AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health tips: ಬಿಳಿ ಉಪ್ಪು ಅಥವಾ ಕಪ್ಪು ಉಪ್ಪು! ಆರೋಗ್ಯಕ್ಕೆ ಯಾವುದು ಹೆಚ್ಚು ಪ್ರಯೋಜನಕಾರಿ

ಅಡುಗೆ ಮನೆಯಲ್ಲಿ ಎರಡು ರೀತಿಯ ಉಪ್ಪು ಕಂಡು ಬರುವುದನ್ನು ನೀವು ಗಮನಿಸಿರಬಹುದು. ಒಂದು ಬಿಳಿ ಉಪ್ಪು ಇನ್ನೊಂದು ಕಪ್ಪು ಉಪ್ಪು. ಆದರೆ ಇತ್ತೀಚಿನ ವರ್ಷಗಳಲ್ಲಿ ಬಿಳಿ ಉಪ್ಪನ್ನು ಹೆಚ್ಚಿನ ಪ್ರಮಾಣದಲ್ಲಿ ಬಳಸಲಾಗುತ್ತದೆ. ನಿಮಗೆ ಗೊತ್ತೆ? ಬಿಳಿ ಉಪ್ಪಿಗಿಂತ ಕಪ್ಪು ಉಪ್ಪು ಉತ್ತಮ. ಹಾಗಾದರೆ ಈ ಉಪ್ಪು ಹೇಗೆ ಪ್ರಯೋಜನಕಾರಿ ಎಂಬುದನ್ನು ತಿಳಿದುಕೊಳ್ಳಿ. ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಿ.

Health tips: ಬಿಳಿ ಉಪ್ಪು ಅಥವಾ ಕಪ್ಪು ಉಪ್ಪು! ಆರೋಗ್ಯಕ್ಕೆ ಯಾವುದು ಹೆಚ್ಚು ಪ್ರಯೋಜನಕಾರಿ
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Jan 02, 2025 | 6:19 PM

Share

ಅಡುಗೆ ಮನೆಯಲ್ಲಿ ಉಪ್ಪಿಲ್ಲದೆ ಆಹಾರ ತಯಾರಾಗುವುದಿಲ್ಲ. ರುಚಿಗೆ ತಕ್ಕಷ್ಟು ಉಪ್ಪು ಬಿದ್ದಾಗಲೇ ಆ ಅಡುಗೆಗೆ ರುಚಿ ಬರುವುದು. ಹಾಗಾಗಿ ಪ್ರತಿಯೊಬ್ಬರ ಮನೆಗಳಲ್ಲಿಯೂ ಉಪ್ಪನ್ನು ಬಳಕೆ ಮಾಡಲಾಗುತ್ತದೆ. ಆದರೆ ಸಾಮಾನ್ಯವಾಗಿ ಅಡುಗೆ ಮನೆಯಲ್ಲಿ ಎರಡು ರೀತಿಯ ಉಪ್ಪು ಕಂಡು ಬರುವುದನ್ನು ನೀವು ಗಮನಿಸಿರಬಹುದು. ಒಂದು ಬಿಳಿ ಉಪ್ಪು ಇನ್ನೊಂದು ಕಪ್ಪು ಉಪ್ಪು. ಆದರೆ ಇತ್ತೀಚಿನ ವರ್ಷಗಳಲ್ಲಿ ಬಿಳಿ ಉಪ್ಪನ್ನು ಹೆಚ್ಚಿನ ಪ್ರಮಾಣದಲ್ಲಿ ಬಳಸಲಾಗುತ್ತದೆ. ನಿಮಗೆ ಗೊತ್ತೆ? ಬಿಳಿ ಉಪ್ಪಿಗಿಂತ ಕಪ್ಪು ಉಪ್ಪು ಉತ್ತಮ. ಹಾಗಾದರೆ ಈ ಉಪ್ಪು ಹೇಗೆ ಪ್ರಯೋಜನಕಾರಿ ಎಂಬುದನ್ನು ತಿಳಿದುಕೊಳ್ಳಿ. ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಿ.

  • ಸಾಮಾನ್ಯವಾಗಿ ಕಪ್ಪು ಉಪ್ಪುಗಳನ್ನು ಚಾಟ್ ಅಥವಾ ಇನ್ನಿತರ ಪದಾರ್ಥಗಳನ್ನು ತಯಾರಿಸಲು ಹೆಚ್ಚಾಗಿ ಬಳಸಲಾಗುತ್ತದೆ.
  • ಇದರಲ್ಲಿ ಕಬ್ಬಿಣ, ಕ್ಯಾಲ್ಸಿಯಂ ಮತ್ತು ಪೊಟ್ಯಾಸಿಯಮ್ ನಂತಹ ಖನಿಜಗಳು ಅಧಿಕವಾಗಿರುವುದರಿಂದ ಸಾಮಾನ್ಯ ಉಪ್ಪಿಗಿಂತ ಹೆಚ್ಚು ಪ್ರಯೋಜನಕಾರಿಯಾಗಿರುತ್ತದೆ.
  • ಇದರಲ್ಲಿ ಕಡಿಮೆ ಸೋಡಿಯಂ ಅಂಶವಿರುವುದರಿಂದ, ಅಧಿಕ ರಕ್ತದೊತ್ತಡದ ಸಮಸ್ಯೆಯನ್ನು ಉಲ್ಬಣ ಗೊಳಿಸುವುದಿಲ್ಲ ಎಂದು ತಜ್ಞರು ಹೇಳುತ್ತಾರೆ.
  • ಅಲ್ಲದೆ ಕಪ್ಪು ಉಪ್ಪು ಪೊಟ್ಯಾಸಿಯಮ್ ನ ಅತ್ಯುತ್ತಮ ಮೂಲವಾಗಿದೆ. ಇದು ಸ್ನಾಯುಗಳಲ್ಲಿ ಸಂಕೋಚನ ಮತ್ತು ಬಿಗಿತವನ್ನು ಕಡಿಮೆ ಮಾಡುತ್ತದೆ. ಇದರಿಂದಾಗಿ ಸ್ನಾಯುಗಳು ಸಹ ಬಲಗೊಳ್ಳುತ್ತವೆ.
  • ಮಲಬದ್ಧತೆ ಸಮಸ್ಯೆಯಿಂದ ಬಳಲುತ್ತಿರುವವರು ತಪ್ಪದೆ ತಮ್ಮ ಆಹಾರಗಳಲ್ಲಿ ಈ ಉಪ್ಪನ್ನು ಅಲ್ಪ ಪ್ರಮಾಣದಲ್ಲಿಯಾದರೂ ಸೇವನೆ ಮಾಡಬೇಕು.
  • ಇದರಲ್ಲಿರುವ ಉತ್ಕರ್ಷಣ ನಿರೋಧಕಗಳು ಮತ್ತು ಖನಿಜಗಳು ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ.
  • ಅಲ್ಲದೆ ಕಪ್ಪು ಉಪ್ಪಿನ ಸೇವನೆಯು, ದೇಹವು ಸೋಂಕು ಮತ್ತು ರೋಗಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ