AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kidney Health: ಮಳೆಗಾಲದಲ್ಲಿ ಕಿಡ್ನಿ ಆರೈಕೆ ಹೇಗಿರಬೇಕು? ಇಲ್ಲಿವೆ ಟಿಪ್ಸ್

ಮುಂಗಾರು ಎಂಬುದು ಬಿಸಿಲಿನಿಂದ ನೆಮ್ಮದಿ ನೀಡುವುದಷ್ಟೇ ಅಲ್ಲದೆ ಹಲವು ರೋಗಗಳಿಗೂ ಆಹ್ವಾನ ನೀಡುತ್ತದೆ. ಮಳೆಗಾಲದಲ್ಲಿ ಕಿಡ್ನಿ( Kidney)ಆರೋಗ್ಯವನ್ನು ಕಾಪಾಡಿಕೊಳ್ಳುವ ಸವಾಲು ಕೂಡ ಇದೆ.

Kidney Health: ಮಳೆಗಾಲದಲ್ಲಿ ಕಿಡ್ನಿ ಆರೈಕೆ ಹೇಗಿರಬೇಕು? ಇಲ್ಲಿವೆ ಟಿಪ್ಸ್
Kidney
TV9 Web
| Edited By: |

Updated on: Jun 23, 2022 | 8:00 AM

Share

ಮುಂಗಾರು ಎಂಬುದು ಬಿಸಿಲಿನಿಂದ ನೆಮ್ಮದಿ ನೀಡುವುದಷ್ಟೇ ಅಲ್ಲದೆ ಹಲವು ರೋಗಗಳಿಗೂ ಆಹ್ವಾನ ನೀಡುತ್ತದೆ. ಮಳೆಗಾಲದಲ್ಲಿ ಕಿಡ್ನಿ( Kidney)ಆರೋಗ್ಯವನ್ನು ಕಾಪಾಡಿಕೊಳ್ಳುವ ಸವಾಲು ಕೂಡ ಇದೆ. ಕಿಡ್ನಿಯು ದೇಹದ ಅತ್ಯಂತ ಸೂಕ್ಷ್ಮವಾದ ಅಂಗ. ಹೆಚ್ಚಿನವರು ಈ ಅಂಗದ ಬಗ್ಗೆ ಹೆಚ್ಚು ಕಾಳಜಿವಹಿಸುವುದಿಲ್ಲ. ಆದರೆ ನಮ್ಮನ್ನು ಆರೋಗ್ಯವಂತರಾಗಿಡುವ ಅನೇಕ ಕಾರ್ಯಗಳನ್ನು ಕಿಡ್ನಿ ಮಾಡುತ್ತದೆ. ನಮ್ಮ ಜೀವನ ಶೈಲಿ, ಆಹಾರ ಕ್ರಮಗಳು ಕೆಲವು ಅಪಾಯಗಳನ್ನು ತಂದೊಡ್ಡುತ್ತವೆ.

ಮಳೆಗಾಲದಲ್ಲಿ ಕಿಡ್ನಿ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಹೇಗೆ? ವ್ಯಾಯಾಮ ಮಾಡಿ: ನಿತ್ಯ ನೀವು ವ್ಯಾಯಾಮ ಮಾಡುವುದರಿಂದ ದೇಹದಲ್ಲಿನ ಕೊಬ್ಬಿನಾಂಶ ಕರಗಿಸುತ್ತದೆ, ಹಾಗೆಯೇ ರಕ್ತದೊತ್ತಡವನ್ನು ಕೂಡ ನಿಯಂತ್ರಿಸಬಹುದಾಗಿದೆ.

ಆಹಾರದಲ್ಲಿ ಹಣ್ಣುಗಳು ಮತ್ತು ತರಕಾರಿಗಳಿರಲಿ ಆಹಾರದಲ್ಲಿ ಹಣ್ಣು ಹಾಗೂ ತರಕಾರಿಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಸೇವಿಸುವುದರಿಂದ ಕಿಡ್ನಿ ಸಮಸ್ಯೆಗಳು ದೂರವಾಗಲಿವೆ. ಪಪ್ಪಾಯಿ, ಸೇಬು, ಪೇರಳೆ ಇತರೆ ಹಣ್ಣುಗಳನ್ನು ಸೇವಿಸುವುದರಿಂದ ದೇಹದಲ್ಲಿ ಸಕ್ಕರೆ ಅಂಶ ಕೂಡ ನಿಯಂತ್ರಣದಲ್ಲಿಟ್ಟುಕೊಳ್ಳಬಹುದು.

ಮಧುಮೇಹ ಹಾಗೂ ಬಿಪಿ ಇರುವವರಿಗೆ ಕಿಡ್ನಿ ಸಮಸ್ಯೆ ಹೆಚ್ಚು ಮಧುಮೇಹ ಹಾಗೂ ಬಿಪಿ ಸಮಸ್ಯೆ ಇರುವವರಿಗೆ ಕಿಡ್ನಿ ಸಮಸ್ಯೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಕುಟುಂಬದಲ್ಲಿ ಅನುವಂಶಿಕವಾಗಿ ರಕ್ತದೊತ್ತಡ ಅಥವಾ ಮಧುಮೇಹದ ಸಮಸ್ಯೆಯಿದ್ದರೆ, ಪದೇ ಪದೇ ರಕ್ತದೊತ್ತಡವನ್ನು ಪರೀಕ್ಷಿಸಿಕೊಳ್ಳಬೇಕು.

ಹೆಚ್ಚು ನೀರು ಸೇವನೆ ಅಗತ್ಯ ಉತ್ತಮ ಆರೋಗ್ಯಕ್ಕಾಗಿ ನೀರನ್ನು ಹೆಚ್ಚೆಚ್ಚು ಕುಡಿಯಬೇಕು. ನಿತ್ಯ ಹೆಚ್ಚಿನ ಪ್ರಮಾಣದಲ್ಲಿ ನೀರು ಕುಡಿಯಿರಿ ಅಥವಾ ಇತರೆ ಹಣ್ಣಿನ ರಸಗಳನ್ನು ಕೂಡ ಹೆಚ್ಚಿನ ಪ್ರಮಾಣದಲ್ಲಿ ಸೇವಿಸಬೇಕು. ಮೂತ್ರವಿಸರ್ಜನೆ ಹೆಚ್ಚು ಮಾಡುವುದರಿಂದ ದೇಹದಲ್ಲಿರುವ ಟಾಕ್ಸಿನ್ ಹೊರ ಹೋಗುತ್ತದೆ. ಇದರಿಂದ ಮೂತ್ರಪಿಂಡದಲ್ಲಿರುವ ಸೋಡಿಯಂ ಮತ್ತು ಯೂರಿಯಾ ಅಂಶಗಳು ಕೂಡ ಕಡಿಮೆಯಾಗುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!