AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

International Yoga Day 2024 : ಆರೋಗ್ಯಕರ ಕೂದಲಿಗಾಗಿ ಬೆಸ್ಟ್ ಯೋಗಾಸನಗಳಿವು

ಪ್ರತಿವರ್ಷ ಜೂನ್‌ 21 ರಂದು ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಗುತ್ತದೆ. ಯೋಗದ ಮಹತ್ವ ತಿಳಿಸುವ ದಿನ ಇದಾಗಿದ್ದು, ಯೋಗಾಭ್ಯಾಸ ಮಾಡುವ ಮೂಲಕ ಈ ದಿನವನ್ನು ಆಚರಿಸಲಾಗುತ್ತದೆ. ಈ ಯೋಗವು ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಮಾತ್ರವಲ್ಲದೇ ಕೂದಲಿನ ಸಮಸ್ಯೆಗಳನ್ನು ಸುಲಭವಾಗಿ ನಿವಾರಿಸುತ್ತದೆ. ಹಾಗಾದ್ರೆ ಕೂದಲಿನ ಆರೋಗ್ಯವನ್ನು ಕಾಪಾಡಲು ಯಾವೆಲ್ಲಾ ಆಸನಗಳು ಸೂಕ್ತ ಎನ್ನುವುದರ ಮಾಹಿತಿ ಇಲ್ಲಿದೆ.

International Yoga Day 2024 : ಆರೋಗ್ಯಕರ ಕೂದಲಿಗಾಗಿ ಬೆಸ್ಟ್ ಯೋಗಾಸನಗಳಿವು
ಸಾಂದರ್ಭಿಕ ಚಿತ್ರ
Follow us
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​

Updated on: Jun 21, 2024 | 1:11 PM

ಇತ್ತೀಚಿನ ದಿನಗಳಲ್ಲಿ ಕೂದಲು ಉದುರುವುದು, ಬಿಳಿ ಕೂದಲಿನ ಸಮಸ್ಯೆಯೂ ಸರ್ವೇ ಸಾಮಾನ್ಯವಾಗಿ ಬಿಟ್ಟಿದೆ. ಹೆಚ್ಚಿನ ಮಹಿಳೆಯರು ಈ ಸಮಸ್ಯೆಗಳನ್ನು ನಿವಾರಿಸಿಕೊಂಡು ಸೊಂಪಾದ ಕೂದಲು ಬೆಳೆಯಲು ಮಾರುಕಟ್ಟೆಯಲ್ಲಿ ಸಿಗುವ ನಾನಾ ರೀತಿಯ ಉತ್ಪನ್ನಗಳನ್ನು ಬಳಸುತ್ತಾರೆ. ಈ ಸೌಂದರ್ಯ ವರ್ಧಕಗಳಂತಹ ಉತ್ಪನ್ನಗಳಿಂದ ಪ್ರಯೋಜನವಂತೂ ಆಗುವುದಿಲ್ಲ. ಆದರೆ ಈ ಕೆಲವು ಯೋಗಾಸನಗಳನ್ನು ಪ್ರತಿದಿನ ಮಾಡುವುದರಿಂದ ಕೂದಲಿನ ಸಮಸ್ಯೆಯನ್ನು ದೂರವಾಗಿಸಬಹುದು.

  • ಸರ್ವಾಂಗಾಸನ: ಈ ಆಸನವು ನೆತ್ತಿಯ ರಕ್ತ ಪರಿಚಲನೆಯನ್ನು ಸುಧಾರಿಸಿ, ಥೈರಾಯ್ಡ್‌ ಗ್ರಂಥಿಯನ್ನು ಉತ್ತೇಜಿಸುತ್ತದೆ. ಹೀಗಾಗಿ ಹಾರ್ಮೋನ್‌ ಮಟ್ಟವನ್ನು ನಿಯಂತ್ರಣಕ್ಕೆ ಬರುತ್ತದೆ. ಇದು ಕೂದಲಿನ ಸಮಸ್ಯೆಗಳನ್ನು ನಿವಾರಿಸಿ, ಕೂದಲಿನ ಬೆಳವಣಿಗೆಯಾಗುತ್ತದೆ.
  • ವಜ್ರಾಸನ : ದಿನನಿತ್ಯ ಈ ಆಸನವನ್ನು ಮಾಡುವುದರಿಂದ ಒತ್ತಡವನ್ನು ಕಡಿಮೆ ಮಾಡಿ ಕೂದಲು ಉದುರುವಿಕೆಗೆ ಸಮಸ್ಯೆಯನ್ನು ನಿವಾರಿಸುತ್ತದೆ.
  • ಬಲಯಂ ಮುದ್ರೆ: ಉಗುರುಗಳನ್ನು ಪರಸ್ಪರ ಉಜ್ಜುವುದನ್ನು ಬಲಯಂ ಮುದ್ರೆ ಎನ್ನಲಾಗುತ್ತದೆ. ದಿನಕ್ಕೆ ಐದರಿಂದ ಹತ್ತು ನಿಮಿಷಗಳ ಕಾಲ ಈ ಮುದ್ರೆಯನ್ನು ಮಾಡುವುದರಿಂದ ಕೂದಲು ಉದುರುವುದು ನಿಲ್ಲುತ್ತದೆ.
  • ಉಷ್ಟ್ರಾಸನ : ಉಷ್ಟ್ರಾಸನದಿಂದ ನೆತ್ತಿಯ ಕಡೆಗೆ ರಕ್ತದ ಹರಿವನ್ನು ಪ್ರೇರೇಪಿಸುತ್ತದೆ. ಈ ಮೂಲಕ ಕೂದಲು ಉದುರುವಿಕೆ ಹಾಗೂ ಅಕಾಲಿಕವಾಗಿ ಕೂದಲು ಬಿಳಿಯಾಗುವುದನ್ನು ತಡೆದು ಸೊಂಪಾಗಿ ಬೆಳೆಯುವಂತೆ ನೋಡಿಕೊಳ್ಳುತ್ತದೆ.
  • ಪಾದಹಸ್ತಾಸನ : ಪ್ರತಿ ದಿನಾಲೂ ಈ ಆಸನವನ್ನು ಮಾಡುವುದರಿಂದ ರಕ್ತ ಪರಿಚಲನೆ ವೇಗವಾಗಿ ಆಗಲು ಸಹಕಾರಿಯಾಗಿದೆ. ಈ ಭಂಗಿಯು ಕೂದಲಿನ ಕೋಶಗಳಿಗೆ ಆಮ್ಲಜನಕವನ್ನು ಒದಗಿ, ಅವುಗಳ ಆರೋಗ್ಯವನ್ನು ಕಾಪಾಡುತ್ತದೆ. ಅದಲ್ಲದೇ, ಒತ್ತಡವನ್ನು ನಿವಾರಿಸಿ ಕೂದಲು ಉದುರುವಿಕೆಯನ್ನು ತಡೆಯುತ್ತದೆ.
  • ಹಲಾಸನ : ಈ ಭಂಗಿಯಲ್ಲಿ ದೇಹದ ವಿವಿಧ ಭಾಗಗಳಿಗೆ ರಕ್ತ ಪರಿಚಲನೆ ಸರಿಯಾಗಿ ಆಗುವಂತೆ ಮಾಡುತ್ತದೆ. ನೇರವಾಗಿ ತಲೆಯ ಭಾಗಕ್ಕೆ ರಕ್ತ ಪರಿಚಲನೆ ಹೆಚ್ಚಿಸಿ ಕೂದಲಿನ ಆರೋಗ್ಯವನ್ನು ಕಾಪಾಡುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ