AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Care: ಮಧುಮೇಹ ಮತ್ತು ಕ್ಯಾನ್ಸರ್ ಕಾಯಿಲೆಗಳನ್ನು ನಿರ್ವಹಿಸಲು ಚುಚ್ಚುಮದ್ದು ಅಗತ್ಯವಿಲ್ಲ

ಮಧುಮೇಹ ಮತ್ತು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿರುವವರಿಗೆ ಅವರ ಕಾಯಿಲೆಗಿಂತ ಅಧಿಕ ಭಯ ಅವರ ತೆಗೆದು ಕೊಳ್ಳುವ ಚುಚ್ಚು ಮದ್ದಿನಲ್ಲಿರುತ್ತದೆ.

Health Care: ಮಧುಮೇಹ ಮತ್ತು ಕ್ಯಾನ್ಸರ್ ಕಾಯಿಲೆಗಳನ್ನು ನಿರ್ವಹಿಸಲು ಚುಚ್ಚುಮದ್ದು ಅಗತ್ಯವಿಲ್ಲ
diabetes and cancerImage Credit source: News9
TV9 Web
| Updated By: ಅಕ್ಷತಾ ವರ್ಕಾಡಿ|

Updated on:Nov 13, 2022 | 1:58 PM

Share

ಇಂದಿನ ಜೀವನಶೈಲಿಯಲ್ಲಿ ಪ್ರತಿಯೊಬ್ಬರೂ ಕೂಡ ಒಂದಲ್ಲ ಒಂದು ಕಾಯಿಲೆಯಿಂದ ಬಳಲುತ್ತಿರುವುದು ಸಾಮಾನ್ಯವಾಗಿದೆ. ಬದಲಾದ ಆಹಾರ ಪದ್ದತಿ, ನಗರಗಳನ್ನು ಕೇಂದ್ರೀಕರಿಸಿದ ಅಭಿವೃದ್ಧಿ, ಒತ್ತಡದ ಜೀವನಶೈಲಿ. ಇದು ಹೊಸ ಹೊಸ ಕಾಯಿಲೆಗಳಿಗೆ ದಾರಿ ಮಾಡಿಕೊಡುತ್ತದೆ.

ಮಧುಮೇಹ ಮತ್ತು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿರುವವರಿಗೆ ಅವರ ಕಾಯಿಲೆಗಿಂತ ಅಧಿಕ ಭಯ ಅವರ ತೆಗೆದು ಕೊಳ್ಳುವ ಚುಚ್ಚು ಮದ್ದಿನಲ್ಲಿರುತ್ತದೆ. ಈ ರೋಗಗಳ ಕೆಲವು ಔಷಧಿಗಳು ನೀರಿನಲ್ಲಿ ಕರಗುತ್ತವೆ, ಆಹಾರ ಮತ್ತು ಪಾನೀಯವನ್ನು ಸಂಸ್ಕರಿಸುವ ಕರುಳಿನ ಮೂಲಕ ಅವುಗಳನ್ನು ಸಾಗಿಸಲು ಅಸಾಧ್ಯವಾಗುತ್ತದೆ.

ಅಮೆರಿಕದ ವಿಶ್ವವಿದ್ಯಾನಿಲಯದ ಸಂಶೋಧಕರು ಮಧುಮೇಹ ಮತ್ತು ಕ್ಯಾನ್ಸರ್ ರೋಗಿಗಳಿಗೆ ಸೂಜಿ ಮತ್ತು ಚುಚ್ಚುಮದ್ದನ್ನು ಬಳಸದೆ ಮತ್ತು ಮಾತ್ರೆಗಳನ್ನು ಬಳಸುವುದರ ಮೂಲಕ ತಮ್ಮ ಕಾಯಿಲೆಗಳನ್ನು ನಿರ್ವಹಿಸಲು ದಾರಿ ಮಾಡಿಕೊಟ್ಟಿದ್ದಾರೆ.

ಈ ರೋಗಗಳ ಕೆಲವು ಔಷಧಿಗಳು ನೀರಿನಲ್ಲಿ ಕರಗುತ್ತವೆ, ಆಹಾರ ಮತ್ತು ಪಾನೀಯವನ್ನು ಸಂಸ್ಕರಿಸುವ ಕರುಳಿನ ಮೂಲಕ ಅವುಗಳನ್ನು ಸಾಗಿಸಲು ಅಸಾಧ್ಯವಾಗುತ್ತದೆ. ಪರಿಣಾಮವಾಗಿ, ಈ ಔಷಧಿಗಳನ್ನು ಬಾಯಿಯಿಂದ ನಿರ್ವಹಿಸಲಾಗುವುದಿಲ್ಲ. ಆದ್ದರಿಂದ ಈ ಔಷಧಿಗಳಿಗೆ ಸೇರಿಸಬಹುದಾದ ಪೆಪ್ಟೈಡ್ ಟ್ಯಾಗ್ ಅನ್ನು ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದ ವಿಜ್ಞಾನಿಗಳು ರಚಿಸಿದ್ದಾರೆ.ಇದು ಕರುಳಿನ ಮೂಲಕ ರಕ್ತ ಪರಿಚಲನೆಗೆ ಔಷಧಿ ಪ್ರವೇಶಿಸಲು ಅನುವು ಮಾಡಿಕೊಡುತ್ತದೆ.

ಇದನ್ನು ಓದಿ: ಈ ವಾರಾಂತ್ಯದ ರಜಾದಿನಗಳಲ್ಲಿ ಮಧುಮೇಹದ ಚಿಂತೆ ಬಿಟ್ಟು ನಿಮ್ಮವರೊಂದಿಗೆ ಪ್ರಯಾಣ ಬೆಳೆಸಿ

ನಾವು ಯಾವಾಗಲೂ ಈ ರೀತಿಯ ರಾಸಾಯನಿಕ ಟ್ಯಾಗ್ ಅನ್ನು ಕಂಡುಹಿಡಿಯಲು ಬಯಸುತ್ತೇವೆ ಮತ್ತು ಅದು ಅಂತಿಮವಾಗಿ ಆಕಸ್ಮಿಕವಾಗಿ ಯಶಸ್ಸಿಯಾಗಿದೆ. ಇದರಿಂದ ಮಧುಮೇಹ ಹಾಗೂ ಕ್ಯಾನ್ಸರ್ ರೋಗಿಗಳಿಗೆ ಚುಚ್ಚು ಮದ್ದಿನ ಪ್ರತಿದಿನದ ನೋವಿನಿಂದ ಮುಕ್ತಿ ಪಡೆಯಬಹುದು ಎಂದು ಈ ಸಂಶೋಧನೆಯ ನೇತೃತ್ವದ ಯುಸಿಆರ್ ರಸಾಯನಶಾಸ್ತ್ರದ ಪ್ರಾಧ್ಯಾಪಕ ಮಿನ್ ಕ್ಸು ಹೇಳಿದ್ದಾರೆ.

ಈ ಸುದ್ದಿಯನ್ನು ಇಂಗ್ಲೀಷ್ ನಲ್ಲಿ ಓದಲು ಇಲ್ಲಿ ಕ್ಲಿಕ್ ಮಾಡಿ:

ಈ ಸಂಶೋಧನಾ ತಂಡವು ದಕ್ಷಿಣ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾನಿಲಯದ ಕೆಕ್ ಸ್ಕೂಲ್ ಆಫ್ ಮೆಡಿಸಿನ್‌ನಲ್ಲಿ ಕೈ ಚೆಸ್ಸ್ ತಂಡದೊಂದಿಗೆ ಸೇರಿಕೊಂಡು ಪೆಪ್ಟೈಡ್ ಅನ್ನು ಮೊದಲ ಬಾರಿಗೆ ಇಲಿಗಳಿಗೆ ನೀಡಲಾಯಿತು.

(ಈ ಮೇಲಿನ ಲೇಖನವು ಟಿವಿ9ನ ಅಧಿಕೃತ ಮಾಹಿತಿಯಾಗಿರುವುದಿಲ್ಲ, ಸಾಮಾನ್ಯ ಮಾಹಿತಿಯನ್ನು ಒಳಗೊಂಡಿರುತ್ತದೆ.)

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ:

Published On - 1:01 pm, Sun, 13 November 22

ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ