AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kidney Failure: ಕಿಡ್ನಿಗೆ ಹಾನಿಯುಂಟು ಮಾಡುವ ಈ ಅಭ್ಯಾಸಗಳಿಂದ ದೂರವಿರಿ

ಕಿಡ್ನಿಗಳು ಮಾನವನ ದೇಹದಲ್ಲಿನ ಬಹಳ ಮುಖ್ಯವಾದ ಅಂಗವಾಗಿದೆ, ದೇಹದಲ್ಲಿನ ಎಲ್ಲ ಕಾರ್ಯಗಳು ಸುಗಮವಾಗಿ ನಡೆಯಲು ಮೂತ್ರಪಿಂಡಗಳು ಸಾಕಷ್ಟು ಕೊಡುಗೆ ನೀಡುತ್ತವೆ. ಈಗಿನ ಜನರ ಜೀವನಶೈಲಿಯ ಬದಲಾಗುತ್ತಿರುವ ಪರಿಣಾಮಗಳ ದೃಷ್ಟಿಯಿಂದ, ಜನರಿಗೆ ಮೊದಲಿಗಿಂತ ಹೆಚ್ಚು ಮೂತ್ರಪಿಂಡದ ತೊಂದರೆಗಳು ಕಾಣಿಸಲು ಪ್ರಾರಂಭವಾಗಿದೆ.

Kidney Failure: ಕಿಡ್ನಿಗೆ ಹಾನಿಯುಂಟು ಮಾಡುವ ಈ ಅಭ್ಯಾಸಗಳಿಂದ ದೂರವಿರಿ
Kidney
TV9 Web
| Edited By: |

Updated on:Jul 19, 2022 | 9:55 AM

Share

ಕಿಡ್ನಿಗಳು ಮಾನವನ ದೇಹದಲ್ಲಿನ ಬಹಳ ಮುಖ್ಯವಾದ ಅಂಗವಾಗಿದೆ, ದೇಹದಲ್ಲಿನ ಎಲ್ಲ ಕಾರ್ಯಗಳು ಸುಗಮವಾಗಿ ನಡೆಯಲು ಮೂತ್ರಪಿಂಡಗಳು ಸಾಕಷ್ಟು ಕೊಡುಗೆ ನೀಡುತ್ತವೆ. ಈಗಿನ ಜನರ ಜೀವನಶೈಲಿಯ ಬದಲಾಗುತ್ತಿರುವ ಪರಿಣಾಮಗಳ ದೃಷ್ಟಿಯಿಂದ, ಜನರಿಗೆ ಮೊದಲಿಗಿಂತ ಹೆಚ್ಚು ಮೂತ್ರಪಿಂಡದ ತೊಂದರೆಗಳು ಕಾಣಿಸಲು ಪ್ರಾರಂಭವಾಗಿದೆ.

ಕಿಡ್ನಿ ಸಮಸ್ಯೆಗಳು ಪ್ರಾರಂಭವಾಗುವ ಮೊದಲೇ ಅದನ್ನು ನೀವು ಗುರುತಿಸಿದರೆ, ಅವುಗಳನ್ನು ಎದುರಿಸುವುದು ಸುಲಭವಾಗುತ್ತದೆ. ಆಲ್ಕೋಹಾಲ್, ಧೂಪಮಾನ, ಡಯೆಟ್​ ಇಲ್ಲದೆ ಇರುವುದು ಕಿಡ್ನಿ ವೈಫಲ್ಯಕ್ಕೆ ಕಾರಣವಾಗುತ್ತದೆ.

ಈ ಅಭ್ಯಾಸಗಳನ್ನು ಬಿಟ್ಟುಬಿಡಿ

ಕೆಟ್ಟ ಡಯೆಟ್​: ಪ್ರೊಸೆಸ್ಡ್​ ಆಹಾರವನ್ನು ಹೆಚ್ಚಿನ ಪ್ರಮಾಣದಲ್ಲಿ ತಿನ್ನುವುದು, ಹಾಗೆಯೇ ಕೊಬ್ಬಿನ ಆಹಾರ ಸೇವನೆಯು ಕಿಡ್ನಿ ತೊಂದರೆಗೆ ಕಾರಣವಾಗುತ್ತದೆ.

ಕಡಿಮೆ ಪ್ರಮಾಣದಲ್ಲಿ ನೀರು ಕುಡಿಯುವುದು: ಸರಿಯಾದ ಪ್ರಮಾಣದಲ್ಲಿ ನೀರು ದೇಹಕ್ಕೆ ಹೋಗದಿದ್ದರೆ ಡಿ ಹೈಡ್ರೇಶನ್ ಸಮಸ್ಯೆ ಕಾಡುತ್ತದೆ. ಹಾಗೆಯೇ ಕಿಡ್ನಿ ಸ್ಟೋನ್​ಗೂ ಕಾರಣವಾಗಬಹುದು.

ಸಿಹಿ ಪದಾರ್ಥಗಳ ಸೇವನೆ: ಸಿಇ ಪದಾರ್ಥಗಳನ್ನು ಹೆಚ್ಚು ಸೇವನೆ ಮಾಡಿದಾಗ ರಕ್ತದಲ್ಲಿ ಸಕ್ಕರೆ ಅಂಶ ಹೆಚ್ಚಾಗಿ ಮಧುಮೇಹಕ್ಕೂ ಕಾರಣವಾಗಬಹುದು. ಇದು ಕಿಡ್ನಿ ಸಮಸ್ಯೆಯನ್ನುಂಟು ಮಾಡಬಹುದು.

ಮಾತ್ರೆಗಳನ್ನು ಸೇವಿಸುವುದು: ಸಣ್ಣ ಪುಟ್ಟ ಆರೋಗ್ಯ ಸಮಸ್ಯೆಗಳು ಕಂಡುಬಂದರೂ ಸಾಕು ಮಾತ್ರೆಗಳನ್ನು ತೆಗೆದುಕೊಳ್ಳುವುದು ಕೆಟ್ಟ ಅಭ್ಯಾಸವಾಗಿದೆ. ಒಂದೊಮ್ಮೆ ತೆಗೆದುಕೊಳ್ಳಬೇಕು ಎಂದಾದರೆ ವೈದ್ಯರನ್ನು ಭೇಟಿಯಾಗಿ ಸಲಹೆ ಪಡೆದು ಬಳಿಕ ಮಾತ್ರ ತಿನ್ನಿ.

 : ಹೈ ಬಾಡಿ ಮಾಸ್​ ಇಂಡೆಕ್ಸ್ (BMI) ಎಂಬುದು ಕಳಪೆ ಆಹಾರ ಪದ್ಧತಿ, ಚಯಾಪಚಯ ಅಸ್ವಸ್ಥತೆಗಳು ಮತ್ತು ಜಡ ಜೀವನಶೈಲಿಯ ಪರಿಣಾಮವಾಗಿದೆ. ಇದು ದೇಹದಲ್ಲಿ ಟಾಕ್ಸಿನ್ ಶೇಖರಣೆಯನ್ನು ಹೆಚ್ಚಿಸುತ್ತದೆ ಮತ್ತು ಅವುಗಳನ್ನು ತೊಡೆದುಹಾಕಲು ದೇಹದ ಸಾಮರ್ಥ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು. ತುಂಬಾ ಲಘುವಾಗಿ ತೆಗೆದುಕೊಂಡರೆ, ಕಾಲಾನಂತರದಲ್ಲಿ ಮೂತ್ರಪಿಂಡ ವೈಫಲ್ಯಕ್ಕೆ ಕಾರಣವಾಗಬಹುದು.

Published On - 8:30 am, Tue, 19 July 22

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್