AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Care Tips in Kannada : ಈ ಆರೋಗ್ಯ ಸಮಸ್ಯೆಯಿರುವವರು ಅಪ್ಪಿ ತಪ್ಪಿಯು ಬೆಲ್ಲ ಸೇವಿಸಲೇಬೇಡಿ

ಭಾರತೀಯ ಅಡುಗೆಯಲ್ಲಿ ಬೆಲ್ಲವಿರದೆ ಯಾವುದೇ ಅಡುಗೆಯು ರುಚಿಸುವುದಿಲ್ಲ. ಸಿಹಿ ಪದಾರ್ಥಗಳಿಗೆ ಬೆಲ್ಲವನ್ನು ಬಳಸಿದರೆ ರುಚಿಯೇ ಬೇರೆ. ಹೀಗಾಗಿ ಸಿಹಿಕಾರಕವಾಗಿರುವ ಬೆಲ್ಲದಿಂದ ಮಾಡಿದ ಸಿಹಿತಿಂಡಿಗಳನ್ನು ಎಲ್ಲರೂ ಕೂಡ ಇಷ್ಟ ಪಡುತ್ತಾರೆ. ಆದರೆ ಈ ಸಮಸ್ಯೆಯಿಂದ ಬಳಲುತ್ತಿರುವವರು ಬೆಲ್ಲ ಸೇವನೆಯಿಂದ ದೂರವಿದ್ದರೆ ಆರೋಗ್ಯಕ್ಕೆ ಒಳ್ಳೆಯದು ಎನ್ನಲಾಗಿದೆ.

Health Care Tips in Kannada : ಈ ಆರೋಗ್ಯ ಸಮಸ್ಯೆಯಿರುವವರು ಅಪ್ಪಿ ತಪ್ಪಿಯು ಬೆಲ್ಲ ಸೇವಿಸಲೇಬೇಡಿ
ಸಾಯಿನಂದಾ
| Edited By: |

Updated on: May 09, 2024 | 5:43 PM

Share

ಸಿಹಿಕಾರಕವಾಗಿರುವ ಬೆಲ್ಲವನ್ನು ಸೇವಿಸುವುದು ಆರೋಗ್ಯಕ್ಕೆ ಹಿತವಾಗಿದೆ. ಈ ಬೆಲ್ಲದಲ್ಲಿ ಜೀವಸತ್ವಗಳು, ಖನಿಜಗಳು, ಪ್ರೋಟೀನ್, ಕ್ಯಾಲ್ಸಿಯಂ ಮತ್ತು ಕಬ್ಬಿಣದಂತಹ ಅಗತ್ಯ ಪೋಷಕಾಂಶಗಳು ಅಧಿಕವಾಗಿದೆ. ಈ ಆರೋಗ್ಯ ಸಮಸ್ಯೆಯಿರುವವರು ಬೆಲ್ಲ ಸೇವನೆ ಮಾಡಿದರೆ ಈ ಸಮಸ್ಯೆಯು ಉಲ್ಬಣವಾಗುವ ಸಾಧ್ಯತೆಯೇ ಅಧಿಕ. ಹೀಗಾಗಿ ಅತಿಯಾದ ಬೆಲ್ಲ ಸೇವನೆಯಿಂದ ದೂರವಿದ್ದು ಆರೋಗ್ಯವನ್ನು ಕಾಪಾಡಿಕೊಳ್ಳಬಹುದು.

* ತೂಕ ಇಳಿಸಿಕೊಳ್ಳಬೇಕಾದವರು ಬೆಲ್ಲವನ್ನು ಸೇವಿಸಲೇ ಬಾರದು. ಈ ಬೆಲ್ಲದಲ್ಲಿ ಕ್ಯಾಲೋರಿಯು ಅಧಿಕವಾಗಿದ್ದು, ತೂಕ ಹೆಚ್ಚಾಗುತ್ತದೆ.

* ಮಲಬದ್ಧತೆ ಸಮಸ್ಯೆ ಇರುವವರು ಬೆಲ್ಲವನ್ನು ಅಪ್ಪಿ ತಪ್ಪಿಯು ತಿನ್ನಲೇಬಾರದು. ಬೆಲ್ಲವು ಉಷ್ಣತೆಯ ಗುಣವನ್ನು ಹೊಂದಿದ್ದು, ಜೀರ್ಣಕ್ರಿಯೆಗೆ ಅಡ್ಡಿಯನ್ನು ಉಂಟು ಮಾಡುತ್ತದೆ.

ಇದನ್ನೂ ಓದಿ: ನೀರು ಕುಡಿಯುವುದನ್ನು ಮರೆತು ಬಿಡುತ್ತೀರಾ? ಈ ಟಿಪ್ಸ್ ಪಾಲಿಸಿ

* ಮೂಗಿನಲ್ಲಿ ರಕ್ತಸ್ರಾವವಾಗುವ ಸಮಸ್ಯೆಯಿದ್ದವರು ಬೆಲ್ಲವನ್ನು ತಿನ್ನಬಾರದು ಎನ್ನಲಾಗಿದೆ. ಇದು ರಕ್ತಸ್ರಾವದ ಸಮಸ್ಯೆಯನ್ನು ಮತ್ತಷ್ಟು ಉಲ್ಬಣಗೊಳಿಸುತ್ತದೆ.

* ಸಂಧಿವಾತ ಸಮಸ್ಯೆಯಿರುವವರು ಬೆಲ್ಲವನ್ನು ಸೇವನೆಯಿಂದ ದೂರವಿದ್ದರೆ ಒಳ್ಳೆಯದು. ಉರಿಯೂತವನ್ನು ಹೆಚ್ಚಿಸುವ ಗುಣವನ್ನು ಹೊಂದಿದ್ದು, ಇದು ಸಂಧಿವಾತದ ನೋವನ್ನು ಹೆಚ್ಚಿಸುವ ಸಾಧ್ಯತೆಯಿದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ