AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮರಗಟ್ಟುವಿಕೆ ಅಥವಾ ಜೋಮು ಸಮಸ್ಯೆ: ನಿಮ್ಮ ಕಾಲು ಮತ್ತು ತೋಳುಗಳಲ್ಲಿ ಹೆಚ್ಚು ಸೆಳೆತವಾಗುತ್ತಿದೆಯಾ?

Numbness Problem: ಕೈಕಾಲುಗಳಲ್ಲಿ ಮರಗಟ್ಟುವಿಕೆ, ಜೋಮು ಬರುವುದು ಅಥವಾ ಸೆಳೆತವನ್ನು ನಿಯಂತ್ರಿಸಲು ವಿಟಮಿನ್ ಸಿ ಇರುವ ಆಹಾರವನ್ನು ಸೇವಿಸುವುದು ತುಂಬಾ ಒಳ್ಳೆಯದು. ಇದು ರಕ್ತ ಹೆಪ್ಪುಗಟ್ಟುವುದನ್ನು ತಡೆಯುತ್ತದೆ. ಇದು ರಕ್ತ ಪೂರೈಕೆಯನ್ನು ಸುಧಾರಿಸುತ್ತದೆ. ಆಮ್ಲಾ, ನಿಂಬೆ, ಸಿಹಿ ಗೆಣಸು, ಕಿತ್ತಳೆ ಹಣ್ಣು ಮತ್ತು ಬೆರ್ರಿಗಳಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ.

ಮರಗಟ್ಟುವಿಕೆ ಅಥವಾ ಜೋಮು ಸಮಸ್ಯೆ: ನಿಮ್ಮ ಕಾಲು ಮತ್ತು ತೋಳುಗಳಲ್ಲಿ ಹೆಚ್ಚು ಸೆಳೆತವಾಗುತ್ತಿದೆಯಾ?
ಮರಗಟ್ಟುವಿಕೆ ಅಥವಾ ಜೋಮು ಸಮಸ್ಯೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Mar 14, 2024 | 4:49 PM

Share

ಅನೇಕ ಜನರು ಕಾಲುಗಳು ಮತ್ತು ತೋಳುಗಳಲ್ಲಿ ಮರಗಟ್ಟುವಿಕೆ ಅಥವಾ ಜೋಮು ಬರುವುದು ಅಥವಾ ಸೆಳೆತವನ್ನು (Numbness) ಅನುಭವಿಸುತ್ತಾರೆ. ಈ ಸೆಳೆತಗಳು ಸಾಮಾನ್ಯವಾಗಿ ಆಗಾಗ್ಗೆ ಸಂಭವಿಸುತ್ತವೆ. ಆದರೆ ಹೆಚ್ಚು ತೀವ್ರತೆಯಿಂದ ಬರುತ್ತದೆ. ನೀವು ಗಮನಿಸಬೇಕಾದ ಅಂಶವೆಂದರೆ ಕ್ಷೀಣ ರಕ್ತ ಪರಿಚಲನೆಯಿಂದಾಗಿ ಸೆಳೆತ (Numbness Sensation) ಸಂಭವಿಸುತ್ತದೆ. ಕೆಲವು ಆಹಾರಗಳಿಂದ ಈ ಸಮಸ್ಯೆಗಳನ್ನು ಕಡಿಮೆ ಮಾಡಬಹುದು (Health Tips).

ಮೀನಿನಲ್ಲಿ ಒಮೆಗಾ 3 ಕೊಬ್ಬಿನಾಮ್ಲಗಳಿವೆ ಎಂದು ತಿಳಿದಿದೆ. ಮೀನು ತಿನ್ನುವುದರಿಂದ ರಕ್ತನಾಳಗಳಿಗೆ ರಕ್ತ ಪೂರೈಕೆ ಚೆನ್ನಾಗಿ ಆಗುತ್ತದೆ. ಇದು ರಕ್ತ ಹೆಪ್ಪುಗಟ್ಟುವಿಕೆಯನ್ನು ಸಹ ತಡೆಯುತ್ತದೆ. ಕಾಲು ಮತ್ತು ಕೈಗಳಲ್ಲಿ ಸೆಳೆತ ಇರುವವರಿಗೆ ಟ್ಯೂನಾ ಮತ್ತು ಮ್ಯಾಕೆರೆಲ್ ಮೀನುಗ ಒಳ್ಳೆಯದು. ಈರುಳ್ಳಿ ತಿನ್ನುವುದರಿಂದ ರಕ್ತ ಸಂಚಾರವೂ ಉತ್ತಮಗೊಳ್ಳುತ್ತದೆ. ಇದರಲ್ಲಿರುವ ಆಂಟಿಆಕ್ಸಿಡೆಂಟ್‌ಗಳು ಮತ್ತು ಫ್ಲೇವನಾಯ್ಡ್‌ಗಳು ಸರಿಯಾದ ರಕ್ತ ಪೂರೈಕೆಗೆ ಸಹಾಯ ಮಾಡುತ್ತದೆ.

Also Read: ಶ್ರೀಮಂತ ಸೇಬಿನ ಹಣ್ಣಿನಲ್ಲಿ ಅದರ ಸಿಪ್ಪೆ ಯಾವ ಲೆಕ್ಕ ಎಂದು ಬಿಸಾಡದಿರಿ! ನಿಜ ವಿಷಯ ತಿಳಿದರೆ ನೀವು ಹಾಗೆ ಮಾಡುವುದಿಲ್ಲ

ವಿಟಮಿನ್ ಸಿ ಇರುವ ಆಹಾರವನ್ನು ಸೇವಿಸುವುದು ಸಹ ತುಂಬಾ ಒಳ್ಳೆಯದು. ಇದು ರಕ್ತ ಹೆಪ್ಪುಗಟ್ಟುವುದನ್ನು ತಡೆಯುತ್ತದೆ. ಇದು ರಕ್ತ ಪೂರೈಕೆಯನ್ನು ಸುಧಾರಿಸುತ್ತದೆ. ಆಮ್ಲಾ, ನಿಂಬೆ, ಸಿಹಿ ಗೆಣಸು, ಕಿತ್ತಳೆ ಹಣ್ಣು ಮತ್ತು ಬೆರ್ರಿಗಳಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ.

Also Read: ನಿಮಗೆ ಗೊತ್ತಾ.. ಅಳುವುದು ಒಳ್ಳೆಯದಂತೆ! ಅಳುವುದರಿಂದಾಗುವ ಪ್ರಯೋಜನಗಳು ಇಲ್ಲಿವೆ ನೋಡಿ

ನಮಗೆ ಯಥೇಚ್ಛವಾಗಿ ದೊರೆಯುವ ಬೆಳ್ಳುಳ್ಳಿಯನ್ನು ತಿನ್ನುವುದರಿಂದಲೂ ಒಳ್ಳೆಯ ಫಲಿತಾಂಶ ಸಿಗುತ್ತದೆ. ಬೆಳ್ಳುಳ್ಳಿ ಸೇವನೆಯು ರಕ್ತನಾಳಗಳನ್ನು ವಿಶ್ರಾಂತಿ ಮಾಡಲು ಸಹಾಯ ಮಾಡುತ್ತದೆ. ಸರಿಯಾದ ರಕ್ತ ಪೂರೈಕೆಯನ್ನು ಖಚಿತಪಡಿಸುತ್ತದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!