಲೈಸ್ಡ್ ಹೈಲುರೊನಿಕ್ ಆಮ್ಲ, ಸೋಡಿಯಂ ಹೈಲುರೊನೇಟ್ ಮತ್ತು ಸೋಡಿಯಂ ಅಸಿಟೈಲೇಟೆಡ್ ಹೈಲುರೊನೇಟ್. ಹೈಲುರಾನಿಕ್ ಆಮ್ಲವು ದೇಹದ ಗಾಯಕ್ಕೆ ಮತ್ತು ಊತವನ್ನು ಕಡಿಮೆ ಮಾಡಲು ಸಹಕಾರಿಯಾಗಿದೆ.

ಹೈಲುರಾನಿಕ್ ಆಮ್ಲದ ಪ್ರಯೋಜನಗಳು:

  • ಚರ್ಮದ ಸುಕ್ಕು ತಡೆಗಟ್ಟುವಲ್ಲಿ ಸಹಾಯಕವಾಗಿದೆ. ಜೊತೆಗೆ ಚರ್ಮದ ಕಾಂತಿಯನ್ನು ಹೆಚ್ಚಿಸುತ್ತದೆ.
  • ನಿಮ್ಮ ದೇಹದಲ್ಲಿ ಗಾಯಗಳಾಗಿದ್ದರೆ, ಅದನ್ನು ವೇಗವಾಗಿ ಗುಣಪಡಿಸುವಲ್ಲಿ ಸಹಾಯಕವಾಗಿದೆ.
  • ಚರ್ಮದ ಸ್ಥಿತಿಸ್ಥಾಪಕತ್ವವನ್ನು ಹೆಚ್ಚಿಸುತ್ತದೆ.
  • ಎಸ್ಜಿಮಾ, ಚರ್ಮದ ಉರಿ ಮುಂತಾದ ಚರ್ಮದ ಸಮಸ್ಯೆಗೆ ಚಿಕಿತ್ಸೆ ನೀಡುತ್ತದೆ.

ಇದನ್ನೂ ಓದಿ: ದೇಹದಲ್ಲಿ ಕ್ಯಾಲ್ಸಿಯಂ ಮಟ್ಟವು ಹೆಚ್ಚಾಗಿದ್ದರೆ ಈ ಕೆಳಗಿನ ರೋಗಲಕ್ಷಣಗಳು ಕಂಡುಬರಬಹುದು

ಹೈಲುರಾನಿಕ್ ಆಮ್ಲದ ಅಡ್ಡಪರಿಣಾಮಗಳು ಯಾವುವು?

ಹೈಲುರಾನಿಕ್ ಆಸಿಡ್ ಪೂರಕಗಳು, ಸಾಮಯಿಕ ಉತ್ಪನ್ನಗಳು ಮತ್ತು ಚುಚ್ಚುಮದ್ದುಗಳು ಸುರಕ್ಷಿತವೆಂದು ತೋರುತ್ತದೆಯಾದರೂ, ಅವು ಕೆಲವು ಜನರಲ್ಲಿ ಕೆಲವು ಅಡ್ಡ ಪರಿಣಾಮಗಳನ್ನು ಉಂಟುಮಾಡಬಹುದು. ಹೊಸ ಚರ್ಮದ ಉತ್ಪನ್ನವನ್ನು ಬಳಸುವ ಮೊದಲು ನೀವು ಯಾವಾಗಲೂ ವೈದ್ಯರನ್ನು ಭೇಟಿ ಮಾಡುವುದು ಅಗತ್ಯ. ನಿಮ್ಮ ಹತ್ತಿರದ ವೈದ್ಯರೊಂದಿಗೆ ಚರ್ಚಿಸಿ, ವೈದ್ಯರ ಸಲಹೆಯಂತೆ ಮುಂದುವರಿಯಿರಿ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ