AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Care Tips in Kannada : ಈ ಆರೋಗ್ಯ ಸಮಸ್ಯೆಯಿರುವವರು ಅಪ್ಪಿ ತಪ್ಪಿಯು ಬೆಲ್ಲ ಸೇವಿಸಲೇಬೇಡಿ

ಭಾರತೀಯ ಅಡುಗೆಯಲ್ಲಿ ಬೆಲ್ಲವಿರದೆ ಯಾವುದೇ ಅಡುಗೆಯು ರುಚಿಸುವುದಿಲ್ಲ. ಸಿಹಿ ಪದಾರ್ಥಗಳಿಗೆ ಬೆಲ್ಲವನ್ನು ಬಳಸಿದರೆ ರುಚಿಯೇ ಬೇರೆ. ಹೀಗಾಗಿ ಸಿಹಿಕಾರಕವಾಗಿರುವ ಬೆಲ್ಲದಿಂದ ಮಾಡಿದ ಸಿಹಿತಿಂಡಿಗಳನ್ನು ಎಲ್ಲರೂ ಕೂಡ ಇಷ್ಟ ಪಡುತ್ತಾರೆ. ಆದರೆ ಈ ಸಮಸ್ಯೆಯಿಂದ ಬಳಲುತ್ತಿರುವವರು ಬೆಲ್ಲ ಸೇವನೆಯಿಂದ ದೂರವಿದ್ದರೆ ಆರೋಗ್ಯಕ್ಕೆ ಒಳ್ಳೆಯದು ಎನ್ನಲಾಗಿದೆ.

Health Care Tips in Kannada : ಈ ಆರೋಗ್ಯ ಸಮಸ್ಯೆಯಿರುವವರು ಅಪ್ಪಿ ತಪ್ಪಿಯು ಬೆಲ್ಲ ಸೇವಿಸಲೇಬೇಡಿ
ಸಾಯಿನಂದಾ
| Edited By: |

Updated on: May 09, 2024 | 5:43 PM

Share

ಸಿಹಿಕಾರಕವಾಗಿರುವ ಬೆಲ್ಲವನ್ನು ಸೇವಿಸುವುದು ಆರೋಗ್ಯಕ್ಕೆ ಹಿತವಾಗಿದೆ. ಈ ಬೆಲ್ಲದಲ್ಲಿ ಜೀವಸತ್ವಗಳು, ಖನಿಜಗಳು, ಪ್ರೋಟೀನ್, ಕ್ಯಾಲ್ಸಿಯಂ ಮತ್ತು ಕಬ್ಬಿಣದಂತಹ ಅಗತ್ಯ ಪೋಷಕಾಂಶಗಳು ಅಧಿಕವಾಗಿದೆ. ಈ ಆರೋಗ್ಯ ಸಮಸ್ಯೆಯಿರುವವರು ಬೆಲ್ಲ ಸೇವನೆ ಮಾಡಿದರೆ ಈ ಸಮಸ್ಯೆಯು ಉಲ್ಬಣವಾಗುವ ಸಾಧ್ಯತೆಯೇ ಅಧಿಕ. ಹೀಗಾಗಿ ಅತಿಯಾದ ಬೆಲ್ಲ ಸೇವನೆಯಿಂದ ದೂರವಿದ್ದು ಆರೋಗ್ಯವನ್ನು ಕಾಪಾಡಿಕೊಳ್ಳಬಹುದು.

* ತೂಕ ಇಳಿಸಿಕೊಳ್ಳಬೇಕಾದವರು ಬೆಲ್ಲವನ್ನು ಸೇವಿಸಲೇ ಬಾರದು. ಈ ಬೆಲ್ಲದಲ್ಲಿ ಕ್ಯಾಲೋರಿಯು ಅಧಿಕವಾಗಿದ್ದು, ತೂಕ ಹೆಚ್ಚಾಗುತ್ತದೆ.

* ಮಲಬದ್ಧತೆ ಸಮಸ್ಯೆ ಇರುವವರು ಬೆಲ್ಲವನ್ನು ಅಪ್ಪಿ ತಪ್ಪಿಯು ತಿನ್ನಲೇಬಾರದು. ಬೆಲ್ಲವು ಉಷ್ಣತೆಯ ಗುಣವನ್ನು ಹೊಂದಿದ್ದು, ಜೀರ್ಣಕ್ರಿಯೆಗೆ ಅಡ್ಡಿಯನ್ನು ಉಂಟು ಮಾಡುತ್ತದೆ.

ಇದನ್ನೂ ಓದಿ: ನೀರು ಕುಡಿಯುವುದನ್ನು ಮರೆತು ಬಿಡುತ್ತೀರಾ? ಈ ಟಿಪ್ಸ್ ಪಾಲಿಸಿ

* ಮೂಗಿನಲ್ಲಿ ರಕ್ತಸ್ರಾವವಾಗುವ ಸಮಸ್ಯೆಯಿದ್ದವರು ಬೆಲ್ಲವನ್ನು ತಿನ್ನಬಾರದು ಎನ್ನಲಾಗಿದೆ. ಇದು ರಕ್ತಸ್ರಾವದ ಸಮಸ್ಯೆಯನ್ನು ಮತ್ತಷ್ಟು ಉಲ್ಬಣಗೊಳಿಸುತ್ತದೆ.

* ಸಂಧಿವಾತ ಸಮಸ್ಯೆಯಿರುವವರು ಬೆಲ್ಲವನ್ನು ಸೇವನೆಯಿಂದ ದೂರವಿದ್ದರೆ ಒಳ್ಳೆಯದು. ಉರಿಯೂತವನ್ನು ಹೆಚ್ಚಿಸುವ ಗುಣವನ್ನು ಹೊಂದಿದ್ದು, ಇದು ಸಂಧಿವಾತದ ನೋವನ್ನು ಹೆಚ್ಚಿಸುವ ಸಾಧ್ಯತೆಯಿದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?