AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Women Health: ಹೆರಿಗೆಯ ನಂತರ ಲೈಂಗಿಕ ಜೀವನ ಎಷ್ಟು ಕಷ್ಟ? ನಟಿ ಕಲ್ಕಿ ಕೊಚ್ಲಿನ್ ಮುಕ್ತ ಮಾತು

ಕಲ್ಕಿ ಕೊಚ್ಲಿನ್ ಸಂದರ್ಶನವೊಂದರಲ್ಲಿ ತಮ್ಮ ವೈಯಕ್ತಿಕ ಜೀವನದ ಬಗ್ಗೆ ಮಾತನಾಡಿದ್ದಾರೆ. ಹೆರಿಗೆ ತನ್ನ ವೈಯಕ್ತಿಕ ಜೀವನದ ಮೇಲೆ ಪರಿಣಾಮ ಬೀರಿತು, ಜೊತೆಗೆ ಹೆರಿಗೆಯ ನಂತರ ಲೈಂಗಿಕ ಜೀವನ ಎಷ್ಟು ಕಷ್ಟ ಎಂಬುದರ ಬಗ್ಗೆ ಹಿಂಜರಿಯದೆ ಮುಕ್ತವಾಗಿ ಮಾತನಾಡಿದ್ದಾರೆ.

Women Health: ಹೆರಿಗೆಯ ನಂತರ ಲೈಂಗಿಕ ಜೀವನ ಎಷ್ಟು ಕಷ್ಟ? ನಟಿ ಕಲ್ಕಿ ಕೊಚ್ಲಿನ್ ಮುಕ್ತ ಮಾತು
Kalki Koechlin
ಅಕ್ಷತಾ ವರ್ಕಾಡಿ
|

Updated on:Oct 22, 2024 | 5:39 PM

Share

ಇತ್ತೀಚಿನ ಸಂದರ್ಶನವೊಂದರಲ್ಲಿ, ಕಲ್ಕಿ ಕೊಚ್ಲಿನ್ ಹೆರಿಗೆಯ ನಂತರ ತನ್ನ ಲೈಂಗಿಕ ಜೀವನದಲ್ಲಿ ಆದ ಬದಲಾವಣೆಗಳ ಬಗ್ಗೆ ಮುಕ್ತವಾಗಿ ಮಾತನಾಡಿದ್ದಾರೆ. ನನ್ನ ಮಗಳಿಗೆ ಜನ್ಮ ನೀಡಿದ ಸಮಯದಲ್ಲಿ ನನ್ನ ಖಾಸಗಿ ಅಂಗಗಳು ಸಂಪೂರ್ಣವಾಗಿ ಕಾರ್ಯನಿರ್ವಹಿಸುವುದನ್ನು ನಿಲ್ಲಿಸಿದಂತೆ ಭಾಸವಾಗಿತ್ತು. ಸಹಜ ಸ್ಥಿತಿಗೆ ಮರಳಲು ನನಗೆ ಬಹಳ ಸಮಯ ಹಿಡಿಯಿತು, ನಾನು ನಿಧಾನವಾಗಿ ಲೈಂಗಿಕ ಜೀವನಕ್ಕೆ ಮರಳಿದಾಗ, ಅದು ನನಗೆ ತುಂಬಾ ನೋವಿನಿಂದ ಕೂಡಿತ್ತು. ಆ ಸಮಯದಲ್ಲಿ ನಾನು ನನ್ನ ಸಂಗಾತಿಯೊಂದಿಗೆ ಆತ್ಮೀಯವಾಗಿರಲು ಹೆದರುತ್ತಿದ್ದೆ. ನಾನು ಈ ಸಂಪೂರ್ಣ ಘಟನೆಯನ್ನು ನೆನಪಿಸಿಕೊಳ್ಳುತ್ತೇನೆ ಏಕೆಂದರೆ ಯಾವ ಹೆಣ್ಣು ಕೂಡ ಈ ಕುರಿತು ಮುಕ್ತವಾಗಿ ಮಾತನಾಡಲು ಹಿಂಜರಿಯುತ್ತಾರೆ. ಈ ಬಗ್ಗೆ ಅರಿವು ಮೂಡಿಸಲು ಮಾತನಾಡುತ್ತಿರುವೆ ಎಂದು ಹೇಳಿಕೊಂಡಿದ್ದಾರೆ.

ಹೆರಿಗೆಯ ನಂತರ ಪ್ರತೀ ಹೆಣ್ಣಿಗೂ ಮುಖ್ಯವಾಗಿ ತನ್ನ ಗಂಡನ ಬೆಂಬಲ ಅಗತ್ಯವಿರುತ್ತದೆ. ನನ್ನ ಮಗುವಿನ ಜನನದ ನಂತರ ನಾನು ಕೆಲವು ಸಮಸ್ಯೆಗಳನ್ನು ಎದುರಿಸಿದೆ. ಇದರಿಂದಾಗಿ ನಾನು ಮತ್ತೆ ಸ್ತ್ರೀರೋಗತಜ್ಞರ ಬಳಿಗೆ ಹೋಗಿ ಶಸ್ತ್ರಚಿಕಿತ್ಸೆಗೆ ಒಳಗಾಗಬೇಕಾಯಿತು. ಹೆರಿಗೆಯ ನಂತರ ಲೈಂಗಿಕ ಜೀವನವನ್ನು ಪುನರಾರಂಭಿಸುವುದು ಪ್ರತೀ ಮಹಿಳೆಗೆ ಸವಾಲಿನ ಕೆಲಸ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಹಿಳೆಗೆ ಈ ರೋಗಗಳಿದ್ದಾಗ ಗರ್ಭಧರಿಸಬಾರದು; ಇಲ್ಲಿದೆ ಡಾ. ಮಂಜು ವರ್ಮಾ ನೀಡಿರುವ ಸಲಹೆ

ಇದಲ್ಲದೇ ಸ್ತ್ರೀರೋಗ ತಜ್ಞ ಡಾ.ನ್ಯಾನ್ಸಿ ನಾಗ್‌ಪಾಲ್ ಹೇಳುವಂತೆ, ಹೆರಿಗೆಯ ನಂತರ ಮಹಿಳೆಯರು ಹೆಚ್ಚಾಗಿ ದೈಹಿಕ ಸವಾಲುಗಳನ್ನು ಎದುರಿಸಬೇಕಾಗುತ್ತದೆ. ಲೈಂಗಿಕ ಸಮಯದಲ್ಲಿ ನೋವು ಅಥವಾ ಅಸ್ವಸ್ಥತೆಯನ್ನು ಹೊಂದಿರುತ್ತಾರೆ. ಈ ಅವಧಿಯಲ್ಲಿ ಪಾಲುದಾರರ ಭಾವನಾತ್ಮಕ ಬೆಂಬಲ ಬಹಳ ಮುಖ್ಯ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:38 pm, Tue, 22 October 24

ಸಾವಿನಿಂದ ಕೂದಲೆಳೆ ಅಂತರದಲ್ಲಿ ಪಾರಾದ ಕ್ರಿಕೆಟಿಗ
ಸಾವಿನಿಂದ ಕೂದಲೆಳೆ ಅಂತರದಲ್ಲಿ ಪಾರಾದ ಕ್ರಿಕೆಟಿಗ
ಹತ್ಯೆಗೈದು ಎಲ್ಲರ ಮುಂದೆ ನಾಟಕವಾಡಿದ್ದ ಆರೋಪಿಗಳು ಸಿಕ್ಕಿಬಿದ್ದಿದ್ದೇಗೆ?
ಹತ್ಯೆಗೈದು ಎಲ್ಲರ ಮುಂದೆ ನಾಟಕವಾಡಿದ್ದ ಆರೋಪಿಗಳು ಸಿಕ್ಕಿಬಿದ್ದಿದ್ದೇಗೆ?
ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್
ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
‘ಚೌಕಿಧಾರ್’: ಸಾಯಿ ಕುಮಾರ್ ಬಗ್ಗೆ ನಟಿ ಧನ್ಯಾ ಮಾತು
‘ಚೌಕಿಧಾರ್’: ಸಾಯಿ ಕುಮಾರ್ ಬಗ್ಗೆ ನಟಿ ಧನ್ಯಾ ಮಾತು