AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಕ್ತ ಪರಿಚಲನೆಯಲ್ಲಿ ವ್ಯಾತ್ಯಾಸ ಕಾಣಿಸಿಕೊಂಡರೆ ಮನೆಯಲ್ಲಿ ಹೀಗೆ ಮಾಡಿ

ದೇಹದಲ್ಲಿ ರಕ್ತಪರಿಚಲನೆ ಉತ್ತಮವಾಗಿರಬೇಕಾದರೆ, ಮೊದಲು ಈ ನಿಯಮಗಳನ್ನು ಪಾಲಿಸಬೇಕು. ಕಳಪೆ ರಕ್ತಪರಿಚಲನೆಯಿಂದ ಮೊದಲು ಸಮಸ್ಯೆ ಕಾಣಿಸಿಕೊಳ್ಳುವುದು ಕಾಲಿನಲ್ಲಿ, ಇದರಿಂದ ಹೃದಯಕ್ಕೂ ಅಪಾಯವಿದೆ ಎಂದು ತಜ್ಞರು ಹೇಳುತ್ತಾರೆ. ಇಂತಹ ಪರಿಸ್ಥಿತಿಯಲ್ಲಿ ಮನೆಯಲ್ಲೇ ಹೇಗೆ ಈ ಸಮಸ್ಯೆಯನ್ನು ಪರಿಹಾರ ಮಾಡುವುದು ಎಂಬುದನ್ನು ರಕ್ತನಾಳಗಳ ತಜ್ಞ ಡಾ. ಸುಮಿತ್ ಕಪಾಡಿಯಾ ವಿವರಿಸಿದ್ದಾರೆ.

ರಕ್ತ ಪರಿಚಲನೆಯಲ್ಲಿ ವ್ಯಾತ್ಯಾಸ ಕಾಣಿಸಿಕೊಂಡರೆ ಮನೆಯಲ್ಲಿ ಹೀಗೆ ಮಾಡಿ
ಸಾಂದರ್ಭಿಕ ಚಿತ್ರ
ಮಾಲಾಶ್ರೀ ಅಂಚನ್​
|

Updated on: Sep 08, 2025 | 5:26 PM

Share

ದೇಹದಲ್ಲಿ ರಕ್ತ ಪರಿಚಲನೆ (Blood Circulation) ಮುಖ್ಯವಾದ ಭಾಗವಾಗಿದೆ. ದೇಹದ ರಕ್ತಪರಿಚಲನಾ ವ್ಯವಸ್ಥೆ ಅಂದರೆ ಹೃದಯರಕ್ತನಾಳ ವ್ಯವಸ್ಥೆಯು ಇಡೀ ದೇಹದ ಪ್ರತಿಯೊಂದು ಜೀವಕೋಶಕ್ಕೂ ಆಮ್ಲಜನಕ ಮತ್ತು ಪೋಷಕಾಂಶಗಳನ್ನು ತಲುಪಿಸುತ್ತದೆ.ಈ ವ್ಯವಸ್ಥೆಯು ಹೃದಯ ಮತ್ತು ರಕ್ತನಾಳಗಳನ್ನು ಒಳಗೊಂಡಿದೆ. ರಕ್ತನಾಳಗಳಲ್ಲಿ ಯಾವುದೇ ರೀತಿಯ ಅಡಚಣೆ ಉಂಟಾಗಲು ಪ್ರಾರಂಭಿಸಿದರೆ ಅಥವಾ ಕೊಲೆಸ್ಟ್ರಾಲ್ ಸಂಗ್ರಹವಾಗಲು ಪ್ರಾರಂಭಿಸಿದರೆ, ಅದು ಹೃದಯಕ್ಕೆ ರಕ್ತವನ್ನು ತಲುಪುವಲ್ಲಿ ಸಮಸ್ಯೆಯನ್ನು ಉಂಟುಮಾಡುತ್ತದೆ. ಈ ಸಮಯದಲ್ಲಿ ರಕ್ತದ ಹರಿವು ಅಡಚಣೆಯಾಗಲು ಪ್ರಾರಂಭಿಸುತ್ತದೆ. ರಕ್ತದ ಹರಿವು ಸರಿಯಾಗಿಲ್ಲದಿದ್ದರೆ, ದೇಹದ ವಿವಿಧ ಭಾಗಗಳಲ್ಲಿ ನೋವು ಕಾಣಿಸಿಕೊಳ್ಳುತ್ತದೆ. ಇದರ ಪರಿಣಾಮ ಕಾಲುಗಳಲ್ಲಿ ಕಾಣಿಸಿಕೊಳ್ಳುತ್ತದೆ. ರಕ್ತದ ಹರಿವು ಸರಿಯಾಗಿಲ್ಲದಿದ್ದರೆ, ಕಾಲುಗಳಲ್ಲಿ ತೀವ್ರ ನೋವು ಇರುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಮನೆಯಲ್ಲೇ ಹೇಗೆ ಈ ಸಮಸ್ಯೆಯನ್ನು ಪರಿಹಾರ ಮಾಡುವುದು ಎಂಬುದನ್ನು ರಕ್ತನಾಳಗಳ ತಜ್ಞ ಡಾ. ಸುಮಿತ್ ಕಪಾಡಿಯಾ ವಿವರಿಸಿದ್ದಾರೆ.

ರಕ್ತ ಪರಿಚಲನೆ ಸುಧಾರಿಸುವುದು ಹೇಗೆ ?

ಇದು ರಕ್ತ ಪರಿಚಲನೆಯಲ್ಲಿ ವ್ಯತ್ಯಾಸವನ್ನುಂಟು ಮಾಡುತ್ತದೆ:

ದೇಹದಲ್ಲಿ ರಕ್ತ ಪರಿಚಲನೆ ಬಹಳ ಮುಖ್ಯ, ಆಗ್ಗಾಗೆ ಈಗಿನ ಯುವಕರು ಹೆಚ್ಚು ನಡೆಯಲು ಇಷ್ಟಪಡುವುದಿಲ್ಲ, ಇದು ಧೂಮಪಾನದಷ್ಟೇ ಹಾನಿಕರ, ಅದಕ್ಕಾಗಿ ಪ್ರತಿ 30 ರಿಂದ 40 ನಿಮಿಷಗಳಿಗೊಮ್ಮೆ ಎದ್ದು ಸ್ವಲ್ಪ ನಡೆಯಬೇಕು ಎಂದು ವೈದ್ಯರು ಹೇಳುತ್ತಾರೆ.

ನೀರಿನ ಅಂಶಗಳು ದೇಹದಲ್ಲಿ ಇರಬೇಕು:

ದೇಹದಲ್ಲಿರುವ ನಿರ್ಜಲೀಕರಣವಾಗುವುದನ್ನು ತಪ್ಪಿಸಿಕೊಳ್ಳಿ, ಸರಿಯಾಗಿ ನೀರು ಕುಡಿಯದೇ ಇರುವುದು ಇದು ಕಳಪೆ ರಕ್ತಪರಿಚಲನೆಗೆ ಕಾರಣವಾಗಬಹುದು. ಉತ್ತಮ ರಕ್ತ ಪರಿಚಲನೆ ಇರಬೇಕಾದರೆ ನೀರು ಸರಿಯಾಗಿ ಕುಡಿಯಬೇಕು.

ಇದನ್ನೂ ಓದಿ
Image
ಚಹಾ ಮಾಡುವಾಗ ಈ ಮೂರು ಹಂತಗಳನ್ನು ಅನುಸರಿಸಿ
Image
ದೇಹ, ಮನಸ್ಸು ಆಕ್ಟಿವ್‌ ಆಗಿರಲು ಟೀ-ಕಾಫಿ ಬದಲು ಈ ಪಾನೀಯಗಳನ್ನು ಸೇವಿಸಿ
Image
ಚಿನ್ನದ ಕಿವಿಯೋಲೆ ಧರಿಸುವುದರಿಂದ ಸಿಗುತ್ತೆ ಈ ಆರೋಗ್ಯ ಪ್ರಯೋಜನಗಳು
Image
ಕ್ಯಾನ್ಸರ್ ವಿರುದ್ಧ ರಷ್ಯಾದಿಂದ ಲಸಿಕೆ ಸಿದ್ಧ

ರಕ್ತ ಪರಿಚಲನೆಗೆ ಉತ್ತಮ ಆಹಾರ:

ನಿಮ್ಮ ಆಹಾರದಲ್ಲಿ ರಕ್ತ ಪರಿಚಲನೆ ಸುಧಾರಿಸುವ ಆಹಾರಗಳನ್ನು ಸೇರಿಸಿ. ಬೀಟ್ರೂಟ್, ಹಸಿರು ಎಲೆಗಳ ತರಕಾರಿಗಳು, ಸಿಟ್ರಸ್ ಹಣ್ಣುಗಳು, ಬೆಳ್ಳುಳ್ಳಿ ಮತ್ತು ಒಣ ಹಣ್ಣುಗಳು ಇತ್ಯಾದಿಗಳು ರಕ್ತ ಪರಿಚಲನೆ ಸುಧಾರಿಸುತ್ತದೆ.

ಇದನ್ನೂ ಓದಿ: ಚಹಾ ಮಾಡುವಾಗ ಈ ಮೂರು ಹಂತಗಳನ್ನು ಅನುಸರಿಸಿ, ಇದು ಆರೋಗ್ಯದ ಪ್ರಶ್ನೆ

ವ್ಯಾಯಾಮ:

ರಕ್ತ ಪರಿಚಲನೆ ಸುಧಾರಿಸುವ ಕೆಲವು  ವ್ಯಾಯಾಮಗಳಿವೆ. ರಕ್ತವು ಕರು ಸ್ನಾಯುಗಳಿಂದ ನೇರವಾಗಿ ಹೃದಯಕ್ಕೆ ಹರಿಯುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಕಾಲಿನ ವ್ಯಾಯಾಮ ಮಾಡುವುದರಿಂದ, ದೇಹದ ರಕ್ತ ಪರಿಚಲನೆ ಸುಧಾರಿಸುತ್ತದೆ ಮತ್ತು ಹೃದಯವು ಆರೋಗ್ಯಕರವಾಗಿರುತ್ತದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ