AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Leukemia in Children: ನಿಮ್ಮ ಮಗು ಹೊಟ್ಟೆ ನೋವಿನಿಂದ ಬಳಲುತ್ತಿದೆಯೇ? ಲ್ಯುಕೇಮಿಯಾದ ಲಕ್ಷಣಗಳ ಬಗ್ಗೆ ತಿಳಿಯಿರಿ

ಮಕ್ಕಳಿಗೆ ತಮ್ಮ ದೇಹದೊಳಗೆ ಏನಾಗುತ್ತಿದೆ ಎನ್ನುವ ಅರಿವಿರುವುದಿಲ್ಲ, ಹೇಳಲೂ ಬರುವುದಿಲ್ಲ. ಪೋಷಕರು ತಮ್ಮ ಮಗುವಿನ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳಲು ಸಾಧ್ಯವಾಗದಿದ್ದರೆ, ಅವರು ತಮ್ಮ ಮಕ್ಕಳಿಗೆ ಸರಿಯಾದ ಚಿಕಿತ್ಸೆಯನ್ನು ನೀಡಲು ಸಾಧ್ಯವಿಲ್ಲ.

Leukemia in Children: ನಿಮ್ಮ ಮಗು ಹೊಟ್ಟೆ ನೋವಿನಿಂದ ಬಳಲುತ್ತಿದೆಯೇ? ಲ್ಯುಕೇಮಿಯಾದ ಲಕ್ಷಣಗಳ ಬಗ್ಗೆ ತಿಳಿಯಿರಿ
Leukemia in ChildrenImage Credit source: Medanta
TV9 Web
| Edited By: |

Updated on: Aug 15, 2022 | 11:01 AM

Share

ಮಕ್ಕಳಿಗೆ ತಮ್ಮ ದೇಹದೊಳಗೆ ಏನಾಗುತ್ತಿದೆ ಎನ್ನುವ ಅರಿವಿರುವುದಿಲ್ಲ, ಹೇಳಲೂ ಬರುವುದಿಲ್ಲ. ಪೋಷಕರು ತಮ್ಮ ಮಗುವಿನ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳಲು ಸಾಧ್ಯವಾಗದಿದ್ದರೆ, ಅವರು ತಮ್ಮ ಮಕ್ಕಳಿಗೆ ಸರಿಯಾದ ಚಿಕಿತ್ಸೆಯನ್ನು ನೀಡಲು ಸಾಧ್ಯವಿಲ್ಲ.  ಹಾಗೆಯೇ ಲ್ಯುಕೇಮಿಯಾ ಲಕ್ಷಣಗಳನ್ನು ಕೂಡ ಗುರುತಿಸುವುದು ಕಷ್ಟ.

ಮನೆಯಲ್ಲಿ ಪೋಷಕರು ಮತ್ತು ವಯಸ್ಕರು ರೋಗದ ಆರಂಭಿಕ ಲಕ್ಷಣಗಳನ್ನು ಗುರುತಿಸುವುದು ತಮ್ಮ ಮಕ್ಕಳಲ್ಲಿ ಕಂಡುಬರುವ ಬದಲಾವಣೆಗಳನ್ನು ಪರಿಶೀಲಿಸುವುದು ಮುಖ್ಯ.

ಲ್ಯುಕೇಮಿಯಾ ಎಂದರೇನು? ಲ್ಯುಕೇಮಿಯಾ ರಕ್ತದ ಕ್ಯಾನ್ಸರ್​ನ ಒಂದು ರೂಪವಾಗಿದೆ. ಲ್ಯುಕೇಮಿಯಾ ಎಂಬುದು ನಿಮ್ಮ ದೇಹದಲ್ಲಿನ ಬಿಳಿ ರಕ್ತ ಕಣಗಳ ಸಂಖ್ಯೆಯಲ್ಲಿನ ಹೆಚ್ಚಳದಿಂದ ಉಂಟಾಗುವ ರಕ್ತದ ಕ್ಯಾನ್ಸರ್ ಆಗಿದೆ. ಆ ಬಿಳಿ ರಕ್ತ ಕಣಗಳು ನಿಮ್ಮ ದೇಹವು ಆರೋಗ್ಯಕರವಾಗಿರಬೇಕಾದ ಕೆಂಪು ರಕ್ತ ಕಣಗಳು ಮತ್ತು ಪ್ಲೇಟ್‌ಲೆಟ್‌ಗಳನ್ನು ಹೊರಹಾಕುತ್ತದೆ. ಜೊತೆಗೆ ಹೆಚ್ಚುವರಿ ಬಿಳಿ ರಕ್ತ ಕಣಗಳು ಸರಿಯಾಗಿ ಕೆಲಸ ಮಾಡುವುದಿಲ್ಲ.

ಲ್ಯುಕೇಮಿಯಾ ಲಕ್ಷಣಗಳೇನು?: ವಿವಿಧ ರೀತಿಯ ಲ್ಯುಕೇಮಿಯಾ ವಿವಿಧ ಸಮಸ್ಯೆಗಳನ್ನು ಉಂಟುಮಾಡಬಹುದು. ಕೆಲವು ರೂಪಗಳ ಆರಂಭಿಕ ಹಂತಗಳಲ್ಲಿ ನೀವು ಯಾವುದೇ ಚಿಹ್ನೆಗಳನ್ನು ಗಮನಿಸದೇ ಇರಬಹುದು. ಅವುಗಳೆಂದರೆ,

ಉಸಿರಾಟದ ತೊಂದರೆ: ಲ್ಯುಕೇಮಿಕ್ ಕೋಶಗಳು ಉಸಿರಾಟದಲ್ಲಿ ತೊಂದರೆ ಉಂಟುಮಾಡಬಹುದು. ಲ್ಯುಕೇಮಿಯಾದಿಂದ ಬಳಲುತ್ತಿರುವ ಮಕ್ಕಳಿಗೆ ಕೆಮ್ಮು ಹೆಚ್ಚಿರುತ್ತದೆ.

-ದೌರ್ಬಲ್ಯ ಅಥವಾ ಆಯಾಸ

-ಸುಲಭವಾಗಿ ಮೂಗೇಟುಗಳು ಅಥವಾ ರಕ್ತಸ್ರಾವ

-ಜ್ವರ ಅಥವಾ ಶೀತ

-ತೀವ್ರವಾದ ಅಥವಾ ಮತ್ತೆ ಬರುತ್ತಿರುವ ಸೋಂಕುಗಳು

-ರಾತ್ರಿ ಬೆವರುವಿಕೆ

-ಉಸಿರಾಟದ ತೊಂದರೆ

-ನಿಮ್ಮ ಮೂಳೆಗಳು ಅಥವಾ ಕೀಲುಗಳಲ್ಲಿ ನೋವು

-ತಲೆನೋವು

-ವಾಂತಿ

-ತೂಕ ಇಳಿಕೆ

ರಕ್ತಹೀನತೆ: WBC ಗಳು ಅಧಿಕವಾಗಿ ಉತ್ಪತ್ತಿಯಾದಾಗ, ಅವುಗಳು ಕಿಕ್ಕಿರಿದು ತುಂಬಿರುತ್ತವೆ ಮತ್ತು ಅದು ಸಾಕಷ್ಟು RBC ಗಳನ್ನು ಉತ್ಪಾದಿಸಲು ಕಷ್ಟವಾಗುತ್ತದೆ. ಇದು ರಕ್ತಹೀನತೆ ಸ್ಥಿತಿಗೆ ಕಾರಣವಾಗುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?