AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health tips: ಬಿಳಿ ಉಪ್ಪು ಅಥವಾ ಕಪ್ಪು ಉಪ್ಪು! ಆರೋಗ್ಯಕ್ಕೆ ಯಾವುದು ಹೆಚ್ಚು ಪ್ರಯೋಜನಕಾರಿ

ಅಡುಗೆ ಮನೆಯಲ್ಲಿ ಎರಡು ರೀತಿಯ ಉಪ್ಪು ಕಂಡು ಬರುವುದನ್ನು ನೀವು ಗಮನಿಸಿರಬಹುದು. ಒಂದು ಬಿಳಿ ಉಪ್ಪು ಇನ್ನೊಂದು ಕಪ್ಪು ಉಪ್ಪು. ಆದರೆ ಇತ್ತೀಚಿನ ವರ್ಷಗಳಲ್ಲಿ ಬಿಳಿ ಉಪ್ಪನ್ನು ಹೆಚ್ಚಿನ ಪ್ರಮಾಣದಲ್ಲಿ ಬಳಸಲಾಗುತ್ತದೆ. ನಿಮಗೆ ಗೊತ್ತೆ? ಬಿಳಿ ಉಪ್ಪಿಗಿಂತ ಕಪ್ಪು ಉಪ್ಪು ಉತ್ತಮ. ಹಾಗಾದರೆ ಈ ಉಪ್ಪು ಹೇಗೆ ಪ್ರಯೋಜನಕಾರಿ ಎಂಬುದನ್ನು ತಿಳಿದುಕೊಳ್ಳಿ. ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಿ.

Health tips: ಬಿಳಿ ಉಪ್ಪು ಅಥವಾ ಕಪ್ಪು ಉಪ್ಪು! ಆರೋಗ್ಯಕ್ಕೆ ಯಾವುದು ಹೆಚ್ಚು ಪ್ರಯೋಜನಕಾರಿ
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Jan 02, 2025 | 6:19 PM

Share

ಅಡುಗೆ ಮನೆಯಲ್ಲಿ ಉಪ್ಪಿಲ್ಲದೆ ಆಹಾರ ತಯಾರಾಗುವುದಿಲ್ಲ. ರುಚಿಗೆ ತಕ್ಕಷ್ಟು ಉಪ್ಪು ಬಿದ್ದಾಗಲೇ ಆ ಅಡುಗೆಗೆ ರುಚಿ ಬರುವುದು. ಹಾಗಾಗಿ ಪ್ರತಿಯೊಬ್ಬರ ಮನೆಗಳಲ್ಲಿಯೂ ಉಪ್ಪನ್ನು ಬಳಕೆ ಮಾಡಲಾಗುತ್ತದೆ. ಆದರೆ ಸಾಮಾನ್ಯವಾಗಿ ಅಡುಗೆ ಮನೆಯಲ್ಲಿ ಎರಡು ರೀತಿಯ ಉಪ್ಪು ಕಂಡು ಬರುವುದನ್ನು ನೀವು ಗಮನಿಸಿರಬಹುದು. ಒಂದು ಬಿಳಿ ಉಪ್ಪು ಇನ್ನೊಂದು ಕಪ್ಪು ಉಪ್ಪು. ಆದರೆ ಇತ್ತೀಚಿನ ವರ್ಷಗಳಲ್ಲಿ ಬಿಳಿ ಉಪ್ಪನ್ನು ಹೆಚ್ಚಿನ ಪ್ರಮಾಣದಲ್ಲಿ ಬಳಸಲಾಗುತ್ತದೆ. ನಿಮಗೆ ಗೊತ್ತೆ? ಬಿಳಿ ಉಪ್ಪಿಗಿಂತ ಕಪ್ಪು ಉಪ್ಪು ಉತ್ತಮ. ಹಾಗಾದರೆ ಈ ಉಪ್ಪು ಹೇಗೆ ಪ್ರಯೋಜನಕಾರಿ ಎಂಬುದನ್ನು ತಿಳಿದುಕೊಳ್ಳಿ. ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಿ.

  • ಸಾಮಾನ್ಯವಾಗಿ ಕಪ್ಪು ಉಪ್ಪುಗಳನ್ನು ಚಾಟ್ ಅಥವಾ ಇನ್ನಿತರ ಪದಾರ್ಥಗಳನ್ನು ತಯಾರಿಸಲು ಹೆಚ್ಚಾಗಿ ಬಳಸಲಾಗುತ್ತದೆ.
  • ಇದರಲ್ಲಿ ಕಬ್ಬಿಣ, ಕ್ಯಾಲ್ಸಿಯಂ ಮತ್ತು ಪೊಟ್ಯಾಸಿಯಮ್ ನಂತಹ ಖನಿಜಗಳು ಅಧಿಕವಾಗಿರುವುದರಿಂದ ಸಾಮಾನ್ಯ ಉಪ್ಪಿಗಿಂತ ಹೆಚ್ಚು ಪ್ರಯೋಜನಕಾರಿಯಾಗಿರುತ್ತದೆ.
  • ಇದರಲ್ಲಿ ಕಡಿಮೆ ಸೋಡಿಯಂ ಅಂಶವಿರುವುದರಿಂದ, ಅಧಿಕ ರಕ್ತದೊತ್ತಡದ ಸಮಸ್ಯೆಯನ್ನು ಉಲ್ಬಣ ಗೊಳಿಸುವುದಿಲ್ಲ ಎಂದು ತಜ್ಞರು ಹೇಳುತ್ತಾರೆ.
  • ಅಲ್ಲದೆ ಕಪ್ಪು ಉಪ್ಪು ಪೊಟ್ಯಾಸಿಯಮ್ ನ ಅತ್ಯುತ್ತಮ ಮೂಲವಾಗಿದೆ. ಇದು ಸ್ನಾಯುಗಳಲ್ಲಿ ಸಂಕೋಚನ ಮತ್ತು ಬಿಗಿತವನ್ನು ಕಡಿಮೆ ಮಾಡುತ್ತದೆ. ಇದರಿಂದಾಗಿ ಸ್ನಾಯುಗಳು ಸಹ ಬಲಗೊಳ್ಳುತ್ತವೆ.
  • ಮಲಬದ್ಧತೆ ಸಮಸ್ಯೆಯಿಂದ ಬಳಲುತ್ತಿರುವವರು ತಪ್ಪದೆ ತಮ್ಮ ಆಹಾರಗಳಲ್ಲಿ ಈ ಉಪ್ಪನ್ನು ಅಲ್ಪ ಪ್ರಮಾಣದಲ್ಲಿಯಾದರೂ ಸೇವನೆ ಮಾಡಬೇಕು.
  • ಇದರಲ್ಲಿರುವ ಉತ್ಕರ್ಷಣ ನಿರೋಧಕಗಳು ಮತ್ತು ಖನಿಜಗಳು ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ.
  • ಅಲ್ಲದೆ ಕಪ್ಪು ಉಪ್ಪಿನ ಸೇವನೆಯು, ದೇಹವು ಸೋಂಕು ಮತ್ತು ರೋಗಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?