AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಲನ್ನು ಯಾವ ಸಮಯದಲ್ಲಿ ಕುಡಿದರೆ ಒಳಿತು, ಆಯುರ್ವೇದ ಏನು ಹೇಳುತ್ತೆ?

ನಿತ್ಯವೂ ಕನಿಷ್ಠವೆಂದರೂ ಎರಡರಿಂದ ಮೂರು ಬಾರಿ ಹಾಲು ಕುಡಿಯುವುದು ರೂಢಿ. ಆದರೆ ಯಾವುದೇ ರೀತಿಯ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರೆ ಹಾಲು ಕುಡಿಯಬೇಡಿ ಎಂದು ಆಯುರ್ವೇದ ಹೇಳುತ್ತೆ.

ಹಾಲನ್ನು ಯಾವ ಸಮಯದಲ್ಲಿ ಕುಡಿದರೆ ಒಳಿತು, ಆಯುರ್ವೇದ ಏನು ಹೇಳುತ್ತೆ?
Milk
TV9 Web
| Edited By: |

Updated on: Aug 10, 2022 | 8:00 AM

Share

ನಿತ್ಯವೂ ಕನಿಷ್ಠವೆಂದರೂ ಎರಡರಿಂದ ಮೂರು ಬಾರಿ ಹಾಲು ಕುಡಿಯುವುದು ರೂಢಿ. ಆದರೆ ಯಾವುದೇ ರೀತಿಯ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರೆ ಹಾಲು ಕುಡಿಯಬೇಡಿ ಎಂದು ಆಯುರ್ವೇದ ಹೇಳುತ್ತೆ. ಹಾಗೆಯೇ ಯಾವ ಸಮಯದಲ್ಲಿ ಹಾಲನ್ನು ಕುಡಿದರೆ ಒಳಿತು ಹಾಗೆಯೇ ಹಾಲಿನ ಪ್ರಯೋಜನಗಳೇನು ಎಂಬುದನ್ನು ತಿಳಿಯೋಣ.

ಹಾಲಿನಲ್ಲಿ ಕ್ಯಾಲ್ಸಿಯಂ, ಪ್ರೋಟಿನ್, ಮೆಗ್ನೀಶಿಯಂ, ವಿಟಮಿನ್ ಎ, ಡಿ, ಇ ಇತ್ಯಾದಿಗಳು ಹೆಚ್ಚಿನ ಪ್ರಮಾಣದಲ್ಲಿವೆ. ಇವುಗಳು ಮೂಳೆಗಳು ಹಾಗೂ ಹಲ್ಲುಗಳನ್ನು ಬಲಪಡಿಸುತ್ತವೆ.

ಕೆಮ್ಮಿದ್ದರೆ ದಿನಪೂರ್ತಿ ಇದ್ದರೆ ಹಾಲು ಕುಡಿಯಬೇಡಿ ಕಫದ ಕೆಮ್ಮಿದ್ದರೆ ಹಾಲು ಕುಡಿಯಬೇಡಿ, ರಾತ್ರಿ ಮಲಗುವ ಮುನ್ನ ಹಾಲು ಕುಡಿಯುವುದು ಆರೋಗ್ಯಕ್ಕೆ ಹಾನಿಕರ ಮತ್ತು ತಲೆನೋವಿಗೆ ಕಾರಣವಾಗಬಹುದು .

ಗಂಟಲಿನ ತುರಿಕೆ ಇದ್ದರೂ ಹಾಲು ಬೇಡ ಚರ್ಮದ ಸಮಸ್ಯೆಗಳು, ಮೂಗು, ಕಿವಿ, ಕೆಮ್ಮು, ನೆಗಡಿ, ಜ್ವರ ಮತ್ತು ಗಂಟಲಿನ ತುರಿಕೆ ಇರುವವರು ಹಾಲು ಕುಡಿಯಬಾರದು. ಈ ಸಮಸ್ಯೆ ಇರುವವರು ಬೇಸಿಗೆಯಲ್ಲಿ ಮಲಗುವ ಸಮಯದಲ್ಲಿ ಹಾಲು ಕುಡಿಯಬಹುದು.

ಹಸುವಿನ ಹಾಲು ಆರೋಗ್ಯಕ್ಕೆ ಉತ್ತಮ

ಎಮ್ಮೆಯ ಹಾಲಿಗಿಂತ ಹಸುವಿನ ಹಾಲು ಆರೋಗ್ಯಕ್ಕೆ ಉತ್ತಮವಾಗಿದ್ದು, ಎದೆಯುರಿ ಇದ್ದರೆ ಹಾಲಿನಲ್ಲಿ ಸ್ವಲ್ಪ ರುಹಾಫ್ಜಾ ಸೇರಿಸಿ ಕುಡಿಯಿರಿ. ದೇಹದ ಉಷ್ಣತೆ, ಎದೆಯುರಿ ಮತ್ತು ದೈಹಿಕ ಚಟುವಟಿಕೆ ಇರುವವರು ಹಸುವಿನ ಹಾಲನ್ನು ಸೇವಿಸಬೇಕು.

ಕಾಲು ಕುಡಿಯಲು ಉತ್ತಮ ಸಮಯ

ಊಟದ ಬಳಿಕ ಹಾಲು ಕುಡಿಬೇಡಿ. ನೀವು ಹಸಿದಿರುವಾಗ ನೀವು ಹಾಲು ಕುಡಿಯಬಹುದು, ಏಕೆಂದರೆ ಇದು ಪರಿಪೂರ್ಣ ಆಹಾರವಾಗಿದೆ. ಹೀಗೆ ಮಾಡುವುದರಿಂದ ಆಹಾರ ಸರಿಯಾಗಿ ಜೀರ್ಣವಾಗುವುದಿಲ್ಲ. ಜೀರ್ಣವಾಗದಿದ್ದರೆ ಶೀತ, ಕೆಮ್ಮು, ಅತಿಸಾರ, ವಾಂತಿ, ಜ್ವರ ಮತ್ತು ಅಜೀರ್ಣ ಉಂಟಾಗಬಹುದು.

ಊಟದ ಜೊತೆ ಹಾಲು ಕುಡಿಯಬೇಡಿ, ಏಕೆಂದರೆ ಇದು ಚರ್ಮದ ಸಮಸ್ಯೆಗಳಿಗೆ ಕಾರಣವಾಗಬಹುದು. ಆಹಾರ ಜೀರ್ಣವಾಗಲು ತೊಂದರೆ ಇರುವವರು ಹಾಲಿನಲ್ಲಿ ಸ್ವಲ್ಪ ಒಣ ಶುಂಠಿ ಪುಡಿಯನ್ನು ಸೇರಿಸಿ ಕುದಿಸಬೇಕು.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್